ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್ ಆದಿ ಯೋಗಿ ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಹೈಕೋರ್ಟ್ ತಡೆ; ಯಥಾಸ್ಥಿತಿ ಕಾಪಾಡಲು ಸೂಚನೆ ಚಿಕ್ಕಬಳ್ಳಾಪುರ(reporterkarnataka.com): ಇಲ್ಲಿನ ನಂದಿಬೆಟ್ಟದ ಆವಲಗುರ್ಕಿ ಬಳಿ ನಿರ್ಮಾಣವಾಗುತ್ತಿರುವ ಆದಿಯೋಗಿ ಪ್ರತಿಮೆಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದ... ಪೂರ್ಣಚಂದ್ರ ತೇಜಸ್ವಿ ಬದುಕು- ಬರಹ ರಾಜ್ಯಮಟ್ಟದ ಲೇಖನ ಸ್ಪರ್ಧೆ: ಭರತ್ ಕುತ್ತೆತ್ತೂರು ಪ್ರಥಮ ಮಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು- ಬರಹ ಕುರಿತು ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಸುರತ್ಕಲ್ ಸಮೀಪದ ಭರತ್ ಕುತ್ತೆತ್ತೂರು ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರ ವಿವರ : ಭರತ್ ಕುತ್ತೆತ್ತೂರು, ರಂಜನಿ ಆಡಿಗ, ರಾಮ ದೇವಾಡಿಗ ಬೈಂದೂರು... ಮೆಟ್ರೋ ಪಿಲ್ಲರ್ ಕುಸಿತದಲ್ಲಿ ಇಬ್ಬರ ಸಾವು; ಸಮಗ್ರ ತನಿಖೆಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com): ನಗರದ ನಾಗವಾರದ ಬಳಿ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವೀಗಿಡಾಗಿದ್ದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಮಾಧ್ಯಮ ಜತೆ ಮಾತನಾಡಿದ ಅವರು, ಮೃ... ಸ್ಯಾಂಟ್ರೊ ರವಿ ಆಸ್ತಿ ಮುಟ್ಟುಗೋಲು; ಸೂಕ್ತ ತನಿಖೆ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporterkarnataka.com): ಸ್ಯಾಂಟ್ರೊ ರವಿಯ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆತನ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದೆ. ಈತನ ವಿಷಯದಲ್ಲಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವವರ ಕಾಲದಲ್ಲೇ ಆತ ಅವ್ಯವಹಾರ ಮಾಡಿ ಜೈಲು ಸೇರಿ, ಬಿಡುಗಡೆ ಕೂಡ ಆಗಿ... ಮುಂಬರುವ ವಿಧಾನಸಭೆ ಚುನಾವಣೆ: ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸುತ್ತಾರೆ ಗೊತ್ತೇ? ಕೋಲಾರ(reporterkarnataka.com): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದೆ. ಸಿದ್ದರಾಮಯ್ಯ ಅವರು ತಾನು ಸ್ಪರ್ಧಿಸಲಿರುವ ಕ್ಷೇತ್ರದ ಹೆಸರು ಬಹಿರಂಗಪಡಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ... ವಿವಿಧ ಬೇಡಿಕೆ ಆಗ್ರಹಿಸಿ ಪೌರ ಕಾರ್ಮಿಕರ ಮುಷ್ಕರ: ತ್ಯಾಜ್ಯ ಸಾಗಾಟ ವಾಹನಗಳನ್ನು ನಿಲ್ಲಿಸಿ ಆಕ್ರೋಶ; ಮೇಯರ್ ಭೇಟಿ ಮಂಗಳೂರು(reporterkarnataka.com): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಫಾಯಿ ಕರ್ಮಚಾರಿಗಳು ಸೋಮವಾರ ಕೆಲಸವನ್ನು ಸ್ಥಗಿತ ಮಾಡಿ ಮುಷ್ಕರ ನಡೆಸಿದ್ದು, ಕೂಳೂರು ಗೋಲ್ಡ್ ಪಿಂಚ್ ಮೈದಾನದ ಎದುರು ತ್ಯಾಜ್ಯ ಸಾಗಣೆಯ ವಾಹನಗಳನ್ನು ನಿಲ್ಲಿಸಿ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದರು. ಈ ನಡುವೆ ಮೇಯರ್ ಜಯಾ... ಗಂಜಿ ಕಾಮಗಾರಿಗೆ 38. 82 ಕೋಟಿ ಸಾಲ: ಪಾಲಿಕೆ ಆಡಳಿತ ವಿರುದ್ಧ ಮಾಜಿ ಶಾಸಕ ಜೆ. ಆರ್. ಲೋಬೋ ಆಕ್ರೋಶ ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ಆಡಳಿತ ತನ್ನ 60 ವಾರ್ಡ್ ಗಳಲ್ಲಿ ಗಂಜಿ ಕಾಮಗಾರಿಗಳನ್ನು ಮಾಡುವುದಕ್ಕೆ 38. 82 ಕೋಟಿ ರೂಪಾಯಿ ಸಾಲ ಮಾಡಿರುವ ಕುರಿತು ಮಾಜಿ ಶಾಸಕ ಜೆ. ಆರ್. ಲೋಬೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಆಡಳಿತ ದಿಕ್ಕುತಪ್ಪುತ್ತಿರುವುದಕ್ಕೆ ಇದೊಂದು ಜೀವಂತ ನಿದ... ಬಿಜೆಪಿ ಇಡ್ಯಾ ಪಶ್ಚಿಮ ಶಕ್ತಿ ಕೇಂದ್ರ ಪೇಜ್ ಪ್ರಮುಖರ ಸಮಾವೇಶ: ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಹಾ ಶಕ್ತಿ ಕೇಂದ್ರ, ಸುರತ್ಕಲ್ ನಗರ 2 ರ ವಾರ್ಡ್ ಸಂಖ್ಯೆ 7ರ ಇಡ್ಯಾ ಪಶ್ಚಿಮ ಶಕ್ತಿಕೇಂದ್ರದ ಪೇಜ್ ಪ್ರಮುಖರ ಸಮಾವೇಶವನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತ ಮೋರ್ಚ... ಕಾಸರಗೋಡಿಗೆ ಆಗಮಿಸಿದ ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ: ಪ್ರೊ. ಗಫಾರ್ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಭಾಗಿ ಕಾಸರಗೋಡು(reporterkarnataka.com): ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಶನಿವಾರ ಕಾಸರಗೋಡಿಗೆ ಆಗಮಿಸಿದ್ದಾರೆ.ತಮ್ಮ ಸ್ನೇಹಿತ ಡಾ. ಶಾಜಿರ್ ಗಫಾರ್ ಅವರ ತಂದೆ ಪ್ರೊ.ಕೆ. ಕೆ. ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಧೋನಿ ಭಾಗವಹಿಸಲಿದ್ದಾರೆ. ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ ಬೆಂಗಳೂರು(reporterkarnataka.com) : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ 'ಬಿ' ರಿಪೋರ್ಟ್ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ಕೋರ್ಟ್ ಆದೇಶಿಸಿದೆ. ಇದರೊಂದಿಗೆ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಂತೋಷ... « Previous Page 1 …306 307 308 309 310 … 516 Next Page » ಜಾಹೀರಾತು