ದೆಹಲಿ: ಕುಡಿತದ ಮತ್ತಿನಲ್ಲಿ ವಿದ್ಯಾರ್ಥಿನಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ ಸೆಕ್ಯೂರಿಟಿ ಗಾರ್ಡ್; ದೃಶ್ಯ ಸಿಸಿಯಲ್ಲಿ ಸೆರೆ ಹೊಸದಿಲ್ಲಿ(reporterkarnataka.com): ದಿಲ್ಲಿಯ ಕರೋಲ್ ಭಾಗ್ ಪ್ರದೇಶದ ಖಾಸಗಿ ಹಾಸ್ಟೆಲ್ನ ಭದ್ರತೆಗೆ ನಿಯೋಜಿಸಿದ್ದ ಸೆಕ್ಯೂರಿಟಿ ಗಾರ್ಡ್ ಓರ್ವ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿನಿಯರನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಹಲ್ಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ, ಇದರ ವಿಡಿಯೋ ಅಲ್ಲಿ... ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ಬೆಂಗಳೂರು(reporterkarnataka.com): ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ನೇಮಕಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಉನ್ನತ ನಾಯಕತ್ವ ಕೈಗೊಂಡಿರುವ ನಿರ್ಧಾರವನ್ನು ನಳಿನ್ ಸ್ವಾಗತಿಸಿದ್ದಾರೆ. ... ಬೆಂಗಳೂರು: ಠಾಣೆಗೆ ಕರೆಯಲು ತೆರಳಿದ್ದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ರೌಡಿಶೀಟರ್ ನಿಂದ ಚೂರಿ ಇರಿತ ಬೆಂಗಳೂರು(reporterkarnataka.com): ಆರೋಪಿಯನ್ನು ಬಂಧಿಸಲು ಹೋಗಿದ್ದ ಸಮಯದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ರೌಡಿಶೀಟರ್ ಒಬ್ಬ ಚಾಕು ಇರಿದ ಘಟನೆ ಹೆಎಎಲ್ ಠಾಣೆ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ನಡೆದಿದೆ ಇತ್ತೀಚೆಗಷ್ಟೇ ಜಾಮೀನಿನ ಆಧಾರದ ಮೇಲೆ ಬಿಡುಗಡೆಯಾಗಿದ್ದ ಆರೋಪಿ, ವಿಚಾರಣೆ ವೇಳೆ ಹಾಜರಾ... ಕ್ಯಾಸನಕೇರಿ ವಾಂತಿಬೇದಿ ಪ್ರಕರಣ: ಜಿಲ್ಲಾಧಿಕಾರಿ, ಜಿಪಂ ಸಿಇಒ ಭೇಟಿ; ನೀರು ಪ್ರಯೋಗಾಲಯಕ್ಕೆ ರವಾನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ 3-4 ದಿನಗಳಿಂದ 10ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಭೇದಿ ಪ್ರಕರಣ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಹಿನ್ನೆಲೆ ಗ್ರಾಮಕ್ಕೆ ವಿಜಯನಗರ ಜಿಲ... ಯಡ್ತಾಡಿ: ನಾಪತ್ತೆಯಾಗಿದ್ದ ವೃದ್ಧ ಮಹಿಳೆಯ ಶವ ಕಲ್ಲುಕೋರೆಯಲ್ಲಿ ಪತ್ತೆ ಬ್ರಹ್ಮಾವರ(reporterkarnataka.com): ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಹಂಚಿನಕೆರೆ ಬಳಿಯ ಕಲ್ಲುಕೋರೆಯಲ್ಲಿ ನಡೆದಿದೆ. ಯಡ್ತಾಡಿ ಗ್ರಾಮದ ಹಂಚಿನಕೆರೆ ನಿವಾಸಿ ಸೀತು ಮರಕಾಲ್ತಿ(65) ಮೃತದುರ್ದೈವಿ. ಅವರು