ಉಡುಪಿ: ಮಗುವಿನ ಚಿಕಿತ್ಸೆ ಗೆ ಬಂದಿದ್ದ ಮಂಗಳೂರಿನ ವ್ಯಕ್ತಿ ನಾಪತ್ತೆ ಉಡುಪಿ(reporterkarnataka.com): ಮಗುವಿನ ಚಿಕಿತ್ಸೆಗಾಗಿ ಕೊಡವೂರು ಮಧ್ವನಗರದ ಮೂಡುಬೆಟ್ಟುವಿಗೆ ಬಂದಿದ್ದ ಮಂಗಳೂರಿನ ಮೇರ್ಲಪದವಿನ ನಿವಾಸಿ ವಿಜಯ ಶೆಟ್ಟಿ (47) ಎಂಬ ವ್ಯಕ್ತಿಯು ನವೆಂಬರ್ 6ರಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನ... ಉಡುಪಿ: ಕೆಲಸಕ್ಕೆ ಹೋದ ಯುವತಿ ನಾಪತ್ತೆ; ಮಾಹಿತಿಗೆ ಕೋರಿಕೆ ಉಡುಪಿ(reporterkarnataka.com): ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26) ಎಂಬ ಮಹಿಳೆಯು ನವೆಂಬರ್ 13 ರಂದು ಬೆಳಗ್ಗೆ 6.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧ... ಮಂಗಳೂರು: ಆಟೋ ಸ್ಫೋಟ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ; ಮಾಧ್ಯಮಕ್ಕೆ ಅವರು ಹೇಳಿದ್ದೇನು ? ಮಂಗಳೂರು(reporterkarnataka.com); ನಗರದ ನಾಗೂರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಆಟೋ ರಿಕ್ಷಾ ಸ್ಫೋಟದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಂಕಿತ ಆರೋಪಿಯ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಂಬಂಧಿಕರಿಗೆ ತಿಳಿಸಿದ್ದೇವೆ. ಇಂದು ಸಂಬಂಧಿಕ... ಮಂಗಳೂರು ಆಟೋ ಸ್ಫೋಟ ಅನಿರೀಕ್ಷಿತವಲ್ಲ, ಉಗ್ರ ಕೃತ್ಯ: ಡಿಜಿಪಿ ಪ್ರವೀಣ್ ಸೂದ್ ಬೆಂಗಳೂರು(reporterkarnataka.com): ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ದಿಢೀರ್ ಅಂತ ನಿಗೂಢವಾಗಿ ಸಂಭವಿಸಿದ ಸ್ಫೋಟ ಅನಿರೀಕ್ಷಿತ ಅಲ್ಲ, ಇದೊಂದು ಉಗ್ರ ಕೃತ್ಯ ಎಂದು ಖಚಿತವಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ- ಐಜಿಪಿ)ಪ್ರವೀಣ್ ಸೂದ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ಕುರಿತು ... ಶಹಬ್ಬಾಸ್ ಶಾಸಕರೇ..!: ಬೆಳಗಾವಿ ಸಂಬರಗಿ ಶಾಲೆಯಲ್ಲಿ ಹೆಣ್ಮಕ್ಕಳಿಗೆ, ಗಂಡು ಮಕ್ಕಳಿಗೆ ಒಂದೇ ಟಾಯ್ಲೆಟ್! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಶಾಲೆಯ ಅವ್ಯವಸ್ಥೆ ಹೇಳಿತೀರದು. ಶಾಲೆಯಲ್ಕಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ತೇಕ ಶೌಚಾಲಯ ವ್ಯವಸ್ಥೆ ಇಲ್ಲ. ಒಂದೇ ಶೌಚಾಲಯವನ್ನು ಹೆಣ್ಮಕ್ಕಳು ಗಂಡು ಮಕ್ಕಳ ಜತೆ ಹಂಚಿಕೊಳ್... ಕುಡ್ಲದ ಜವನನ ಸಾಧನೆ: ಮಂಗಳೂರು ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಧನುಷ್ ನೌಕಾದಳಕ್ಕೆ ಆಯ್ಕೆ ಮಂಗಳೂರು(reporterkarnataka.com): ನಗರದ ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕೆಡಿಟ್ ಧನುಷ್ ಕೆ ನೌಕಾದಳಕ್ಕೆ ಆಯ್ಕೆ ಯಾಗಿದ್ದಾರೆ. ಮಂಗಳೂರು ವಿವಿ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಎನ್.