ಮಂಗಳೂರಿನಲ್ಲಿ ಡಿ.16, 17ರಂದು ಟೆಕ್ನೋವಾಂಜಾ: ಸಚಿವ ಡಾ. ಅಶ್ವತ್ಥನಾರಾಯಣ ಬೆಂಗಳೂರು(reporter Karnataka.com): ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡುವ ಉದ್ದೇಶದಿಂದ ರೂಪಿಸಿರುವ 'ಬಿಯಾಂಡ್ ಬೆಂಗಳೂರು' ಉಪಕ್ರಮದ ಭಾಗವಾಗಿ ಇದೇ 16 ಮತ್ತು 17ರಂದು ಮಂಗಳೂರಿನ ಟಿ.ಎಂ.ಎ.ಪೈ ಕನ್ವೆನ್ಷನ್ ಸೆಂಟರ್ನಲ್ಲಿ 'ಮಂಗಳೂರು ಟೆಕ್ನೋವಾಂಜಾ' ಸಮಾವ... ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ’ : ಶಿಕ್ಷಣ ಇಲಾಖೆ ಆದೇಶ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮ... ಉಡುಪಿ: ಮನೆಯ ಹಿಂಬಾಗಿಲು ಮುರಿದು 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಉಡುಪಿ(reporterkarnataka.com): ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು ಗೋದ್ರೇಜ್ ಲಾಕರ್ ನಲ್ಲಿಟ್ಟಿದ್ದ 3.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ವೈಷ್ಣವಿ ಆಚಾರ್ಯ(50) ಎಂಬ... ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; ಮನನೊಂದ ವ್ಯಕ್ತಿ ನೇಣಿಗೆ ಶರಣು ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ನಡೆದಿದೆ. ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕ... ಫೋಟೋ ಜರ್ನಲಿಸ್ಟ್ ದಯಾ ಕುಕ್ಕಾಜೆಗೆ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪುತ್ತೂರು(reporterkarnataka.com): ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಆಂಡ್ ಕಲ್ಟರ್ ಸಂಸ್ಥೆ ಆಯೋಜಿಸಿದ್ದ 2022ರ ಜಾಗತಿಕ ಛಾಯಾಗ್ರಹಣ ಸ್ಪರ್ಧೆಯ ಸೀಸನ್-3ರಲ್ಲಿ ಮಂಗಳೂರಿನ ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ 'ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ' ಪಡೆದಿದ್ದಾರೆ.... ಮಾತಾ ಅಮೃತಾನಂದಮಯಿ ಮಠಕ್ಕೆ ಮಿಜೋರಂ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ ಮಂಗಳೂರು(reporter Karnataka.com): ಮಾತಾ ಅಮೃತಾನಂದಮಯಿ ಮಠಕ್ಕೆ ಮಿಜೋರಂ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಭೇಟಿ ನೀಡಿದರು. ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತ ಕುಮಾರ್ ಪೆರ್ಲ ಸ್ವಾಗತಿಸಿದರು. ಮಠದಲ್ಲಿ ಪ್ರತಿ ಭಾನುವಾರ ಸಂಜೆ ನಡೆಯುವ ಶ್ರೀ ಗುರು ಪಾದುಕಾಪೂಜೆ, ಭಜನಾ... ಅನಾರೋಗ್ಯಪೀಡಿತ ಹಂತೂರು ಪ್ರಾಥಮಿಕ ಆರೋಗ್ಯ ಕೇಂದ್ರ: ಬೇಕಿದೆ ಮೇಜರ್ ಸರ್ಜರಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಹಂತೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ವೈದ್ಯರು, ಸಹಾಯಕಿಯರು, ಸಿಬ್ಬಂದಿಗಳು ಬಾರದೇ ಇರುವುದರಿಂದ ರೋಗಿಗಳು ಪರದಾಡುವಂತಾಗಿದೆ. ರೋಗಿಗಳು ಹೋದಾಗ ಪ್ರಾಥಮಿಕ ಚಿಕಿತ್ಸೆ ನೀಡಲು ಯಾವು... ಹಿರಿಯ ಪತ್ರಕರ್ತ ತಾರಾನಾಥ್ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ ಮಂಗಳೂರು(reporterkarnataka.com): ಮಂಗಳೂರಿನ ವೀ ಫೋರ್ ಟಿವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 'ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ' ಸ್ವೀಕರಿಸಿದರು. ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ರಾಜ್ಯದಾದ... ನರಹಂತಕ ಮೂಡಿಗೆರೆಯ ಭೈರ ಆನೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಬ್ಬರನ್ನು ಬಲಿ ಪಡೆದು, ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಬೈರ ಆನೆಯನ್ನು ಭಾನುವಾರ ಸೆರೆ ಹಿಡಿಯಲಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅ... ಒತ್ತಿನೆಣೆ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಿರಿಯಡಕ ಜೈಲಿನಲ್ಲಿ ಆತ್ಮಹತ್ಯೆಗೆ ಶರಣು ಕಾರ್ಕಳ(reporterkarnataka.com): ವಿಚಾರಣಾಧೀನ ಕೈದಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ನಡೆದಿದೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತನು ಇತರೆ ಮೂವರೊ... « Previous Page 1 …313 314 315 316 317 … 515 Next Page » ಜಾಹೀರಾತು