ಸೂಡಾದ ಕ್ರಷರ್ ನಲ್ಲಿ ಕಂದಕಕ್ಕೆ ಟಿಪ್ಪರ್ ಲಾಗ: ಚಾಲಕ ದಾರುಣ ಸಾವು ಕಾರ್ಕಳ(reporterkarnataka.com): ಕ್ರಷರ್ ನಲ್ಲಿ ಟಿಪ್ಪರ್ ಹಿಂದಕ್ಕೆ ತೆಗೆಯುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಚಾಲಕ ಸಾವನ್ನಪ್ಪಿದ ಘಟನೆ ಸೂಡ ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಆಸಿಫ್ (25)ಮೃತ ಚಾಲಕ. ಸೂಡ ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಕ್ರಷರ್ ಸಮೀಪದಲ್ಲಿ ಹಿಂದ... ನಾರಾವಿ ಪ್ರದೇಶದಲ್ಲಿ ವರುಣನ ಆರ್ಭಟ: ತುಂಬಿ ಹರಿದ ಸುವರ್ಣ ನದಿ; ಜಲಸ್ಫೋಟದ ಶಂಕೆ ಕಾರ್ಕಳ(reporterkarnataka.com): ಪಶ್ಚಿಮ ಘಟ್ಟ ತಪ್ಪಲಿಲ್ಲ ಪ್ರದೇಶದ ನಾರಾವಿ ಭಾಗದಲ್ಲಿ ಬುಧವಾರ ಸಂಜೆ 4 ಗಂಟೆ ವೇಳೆಗೆ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಅವ್ಯಾಹತವಾಗಿ ಭಾರಿ ಮಳೆ ಸುರಿದಿದೆ. ಸುವರ್ಣ ನದಿಯಲ್ಲಿ ಭಾರಿ ಕೆಸರು ಮಿಶ್ರಿತ ನೀರು ಹರಿಯುತ್ತಿದೆ. ಸ್ಥಳೀಯರು ಜಲಸ್ಫೋಟದ ಶಂಕೆ ವ್... ಗದ್ದೆಯಲ್ಲಿ ಗಾಂಜಾ ಬೆಳೆ: ಇಬ್ಬರ ಬಂಧನ; 9 ಕೆಜಿ ಹಸಿ ಹಾಗೂ 500 ಗ್ರಾಂ ಒಣ ಗಾಂಜಾ ವಶ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರನ್ನು ರಾಯಬಾಗ ಪೊಲೀಸರು ಬಂಧಿಸಿದ್ದಾರೆ. ರಾಯಭಾಗ ತಾಲೂಕಿನ ಬೊಮ್ಮನಾಳ ಹಾಗೂ ಬೀರನಾಳ ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 9 ಕೆಜಿ ಹಸಿ ಗಾಂಜಾ ಹಾಗೂ 500 ಗ್ರಾಮ ಒ... ನೈಟ್ ಕರ್ಫ್ಯೂ ನೆಪದಲ್ಲಿ ಪೊಲೀಸ್ ದರ್ಬಾರ್: ಸಂಕಷ್ಟದಲ್ಲಿ ಫುಡ್ ಡೆಲಿವರಿ ಬಾಯ್ ಗಳು, ಸಾರ್ವಜನಿಕರು! ಸಾಂದರ್ಭಿಕ ಚಿತ್ರ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾತ್ರಿ ಕರ್ಫ್ಯೂ ಬಂದೋಬಸ್ತ್ ನೆಪದಲ್ಲಿ ಪೊಲೀಸ್ ದರ್ಬಾರ್ ಜಾಸ್ತಿಯಾಗಿದ್ದು, ಸಿಕ್ಕ ಸಿಕ್ಕ ಕಡೆ ವಾಹನ ಸವಾರರ ಮೇಲೆ ದಂಡ ಹಾಕುವ, ದಾಖಲೆ ಪರಿಶೀಲಿಸುವ ಕೆಲಸ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರು ಕೇಳಿ ಬರ... ವರುಣಾಘಾತ: ಕೊಯಿನಾಡಿನಲ್ಲಿ ಶಾಲೆ ಮೇಲೆ ಗುಡ್ಡ ಕುಸಿತ; ಶಿರಾದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ಶಿಕ್ಷಕ; ಸಿರಿಗುಪ್ಪದಲ್ಲಿ ಲಾರಿ ನದಿಗೆ ಬೆಂಗಳೂರು(reporterkarnataka.com): ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಅನಾಹುತ ಉಂಟಾಗಿದೆ. ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗೆ ಹಾನಿಯುಂಟಾಗಿದೆ. ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಂ... ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಪೊಲೀಸರಿಗೆ ಹಳಸಿದ ಊಟ ಆರೋಪ: ಇತ್ತಂಡ ಖಾಕಿಗಳ ಮಧ್ಯೆ ವಾಗ್ವಾದ ಮಂಗಳೂರು/ಚಿಕ್ಕಮಗಳೂರು (reporterkarnataka.com): ಮಂಗಳೂರಿನಲ್ಲಿ ಪೊಲೀಸ್ ಬಂದೋಬಸ್ತ್ ಹೊರ ಜಿಲ್ಲೆಯಿಂದ ಬಂದ ಪೊಲೀಸರಿಗೆ ಹಳಸಿದ ಊಟ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಇತ್ತಂಡಗಳ ಖಾಕಿಗಳ ಮಧ್ಯೆ ವಾಗ್ವಾದ ನಡೆದಿದೆ. ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಜಿಲ್ಲೆ ಪೊಲೀಸರಿಗೆ ಹಳಸಿದ... ಅಕ್ರಮ ಆಸ್ತಿ ಪ್ರಕರಣ: ಮಾಜಿ ಕಾರ್ಪೊರೇಟರ್ ಗೆ ಸೇರಿದ 3.35 ಕೋಟಿ ಆಸ್ತಿ ಇಡಿ ಮುಟ್ಟುಗೋಲು ಬೆಂಗಳೂರು(reporterkarnataka.com): ಅಕ್ರಮ ಆಸ್ತಿ ಪ್ರಕರಣದಲ್ಲಿ ಇಡಿ ಬೆಂಗಳೂರಿನ ಆಜಾದ್ ನಗರ ಮಾಜಿ ಕಾರ್ಪೊರೇಟರ್ ಸಿ.ಜಿ.ಗೌರಮ್ಮ ಅವರಿಗೆ ಸೇರಿದ 3.35 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಜಾರಿ ) ಜಪ್ತಿ ಮಾಡಿದೆ. ಗೌರಮ್ಮ ಮತ್ತು ಪತಿ ಸಿ.ಗೋವಿಂದರಾಜು ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಸಲ... ದಾವಣಗೆರೆ: ಇಂದು ಸಿದ್ದರಾಮೋತ್ಸವ; ಸಿದ್ದು ಬರ್ತ್ ಡೇಗೆ 8 ಲಕ್ಷ ಜನ ಆಗಮನ ನಿರೀಕ್ಷೆ ದಾವಣಗೆರೆ(reporterkarnataka.com): ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ. ರಾಜ್ಯ ಕಾಂಗ್ರೆಸ್ನ ಎಲ್ಲ ನಾಯಕ... ಕೇರಳದಲ್ಲಿ ಭಾರೀ ಮಳೆ: ಕಣ್ಣೂರು, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತ; 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕೇರಳ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಇದರಿಂದ... ನೋವಿನಲ್ಲಿರುವ ಕಾರ್ಯಕರ್ತರ ಕೆರಳಿಸಬೇಡಿ, ಅವರ ಭಾವನೆಗಳಿಗೆ ಸ್ಪಂದಿಸಿ: ರಾಜ್ಯ ಬಿಜೆಪಿಗೆ ದೆಹಲಿ ಹೈಕಮಾಂಡ್ ಎಚ್ಚರಿಕೆ ಹೊಸದಿಲ್ಲಿ(reporterkarnataka.com):ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಮೇಲೆ ಬಿಜೆಪಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಈ ಮಧ್ಯೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಸಂಸದ ಸಿದ್ದೇಶ್ವರ ವಿವಾದಾತ್ಮಕ ಹೇಳಿಕೆಗಳು ನೀಡಿರುವುದು ಸರಕಾರಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ಪೆಟ್ಟು ನೀ... « Previous Page 1 …308 309 310 311 312 … 464 Next Page » ಜಾಹೀರಾತು