ಸಿ. ಸಿ. ಲೆಫಿಟ್ಟಿನೆಂಟ್ ಕಮಡಿಂಗ್ ಆಫೀಸರ್, ವಿವಿ ಕಾಲೇಜಿನ ಸಹ ಪ್ರಧ್ಯಾಪಕರೂ ಆಗಿರುವ ಯತೀಶ್ ಕುಮಾರ... ದೆಹಲಿ ಯುವತಿಯ ಬರ್ಬರ ಹತ್ಯೆ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಖಂಡನೆ ಮಂಗಳೂರು(reporterkarnataka.com): ದೆಹಲಿಯಲ್ಲಿ ಬೆಳಕಿಗೆ ಬಂದ ಶ್ರದ್ಧಾ ಎಂಬ ಯುವತಿಯನ್ನು ಅಫ್ತಾಬ್ ಎಂಬ ಯುವಕ ಬರ್ಬರ ರೀತಿಯಲ್ಲಿ ಹತ್ಯೆಗೈದ ಘಟನೆಯ ಬಗ್ಗೆ ಮಾಜಿ ಸಚಿವ, ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ತೀವ್ರ ಖಂಡಿಸಿದ್ದಾರೆ. ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಆರೋಪಿ ವಿರುದ್ಧ ನಿರ್... ಮಂಗಳೂರಿನಲ್ಲಿ ಕ್ಯಾರಟ್ ಲೇನ್ -ತನಿಷ್ಕ್ ಪಾಲುದಾರಿಕೆಯ 156ನೇ ಆಭರಣ ಮಳಿಗೆ ಆರಂಭ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಭಾರತದ ಪ್ರಮುಖ ಓಮ್ನಿ -ಚ್ಯಾನೆಲ್ ಜ್ಯುವೆಲ್ಲರಿ ಬ್ರ್ಯಾಂಡ್ ಕ್ಯಾರಟ್ ಲೇನ್ ತನಿಷ್ಕ್ ಪಾಲುದಾರಿಕೆ ಯೊಂದಿಗೆ ತನ್ನ ಮೊದಲ ಮಳಿಗೆಯನ್ನು ನಗರದ ಬಿಜೈಯಲ್ಲಿ ಇಂದು ಪ್ರಾರಂಭಿಸಿದೆ. ಗ್ರಾಹಕರಾಗಿ ಆಗಮಿಸಿದ ಅತಿಥಿ ಯೆನೆಪೋಯ... ಪುತ್ತೂರು ‘ಕೈ’ ಜಗಳ ಮತ್ತೆ ಬೀದಿಗೆ: ಇಲ್ಲಿ ಕಾಂಗ್ರೆಸಿಗೆ ಕಾಂಗ್ರೆಸೇ ಶತ್ರು!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporter Karnataka@gmail.com ಪುತ್ತೂರು ಕಾಂಗ್ರೆಸ್ ಜಗಳ ಮತ್ತೆ ಬೀದಿಗೆ ಬಂದಿದೆ. ಒಂದು ರೀತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ಸೇ ಶತ್ರು. ಇಲ್ಲಿನ ಗುಂಪುಗಾರಿಕೆ, ಒಳಜಗಳ ಪಕ್ಷವನ್ನು ವಿನಾಶದತ್ತ ನೂ... ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರೇಲರ್ ಗೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅಗ್ನಿ ಅವಘಡ ತಪ್ಪಿದಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲುಗಬಾಳಿ ಗ್ರಾಮದಿಂದ ಉಗಾರ್ ಸಕ್ಕರೆ ಕಾರ್ಖಾನೆ ಕಬ್ಬು ಸಾಗಾಟದ ಸಮಯದಲ್ಲಿ ಕಾರ್ತಾಳ ಗ್ರಾಮದ ಹೊರವಲಯದಲ್ಲಿ ಆಕಸ್ಮಿಕವಾಗಿ ಕಬ... « Previous Page 1 …320 321 322 323 324 … 514 Next Page » ಜಾಹೀರಾತು