ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ... ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ ಹೊಸದಿಲ್ಲಿ(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಮಾಧಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಷ್ಪ ನಮನ ಸಲ್ಲಿಸಿದರು. ಮೊದಲಿಗೆ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಭೇಟಿ ನೀಡಿದ ಪ್... ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ?: ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡುವ ದಂಧೆಗೆ ಇಳಿದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಏಕೆಂದರೆ, ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಜನ ಅರಣ್... ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ ಪಡುವಂತಾಗಿದೆ. ... ಹರೇಕಳ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿ: ಡಿವೈಎಫ್ಐ ಒತ್ತಾಯ ಮಂಗಳೂರು(reporterkarnataka.com): ಅಡ್ಯಾರ್ ಮತ್ತು ಹರೇಕಳ ಸಂಪರ್ಕ ಮಾಡುವ ಸಲುವಾಗಿ ಹರೇಕಳ ಗ್ರಾಮ ವ್ಯಾಪ್ತಿಗೆ ಬರುವ ನೇತ್ರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಕಿಂಡಿ ಆಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿ ಡಿವೈಎಫ್ಐ ... ಲಂಚ ಪ್ರಕರಣ: ಮಂಗಳೂರು ತಹಶೀಲ್ದಾರ್ ಪುರಂದರ ಹೆಗ್ಡೆ, ಸಹಾಯಕ ಅಧಿಕಾರಿ ಶಿವಾನಂದ ಲೋಕಾಯುಕ್ತ ಬಲೆಗೆ ಮಂಗಳೂರು(reporterkarnataka.com): ಲಂಚ ಸ್ವೀಕರಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳೂರು ತಹಶೀಲ್ದಾರ್ ಹಾಗೂ ಸಹಾಯಕ ಅಧಿಕಾರಿಯನ್ನು ಬಂಧಿಸಿದ್ದಾರೆ. ತಹಶೀಲ್ದಾರ್ ಪುರಂದರ ಹೆಗ್ಡೆ ಹಾಗೂ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿ... ಭೂತಾನ್ ನಿಂದ 17 ಸಾವಿರ ಟನ್ ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ ಗೃಹ ಸಚಿವರು ಬೆಂಗಳೂರು(reporterkarnataka.com): ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರ... ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ: ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ ಚಾಮರಾಜನಗರ(reporterkarnataka.com): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ... ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ- ವಿರೋಧ ಪಕ್ಷದ ಸದಸ್ಯರ ಮಧ್ಯೆ ವಾಗ್ವಾದ ಉಡುಪಿ(reporterkarnataka.com): ಮಲ್ಪೆ ರಾಷ್ಟೀಯ ಹೆದ್ದಾರಿ ದುರಸ್ತಿಗೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧದ ಶೇ.40 ಪರ್ಸೆಂಟ್ ಕಮಿಷನ್ ಆರೋಪ ವಿಚಾರ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ವಿ... ದ.ಕ. ಜಿಲ್ಲೆ: ನಿಷೇಧಿತ ಸಂಘಟನೆಗಳ ವಿವಿಧಡೆಯ ಕಚೇರಿಗಳ ಮೇಲೆ ದಾಳಿ; ಸ್ವತ್ತುಗಳು ವಶಕ್ಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಕಚೇರಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ 1967... « Previous Page 1 …309 310 311 312 313 … 490 Next Page » ಜಾಹೀರಾತು