Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ ಸುಧಾಕರ್ ಬೆಂಗಳೂರು(reporterkarnataka.com): ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಕಶಾಲಪ್ಪ,, ಭೋಜನಗೌಡ, ಶಶೀಲ್ ನಮೋಶಿ ಮುಂತಾದವರು ... ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ, ಶಾಸಕರ ಅಧಿಕಾರ ಮೊಟಕು* ಬೆಂಗಳೂರು(reporterkarnataka.com): ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ... Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್, ಫ್ಯಾನ್, ಏರ್ ಕೂಲರ್ ! ಬೆಂಗಳೂರು (reporterkarnataka.com) : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿದೆ. ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ಶಾಖದ ಒತ್ತಡವನ್ನು ತಡೆಗಟ್ಟಲು ಮತ್ತು ತಂಪಾದ ... ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಂಜಾನ್ ಮಾಸವು ಮುಸ್ಲಿಂ ಸಮುದಾಯದ ಪವಿತ್ರ ಉಪವಾಸ ಮತ್ತು ಪ್ರಾರ್ಥನೆಯ ಸಮಯ. ಈ ಅವಧಿಯಲ್ಲಿ ಊಟದ ತಯಾರಿ ಮತ್ತು ಆಹಾರದ ವ್ಯಾಪಾರವು ಹೆಚ್ಚಾಗುತ್ತದೆ. ಶ್ರೀನಿವಾಸಪುರ ಪಟ್ಟಣದಲ್ಲಿಯೂ ಈ ಸಂಭ್ರಮ ಸ್ಪಷ್ಟವಾಗಿ ಕಾಣ... ರೈತರ ಐಪಿ ಸೆಟ್ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್ ಪೂರೈಕೆ ಬಗ್ಗೆ ಸರಕಾರ ಪರಿಶೀಲನೆ * ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ನಲ್ಲಿ ಭರವಸೆ * ವಿಪ ಶಾಸಕ ದಿನೇಶ ಗೂಳಿಗೌಡ ಪರಿಷತ್ ಕಲಾಪದಲ್ಲಿ ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಸಚಿವರಿಂದ ಉತ್ತರ * ರೈತರಿಗೆ ಆಧುನಿಕ ತಂತ್ರಜ್ಞಾನದ ಸ್ಮಾರ್ಟ್ ಫೋನ್ ವಿತರಿಸುವಂತೆ ದಿನೇಶ ಗೂಳಿಗೌಡ ಮನವಿ * ಗೃಹ ಜ್ಯೋತಿ ಹಣವನ್ನು ವಿದ್ಯು... Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಂಗಳೂರು(reporterkarnataka.com):ರಾಜ್ಯದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗಿದೆ, ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್... APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ ಬೆಂಗಳೂರು(reporterkarnataka.com): ಅಮೆಜಾನ್, ಬಿಗ್ಬ್ಯಾಸ್ಕೆಟ್, ಡಿ. ಮಾರ್ಟ್ ಸೇರಿದಂತೆ ಎಲ್ಲ ಇ–ಫ್ಲಾಟ್ಫಾರಂ ವೇದಿಕೆಗಳು ಇನ್ನು ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಸೆಸ್ ವಂಚನೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ... Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರು (reporterkarnataka.com) : ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯತ್ ಉಪ ಕೇಂದ್ರಗಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಉಳಿದ ಕಡೆ ಹಗಲು 4 ಗಂಟೆ ಹಾಗೂ ರಾತ್ರಿ 3 ಗಂಟೆಗಳ ಕಾಲ ಸೇರಿಸಿ... Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ ಬೆಂಗಳೂರು(reporterkarnataka.com):ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದೊಂದಿಗೆ ರಾಜ್ಯದ ಶಿಕ್ಷಣ ಇಲಾಖೆಯಲ್ಲಿನ ಶೇಕಡ 80 ರಷ್ಟು ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ವಿಧಾ... Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೆ ಕರ್ತವ್ಯ ಕಡ್ಡಾಯ - ಕರ್ತವ್ಯ ಸಮಯದಲ್ಲಿ ಪ್ರಾಕ್ಟೀಸ್ನಲ್ಲಿ ತೊಡಗಿದರೆ ಶಿಸ್ತು ಕ್ರಮ ದಿನಕ್ಕೆ 4 ಬಾರಿ ಬಯೋಮೆಟ್ರಿಕ್ ಕಡ್ಡಾಯ ಬೆಂಗಳೂರು(reporter Karnataka.com): ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ... « Previous Page 1 …29 30 31 32 33 … 438 Next Page » ಜಾಹೀರಾತು