ಮಂಗಳೂರು: ಓವರ್ ಟೇಕ್ ಭರಾಟೆ; ನಿಂತಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ, ರಸ್ತೆಯಲ್ಲೇ ಆಮ್ಲೇಟ್ ! ಮಂಗಳೂರು(reporterkarnataka.com): ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಬಸ್ಸೊಂದರ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಸಾವಿರಾರು ಮೊಟ್ಟೆಗಳು ಚಲ್ಲಾಪಿಲ್ಲಿಯಾದ ಘಟನೆ ಶುಕ್ರವಾರ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸ... ಸುರತ್ಕಲ್ ಟೋಲ್ ಗೇಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com):ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಶುಕ್ರವಾರ (ಇಂದು) ಬೆಳಿಗ್ಗೆ 6ರಿಂದ... ಪತ್ರಕರ್ತ ಗೆ ಶಾಸಕರಿಂದ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ: ಕಕಾಪ ಧ್ವನಿ ಖಂಡನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು, ಕೂಡ್ಲಿಗಿ ಘಟಕದ ಅಧ್ಯಕ್ಷ ಎಲೆ ನಾಗರಾಜ ನೇತೃತ್ವದಲ್ಲಿ ಇತ್ತೀಚೆಗಷ್ಟೇ ಮುದ್ದೇಬಿಹಾಳ್ ಶಾಸಕ ಎ. ಎಸ್.... ಪಟಾಕಿ ಎಚ್ಚರವಿರಲಿ: ಮೂಡಿಗೆರೆಯಲ್ಲಿ ಮೈದಾನದಿಂದ ಹಾರಿಸಿ ರಾಕೆಟ್; ಸಮೀಪದ ಮನೆ ಬೆಂಕಿಗಾಹುತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಛತ್ರ ಮೈದಾನದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್... ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಹೊಸದಿಲ್ಲಿ(reporterkarnataka.com):ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. 24 ವರ್ಷಗಳ ಬಳಿಕ ಕನ್ನಡಿಗರೊಬ್ಬರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ. ಎಸ್.ನಿಜಲಿಂಗಪ್ಪ ಅವರು ಅಧ್ಯಕ್ಷರಾಗಿದ... ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ ಮಂಗಳೂರು ಪೊಲ... ಖಂಡಗ್ರಾಸ ಸೂರ್ಯಗ್ರಹಣ: ಕಡಲ ನಗರಿಯಲ್ಲಿ ಜನರ ಓಡಾಟ ಇಳಿಮುಖ; ಸಿಟಿ ಬಸ್ ಗಳಲ್ಲಿ ಪ್ರಯಾಣಿಕರು ವಿರಳ ಮಂಗಳೂರು,(reporterkarnataka.com): ದೀಪಾವಳಿ ಹಬ್ಬದ ಎರಡನೇ ದಿನವಾದ ಇಂದು ಖಂಡಗ್ರಾಸ ಸೂರ್ಯಗ್ರಹಣ ಸಂಭವಿಸಿದ್ದು, ಮಂಗಳೂರು ನಗರ ಸೇರಿದಂತೆ ಕರಾವಳಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜನರ ಓಡಾಟ, ವಾಹನಗಳ ಸಂಚಾರ ವಿರಳಗೊಂಡಿತ್ತು. ಜ್ಯೋತಿಷ್ಯ ಲೆಕ್ಕಾಚಾರ ಪ ್ರಕಾರ ಸುಮಾರು 27 ವರ್ಷಗಳ ಬಳಿಕ ಇದೀಗ... ತಲೆನೋವು: ಮಂಚಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಆಕಸ್ಮಿಕ ಸಾವು ಬಂಟ್ವಾಳ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಚಿಯಲ್ಲಿ ನಡೆದಿದೆ. ಮಂಚಿ ಸಮೀಪದ ನಿವಾಸಿ ರತಿ ಎಂಬವರ ಮಗಳು ಭವ್ಯಾ (20) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ... ಡ್ರೈವಿಂಗ್ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತಕ್ಕೆ ಬಲಿ: ಕೆಎಸ್ಸಾರ್ಟಿಸಿ ಬಸ್ ಪಲ್ಟಿ 14 ಮಂದಿಗೆ ಗಾಯ ರಾಯಚೂರು(reporterkarnataka.com):ಡ್ರೈವಿಂಗ್ ಮಾಡುತ್ತಿರುವಾಗಲೇ ಕೆಎಸ್ಸಾರ್ಟಿಸಿ ಬಸ್ ಚಾಲಕರೊಬ್ಬರು ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಚಿಕ್ಕಹೆಸರೂರು ಎಂಬಲ್ಲಿ ನಡೆದಿದೆ. ಕಲ್ಯಾಣ ಕರ್ನಾಟಕ ರ... ಕಾಣಿಯೂರು ಘಟನೆ ಸರಕಾರ, ಪೊಲೀಸರ ವೈಫಲ್ಯಕ್ಕೆ ನಿದರ್ಶನ: ಮಾಜಿ ಶಾಸಕ ಜೆ.ಆರ್. ಲೋಬೋ ಮಂಗಳೂರು(reporterkarnataka.com): ಕಾಣಿಯೂರು ಬಳಿ ಹೊಟ್ಟೆ ಪಾಡಿಗೆ ಬಟ್ಟೆ ವ್ಯಾಪಾರ ಮಾಡುವ ಇಬ್ಬರು ಮುಸ್ಲಿಮ್ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಸರಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ. ಪೊಲೀಸರು ಜನರನ್ನು ಕಾಪಾಡಲು ಇರುವವರು. ಅವರು ಕಾನೂನು ಪಾಲನೆಗಿಂತ ಆಳುವವರ ... « Previous Page 1 …302 303 304 305 306 … 489 Next Page » ಜಾಹೀರಾತು