ಆ.13ರಿಂದ ಕಾಣೆಯಾಗಿ... ಬೆಂಗಳೂರಿಗೆ ವಿಶ್ವದ ಟಾಪ್ ಸೇಫ್ ಸಿಟಿ ಪಟ್ಟ: ಲಂಡನ್ , ಸ್ಯಾನ್ ಫ್ರಾನ್ಸಿಸ್ಕೊಗಿಂತ ಹೆಚ್ಚು ಬಂಡವಾಳ ಸಿಲಿಕಾನ್ ಸಿಟಿಯತ್ತ!! ಬೆಂಗಳೂರು(reporterkarnataka.com): ಸಮೀಕ್ಷೆಯೊಂದರ ಪ್ರಕಾರ ವಿಶ್ವದ ಟಾಪ್ ಸೇಫ್ ಸಿಟಿ ಪಟ್ಟಿಯಲ್ಲಿ ಬೆಂಗಳೂರು ಸ್ಥಾನ ಪಡೆದಿದೆ. ಕೌಲಾಲಂಪುರ, ಲಿಸ್ಬನ್, ದುಬೈ, ಮೆಕ್ಸಿಕೋ ಸಿಟಿ ಮತ್ತು ರಿಯೊ ಡಿ ಜನೈರೊ ನಗರಗಳ ಸಾಲಿಗೆ ಬೆಂಗಳೂರು ಕೂಡ ಸೇರಿದೆ. ವಿಕಸನಶೀಲ ನಗರಗಳಲ್ಲಿ ಸಿಲಿಕಾನ್ ಸಿಟಿ ಕೂಡ... ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ಗೆ ನೂತನವಾಗಿ ನೇಮಕವಾದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಅನಿಲ್ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರು ರಾಜಭವನದ ಗಾಜಿನ ಮನೆಯಲ್ಲಿ ಪ... ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಗುಪ್ತಚರ ಇಲಾಖೆಗೆ ವರ್ಗಾವಣೆ: ಅಕ್ಷಯ್ ಮಚೀಂದ್ರ ನೂತನ ಎಸ್ಪಿ ಉಡುಪಿ(reporterkarnataka.com): ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಯಾಗಿದ್ದ ಹಾಕೆ ಅಕ್ಷಯ್ ಮಚೀಂದ್ರ ಅವರನ್ನು ಸರಕಾರ ಉಡುಪಿ ಜಿಲ್ಲಾ ಎಸ್ಪಿ ಯಾಗಿ ಸರಕಾರ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಹಿಂದೆ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧಿಕ್ಷಕರಾಗ... ಶಿವಮೊಗ್ಗ ಅಹಿತಕರ ಘಟನೆ: ರಾತ್ರಿ ಬೈಕ್ ಸಂಚಾರ, ಇಬ್ಬರ ಪ್ರಯಾಣಕ್ಕೆ ನಿಷೇಧ; 18ರ ವರೆಗೆ ನಿಷೇಧಾಜ್ಞೆ ಶಿವಮೊಗ್ಗ(reporterkarnataka.com): ಅಹಿತಕರ ಘಟನೆಯಿಂದ ಉದ್ವಿಗ್ನಗೊಂಡಿರುವ ಶಿವಮೊಗ್ಗ ನಗರದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅಲ್ಲಿವರೆಗೆ ಯಾವುದೇ ಸಭೆ-ಸಮಾರಂಭ, ಮೆರವಣಿಗೆ ಮಾಡದಂತೆ ನಿಷೇಧಿಸಲಾಗಿದೆ. ರಾತ್ರಿ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಆಗಸ್ಟ್ ... ಸಂಹಿತಾ ಸಾಧನೆಗೆ ಶಿಕ್ಷಣ ಸಚಿವರ ಅಭಿನಂದನೆ; ದೂರವಾಣಿ ಕರೆ ಮಾಡಿದ ಮಿನಿಸ್ಟ್ರು ಬಿ.ಸಿ. ನಾಗೇಶ್ ಮಂಗಳೂರು(reporterkarnataka.com): ವಿಶ್ವ ಟೇಕ್ವಾಂಡೋ ಚಾಪಿಯನ್ ಶಿಪ್ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ.ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ. ಸಂಹಿ... « Previous Page 1 …327 328 329 330 331 … 490 Next Page » ಜಾಹೀರಾತು