ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತನ್ನಿ: ಯಡಿಯೂರಪ್ಪ ಮುಂದೆ ಮಂಡಿಯೂರಿದ ವರಿಷ್ಠರು ಹೊಸದಿಲ್ಲಿ(reporterkarnataka.com):ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಶುಕ್ರವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಟಾಸ್ಕನ್ನು ಬಿಎಸ್ ವೈ... ಬೆಳಗಾವಿ: ಕೃಷ್ಣಾನದಿಯಲ್ಲಿ ಯುವಕ ನೀರು ಪಾಲು; ಸ್ನಾನ ಮುಗಿಸಿ ನೀರು ಕೊಂಡೋಗುತ್ತಿದ್ದ ವೇಳೆ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶ್ರಾವಣ ಮಾಸದ ಪೂಜೆಯ ನಿಮಿತ್ಯ ಕೃಷ್ಣಾ ನದಿಯಲ್ಲಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ಆಗಮಿಸಿದ ವೇಳೆ ನದಿಯಲ್ಲಿ ಯುವಕನೋರ್ವ ಆಕಸ್ಮಿಕ ಕಾಲು ಬಿದ್ದು ನೀರು ಪಾಲಾದ ದುರ್ಘಟನೆ ಜರುಗಿದೆ. ಬೆಳಗಾವ... ನಾವುಂದ ಅರೆಹೊಳೆ ಸೇತುವೆ ಬಳಿ ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯ ಮೃತದೇಹ ಪತ್ತೆ ಬೈಂದೂರು(reporterkarnataka.com): ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಅರೆಹೊಳೆ ಸೇತುವೆ ಬಳಿ ಆ.24ರಂದು ನಡೆದಿದೆ. ನಾವುಂದ ಗ್ರಾಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅವರಿಗೆ ಅರೆಹೊಳೆ ಸೇತುವೆ ಬಳಿ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾ... ಕಾಸರಗೋಡು: ದುಷ್ಕರ್ಮಿಗಳಿಂದ ರೈಲು ಹಳಿ ತಪ್ಪಿಸಲು ಯತ್ನ; ಹಾಗಾದರೆ ವಿಧ್ವಂಸಕ ಕೃತ್ಯಕ್ಕೆ ನಡೆದಿತ್ತೇ ಸಂಚು? ಮಂಗಳೂರು(reporterkarnataka.com): ನೆರೆಯ ಕೇರಳದ ಕಾಸರಗೋಡಿನ ಬಳಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಇದರೊಂದಿಗೆ ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆದಿತ್ತೇ ಎಂಬ ಅನುಮಾನ ಕಾಡಲಾರಂಭ... ಹೇರೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ 4 ಮಂದಿ ಪೊಲೀಸ್ ವಶಕ್ಕೆ ಶಿರ್ವ (reporterkarnataka.com): ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶಿರ್ವಾ 92ನೇ ಹೇರೂರು ಬಳಿ ನಡೆದಿದೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಸಚ್ಚಿನ್(27), ಅಲ್ವಿನ್ ಅಲ್ಮೇಡಾ(27),ಶಿವಪ್ರಸಾದ(26) ಹಾಗೂ ನಬಿಲ್ ಸಾಮ್ಯ(26) ಎಂದು ಗುರುತಿಸ... ದೆಹಲಿಯಲ್ಲಿ ಆಪರೇಷನ್ ಕಮಲ ವಿಫಲ; 62 ಶಾಸಕರ ಪೈಕಿ 53 ಮಂದಿ ಹಾಜರು: ಸೌರಭ್ ಭಾರದ್ವಾಜ್ ಹೊಸದಿಲ್ಲಿ(reporterkarnataka.com): ಆಮ್ ಆದ್ಮಿ ಪಕ್ಷದ ಕೆಲ ಶಾಸಕರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಯ ನಡುವೆ, ಪಕ್ಷದ ಮಹತ್ವದ ಸಭೆಯಲ್ಲಿ 62 ಶಾಸಕರ ಪೈಕಿ 53 ಶಾಸಕರು ಹಾಜರಿದ್ದಾರೆ. ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಈ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲ... ಮೋಹಿನಿಯ ಮೋಹಜಾಲಕ್ಕೆ ಬಿದ್ದ ಒಂಟಿ ಸಲಗ: ಅರಣ್ಯ ಇಲಾಖೆಯ ಹನಿಟ್ರ್ಯಾಪ್ ಕೊನೆಗೂ ಯಶಸ್ವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಮಲೆನಾಡಿಗರ ನಿದ್ದೆಗೆಡಿಸಿದ್ದ ಹಾವೇರಿಯ ಕಾಡಾನೆ ಕೊನೆಗೂ ಹನಿಟ್ರ್ಯಾಪ್ ಗೆ ಸಿಲುಕಿದೆ. ಮೋಹಿನಿಯ ಮೋಹಜಾಲಕ್ಕೆ ಸಿಲುಕಿದ ಟಸ್ಕರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾ... ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಲ್ಲಲಿದೆ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ: ತುಮಕೂರಿನಿಂದ ಶಿಲೆ ಆಗಮನ ಸಂತೋಷ್ ಅತ್ತಿಕೆರೆ ಚಿಕ್ಕ ಮಂಗಳೂರು info.reporterkarnataka@gmail.com ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ಗ... ಮಂಗಳೂರಿಗೆ ಆಗಮಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ಉಡುಪಿಗೆ ಪಯಣ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅವರು ಉಡುಪಿಗೆ ತೆರಳಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ,ಕನ್ನಡ ಮತ್ತು ... ಡ್ರಗ್ಸ್ ವಿರುದ್ಧ ವಿಶೇಷ ಕಾರ್ಯಾಚರಣೆ: ಉಡುಪಿ ಜಿಲ್ಲೆಯಲ್ಲಿ 40 ಮಂದಿ ವಶಕ್ಕೆ; ಪ್ರಕರಣ ದಾಖಲು ಉಡುಪಿ(reporterkarnataka.com): ಮಾದಕ ದ್ರವ್ಯದ ವಿರುದ್ಧ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ ಒಟ್ಟು 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಆ.20ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆ... « Previous Page 1 …323 324 325 326 327 … 490 Next Page » ಜಾಹೀರಾತು