ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷೆಗೊಳಗಾಗುವ ಪರಿಸ್ಥಿತಿ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ: ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಳೂರು(reporterkarnataka.com): ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗುವಂತಹ ಪರಿಸ್ಥಿತಿ ಬಂದರೆ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭಾವುಕರಾಗಿ ಹೇಳಿದರು. ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ, ವಾರ್ಷಿಕ ಕ್ರೀಡಾಕೂಟದ ಸ... ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸದ ಮೇಲೆ ಐಟಿ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡಲ್ಲಿ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಮೂಡಿಗೆರೆ: ಪಿಕ್ನಿಕ್ ಗೆ ಹೋಗಿದ್ದ ಬಸ್ ಪಲ್ಟಿ; 5 ಮಂದಿ ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಹಿಂತಿರುಗುತ್ತಿದ್ದಾಗ ಕಾಲೇಜು ಬಸ್ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಪಿಕ್ನಿಕ್ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾಲೇಜ್ ವಾಹನ ಪಲ... ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರೋಪಿಯನ್ನು ಸಂಘಟನೆಯಿಂದ ಹೊರ ದಬ್ಬಿದ ಬಜರಂಗ ದಳ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಿಜೆಪಿ ಕಾರ್ಯಕರ್ತ ಎನ್ನಲಾದ ನಿತೇಶ್ ಎಂಬಾತನನ್ನು ಬಜರಂಗ ದಳ ಸಂಘಟನೆಯಿಂದ ಹೊರ ಹಾಕಲಾಗಿದೆ. ನಿತೇಶ್ ... ಮದ್ಯ ಖರೀದಿ ವಯಸ್ಸು ಇಳಿಸಲು ರಾಜ್ಯ ಸರ್ಕಾರ ನಿರ್ಧಾರ: 21ರಿಂದ 18ಕ್ಕೆ ಸಡಿಲಿಕೆ ಬೆಂಗಳೂರು(reporterkarnataka.com): ಮದ್ಯ ಖರೀದಿಗೆ ಪ್ರಸ್ತುತ ಜಾರಿಯಲ್ಲಿರುವ ಕಾನೂನುಬದ್ಧ ವಯಸ್ಸನ್ನು 21ರಿಂದ 18ಕ್ಕೆ ಇಳಿಸಲು ಸರ್ಕಾರ ಮುಂದಾಗಿದೆ.1967 ಕಾಯ್ದೆಯಡಿ ಮದ್ಯ ಖರೀದಿಗೆ ನಿಗದಿಪಡಿಸಿರುವ ವಯೋಮಿತಿಯನ್ನು ಸಡಿಲಿಕೆ ಮಾಡಲಿದೆ. ಪ್ರಸ್ತುತ ಕರ್ನಾಟಕದಲ್ಲಿ ಮದ್ಯ ಖರೀದಿಸಲು ವಯಸ್ಸನ್ನ... ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಕೆ ಬಿಸಿ: ಏಪ್ರಿಲ್ ನಿಂದ ಹೆಚ್ಚಳ ಮಂಗಳೂರು(reporter Karnataka.com): ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಪ್ರಯಾಣಿಕರಿಗೆ ಯುಡಿಎಫ್ ಶುಲ್ಕ ಏರಿಗೆ ಬಿಸಿ ಮುಟ್ಟಲಿದೆ. ಪ್ರಸ್ತುತ ದೇಶೀಯ ಪ್ರಯಾಣಿಕರಿಗೆ ವಿಧಿಸಲಾಗುವ ಶುಲ್ 150 ರೂ. ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರು 825 ರೂ. ಪಾವತಿಸಬೇಕಿದೆ. ಏಪ್ರಿಲ್ನಿಂದ ದೇಶೀಯ ನಿರ್ಗಮನ ಪ್ರಯಾಣ... ಬೆಳಗಾವಿ ಜೈಲಿನಲ್ಲಿದ್ದುಕೊಂಡು ಕೇಂದ್ರ ಸಚಿವರ ಕಚೇರಿಗೆ ಬೆದರಿಕೆ ಕರೆ: ಪುತ್ತೂರಿನ ಕೈದಿಯ ಕೃತ್ಯ ಬೆಳಕಿಗೆ ಬೆಳಗಾವಿ(reporterkarnataka.com): ಪುತ್ತೂರಿನ ಕೈದಿಯೊಬ್ಬ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಘಟನೆ ಶನಿವಾರ ನಡೆದಿದೆ. ಬೆಳಗಾವಿ ಹಿಂಡಾಲಗ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ... ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ: ಪೊಲೀಸ್ ಸಿಬ್ಬಂದಿಗಳು ಜನಸ್ನೇಹಿಯಾಗಲು ಕಮಿಷನರ್ ಶಶಿಕುಮಾರ್ ಕರೆ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಹಾಗೂ ಫಾರಂ ಫಿಝ ಮಾಲ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ಉದ್ಘಾಟನಾ ಸಮಾರಂಭ ಫಾರಂ ಫಿಝ ಮಾಲ್ ನಲ್ಲಿ ಜರುಗಿತು. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸಮಾ... ಸಿವಿಲ್ ನ್ಯಾಯಾಧೀಶರ ಪರೀಕ್ಷೆ: ಮಂಗಳೂರಿನ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಮಂಗಳೂರು(reporter Karnataka.com): ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಮಂಗಳೂರಿನ ಯುವ ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಅವರು ರಾಜ್ಯದಲ್ಲೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವರು ಪಿ.ಪಿ.ಹೆಗ್ಡೆ ಅವರ ಬಳಿ ಕಿರಿಯ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಕೋಸ್ಟಾ ಕಾಫಿಯ 100ನೇ ಸ್ಟೋರ್ ಆರಂಭ: ಭಾರತದಲ್ಲಿ ತನ್ನ ಹೆಜ್ಜೆ ಗುರುತುಗಳನ್ನು ವಿಸ್ತರಿಸುತ್ತಿದೆ ಕೋಕಾ-ಕೋಲಾ ಕಂಪನಿ ಹೊಸದಿಲ್ಲಿ(reporterkarnataka.com): ಭಾರತದಲ್ಲಿ ವಾಣಿಜ್ಯ ಪಾನೀಯಗಳ ವಿಭಾಗದಲ್ಲಿ ಕೋಕಾ-ಕೋಲಾದ ಪ್ರಮುಖ ಕಾಫಿ ಬ್ರ್ಯಾಂಡ್ ಆಗಿರುವ ಕೋಸ್ಟಾ ಕಾಫಿ, ಭಾರತದಲ್ಲಿ 100ನೇ ಸ್ಟೋರ್ ಆರಂಭಿಸಿದ್ದು ,ಈ ಮೂಲಕ ದೇಶದಲ್ಲಿ ತನ್ನ ಪಯಣದಲ್ಲಿ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ ಸಂಭ್ರಮದಲ್ಲಿದೆ. ಕೋಸ್ಟಾ ಕಾಫಿಯ ... « Previous Page 1 …304 305 306 307 308 … 516 Next Page » ಜಾಹೀರಾತು