ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು: ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಕೆ!; ಸಾರ್ವಜನಿಕರಿಂದ ಆಕ್ಷೇಪ ಮೈಸೂರು(reporterkarnataka.com): ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಶೂ ಧರಿಸಿದ್ದರೆಂಬ ಆಕ್ಷೇಪ ವ್ಯಕ್ತವಾಗಿದೆ. ಪೂಜಾ ಕಾರ್ಯಕ್ರಮದ ವೇಳೆ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ, ಉಮೇಶ್ ಕತ್ತಿ ಮಾತ್ರ ಶೂ ಧರಿಸಿ... ಮತೀಯ ಸಂಘರ್ಷ: ಗೃಹ ಸಚಿವ ಅರಗ ಜ್ಞಾನೇಂದ್ರ ತಲೆದಂಡ?: ಯಾರು ಹೊಸ ಹೋಮ್ ಮಿನಿಸ್ಟರ್? ಬೆಂಗಳೂರು(reporterkarnataka.com): ಮತೀಯ ಸಂಘರ್ಷ, ಕೋಮು ದಳ್ಳುರಿಗೆ ರಾಜ್ಯ ತತ್ತರಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಗೃಹ ಸಚಿವರನ್ನು ಬದಲಾಯಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮಸೂದ್, ಪ್ರವೀಣ್ ಮತ್ತು ಫಾಝೀಲ್ ಹತ್ಯೆ ಬಳಿಕ ನಡೆದ ವಿದ್ಯಮಾನಗಳ ಹಿನ್ನೆಲೆಯಲ್... ನೆರೆ ಹಾವಳಿಗೆ ಕೇಂದ್ರದ ಅನುದಾನ ಕೇಳಲು ರಾಜ್ಯ ಬಿಜೆಪಿಗೆ ದಮ್ಮು ಇಲ್ಲ; ಪ್ರತಿಪಕ್ಷದ ಉಪ ನಾಯಕ ಖಾದರ್ ಕಿಡಿ ಮಂಗಳೂರು(reporterkarnataka.com): ರಾಜ್ಯದಲ್ಲಿ ಜನರು ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಆದರೆ ರಾಜ್ಯ ಸರಕಾರದ ಬಳಿ ಈಗ ಅತಿವೃಷ್ಟಿಗೆ ಯಾವುದೇ ಯೋಜನೆಗಳಿಲ್ಲ. ಹಾಗೇ ಕೇಂದ್ರದಿಂದ ಅನುದಾನ ಕೇಳುವ ಧೈರ್ಯವೂ ಇವರಿಗಿಲ್ಲ. ಇದರಿಂದ ಸಂತ್ರಸ್ತರು ಅನಾಥರಾಗಿದ್ದಾರೆ ಎಂದು ಪ್... ಕಳಸ: ಗುಡ್ಡ ಕುಸಿತ ಆಯ್ತು, ಇದೀಗ ಭತ್ತದ ಗದ್ದೆ ಕುಸಿತ!: 60 ಅಡಿಯಷ್ಟು ಕಂದಕ!; ರೈತರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು,ಭತ್ತದ ಗದ್ದೆಯಲ್ಲಿ ಭೂ ಕುಸಿತ ಉಂಟಾದ ಘಟನೆ ಜಿಲ್ಲೆಯ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ. ನಾಟಿಗೆ ಸಜ್ಜಾಗಿದ್ದ ಭತ್ತದ ಗದ್ದೆಯಲ್ಲಿ ಭೂಕುಸಿತ ಉಂಟಾ... ಅವ್ಯವಹಾರ, ಅನಾಚಾರ ಮರೆಮಾಚುವ ತಂತ್ರ: ಸರಕಾರಿ ಹಾಸ್ಟೆಲ್ ಗಳ ಸಿಸಿ ಕ್ಯಾಮೆರಾ ಬಂದ್.!? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆ ಕೂಡ್ಲಿಗಿಯ ಪರಿಶಿಷ್ಟ ಪಂಗಡ, ಸಮಾಜ ಕಲ್ಯಾಣ, ಬಿಸಿಎಂ ಹಾಸ್ಟೆಲ್ ಸೇರಿದಂತೆ ಕ ಪಟ್ಟಣದ ಕೆಲ ಹಾಸ್ಟೆಲ್ ಗಳು ಒಳಗೊಂಡಂತೆ ತಾಲೂಕಿನ ಬಹುತೇಕ ಹಾಸ್ಟೆಲ್ ಗಳಲ್ಲಿ. ತಿಂಗಳುಗಳಿಂದ ಸಿಸಿ ಕ್ಯಾಮೆರಾಗಳು ಸಮರ್ಪಕವ... ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್: ದೆಹಲಿ ಭೇಟಿ ದಿಢೀರ್ ರದ್ದು; ಸಂಪುಟ ವಿಸ್ತರಣೆಗೆ ಮತ್ತೆ ಕಂಟಕ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರ ದೆಹಲಿ ಪ್ರವಾಸ ರದ್ದಾಗಿದೆ. ಬೊಮ್ಮಾಯಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಬೊಮ್ಮಾಯಿ ಅವರು ಇಂದು ದಿಲ್ಲಿಗೆ ತೆರಳುವವರಿದ್ದರು. ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಕೆಂಪೇಗೌ... ಕೊಟ್ಟಿಗೆಹಾರ: ಮನೆಯ ಹಿಂಭಾಗದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಲಿಬೈಲ್ ಅಂತೋಣಿ (38) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅಂತೋಣಿ ಅವರು ಮನೆಯ ಹಿಂಭಾಗದಲ... ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಗೆ: ಸಂಪುಟ ವಿಸ್ತರಣೆಗೆ ಈ ಬಾರಿಯಾದರೂ ಸಿಗುತ್ತಾ ಗ್ರೀನ್ ಸಿಗ್ನಲ್? ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅವಧಿಯಲ್ಲಿ ನಡೆದ ಸರಣಿ ಕೊಲೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ಬಿಜೆಪಿಯಲ್ಲೂ ಸಂಚಲನ ಮೂಡಿಸಿದೆ. ಇದು ಎಷ್ಟರ ಮಟ್ಟಿಗೆ ಪಕ್ಷವನ್ನು ಘಾಸಿಗೊಳಿಸಿದೆ ಎಂದರೆ ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದಾಗಿ ರಾಜ್ಯಕ್ಕೆ ಭೇಟಿ... ರಾಜ್ಯದಲ್ಲಿ ಕನಿಷ್ಠ ವೇತನ ಜಾರಿ: ಇನ್ಮುಂದೆ ಇಷ್ಟು ಸಂಬಳ ಕೊಡ್ಲೇಬೇಕು; ಯಾರಿಗೆಷ್ಟು ವೇತನ..? ಬೆಂಗಳೂರು(reporterkarnataka.com): ಕೊರೊನಾದಿಂದ ನನೆಗುದಿಗೆ ಬಿದ್ದಿದ್ದ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಕೊನೆಗೂ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನ ಜಾರಿಗೆ ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಶುಭ ಸುದ್ದಿ ಕೊಟ್ಟ... ಭಾರೀ ವರ್ಷಧಾರೆ: ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ... « Previous Page 1 …306 307 308 309 310 … 464 Next Page » ಜಾಹೀರಾತು