ಬೆಂಗಳೂರಿನಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಎನ್ ಸಿಆರ್ ದಾಖಲು ಬೆಂಗಳೂರು(reporterkarnataka.com): ನಗರದಲ್ಲಿ ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕ... ಭಕ್ತನೊಬ್ಬನಿಂದ ದೇವರಿಗೆ ಪತ್ರ!: ಕಳಸ ತಾಲೂಕಿನ ಕಳಸೇಶ್ವರ ದೇಗುಲದ ಹುಂಡಿಯಲ್ಲಿ ಪತ್ತೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವರಿಗೆ ಭಕ್ತನೊಬ್ಬ ವಿಚಿತ್ರ ಪತ್ರವೊಂದು ಬರೆದಿರುವುದು ಬೆಳಕಿಗೆ ಬಂದಿದೆ. ಕಳಸೇಶ್ವರ ಸ್ವಾಮಿ ದೇಗುಲದ ಹುಂಡಿಯಲ್ಲಿ ಪತ್ರ ಪತ್ತೆಯಾಗಿದೆ. ತಾಯಿ ನಮ್ಮವ್ವ, ... ಉತ್ತರಾಖಂಡದಲ್ಲಿ ಯುವತಿಯ ಹತ್ಯೆ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್ ಧ್ವಂಸಕ್ಕೆ ಸಿಎಂ ಆದೇಶ ಹರಿದ್ವಾರ(reporterkarnataka.com): ಉತ್ತರಾಖಂಡ ಮುಖ್ಯಮಂತ್ರಿಯ ಆದೇಶದಂತೆ 19ರ ಹರೆಯದ ರಿಸೆಪ್ಷನಿಸ್ಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಒಡೆತನದ ಋಷಿಕೇಶದಲ್ಲಿರುವ ವನತಾರಾ ರೆಸಾರ್ಟ್ ಅನ್ನು ಧ್ವಂಸಗೊಳಿಸಲಾಗಿದೆ. ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್... ಶಂಕಿತ ಉಗ್ರ ಚಟುವಟಿಕೆ ಹಿನ್ನೆಲೆ ಮಗನ ಬಂಧನ ; ಮಂಗಳೂರಿನಲ್ಲಿ ತಂದೆ ಹೃದಯಾಘಾತದಿಂದ ನಿಧನ ಮಂಗಳೂರು(reporterkarnataka.com)ಭಯೋತ್ಪಾದಕ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧಿತನಾಗಿದ್ದ ಆರೋಪಿ ಮಾಝ್ನ ತಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಂಕಿತ ಉಗ್ರ ಮಾಝ್ ಮುನೀರ್ ಅಹಮದ್ ನ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪ... ಅನುಮತಿ ಇಲ್ಲದೆ ರಸ್ತೆ ತಡೆದು ಪ್ರತಿಭಟನೆ: 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು ಉಡುಪಿ(reporterkarnataka.com): ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದೀಕ್ ಅಹಮ... ವಿಧಾನ ಸಭೆಯಲ್ಲಿ ಕನ್ನಡ ವಿಧೇಯಕ ಮಂಡನೆ: ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ಸ್ಥಳೀಯರಿಗೆ ಉದ್ಯೋಗ ಬೆಂಗಳೂರು(reporterkarnataka.com): ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕೆ ಅಗತ್ಯವಾದ ಶಾಸನಾತ್ಮಕ ಬಲವನ್ನು ಒಳಗೊಂಡಂಥ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್... ಸರ್ವರ್ ಢಮಾರ್: ನ್ಯಾಯಬೆಲೆ ಅಂಗಡಿ ಬಾಗಿಲಲ್ಲಿ ಪಡಿತರಕ್ಕಾಗಿ ಕಾದು ಬಸವಳಿದ ವೃದ್ಧರು, ಮಹಿಳೆಯರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಳಿಯ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡುವಂತಾಗಿದೆ. ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯ... ಕಡಲನಗರಿ ಮಂಗಳೂರು ದಸರಾ ವೈಭವಕ್ಕೆ ದಿನಗಣನೆ ಆರಂಭ: ವಿವಿಧ ಸಂಘಟನೆಗಳಿಂದ ಕರಸೇವೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ದಸರಾ ಮಹೋತ್ಸವಕ್ಕೆ ಕಡಲನಗರಿ ತೆರೆದುಕೊಂಡಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಎಲ್ಲ ತರಹದ ಸಿದ್ಧತೆಗಳು ನಡೆದಿವೆ. ಇಡೀ ನಗರವನ್ನು ಬಣ್ಣದ ದೀಪಗಳಿಂದ ಅಲಂಕರಿಸುವ ಪ್ರಕ್ರಿಯೆ ಭರದಿಂದ ಸಾಗಿದೆ. ... ಮಂಜೇಶ್ವರ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಸರಕಾರಿ ಬಸ್ಸಿಗೆ ಕಲ್ಲೆಸೆತ; ಚಾಲಕನಿಗೆ ಗಾಯ ಕಾಸರಗೋಡು(reporterkarnataka.com): ಮಂಜೇಶ್ವರ ಬಳಿ ಇಂದು ಮುಂಜಾನೆ ಸರಕಾರಿ ಬಸ್ಸಿಗೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ನಡೆದಿದ್ದು, ಚಾಲಕ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಕಲ್ಲೆಸೆಯಲಾಗಿದೆ. ಬಸ್ ಚಾಲಕ ಎನ್.ಶಿಬು(44) ಎಂಬವರು ಗಾಯಗೊಂಡಿ... ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ: ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ನಾನು ಆರೋಗ್ಯವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ತಮ್ಮ ಆರೋಗ್ಯದ ಸ್ಥಿತಿ ಕುರಿತು ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟನೆ ನೀಡಿರುವ ಅವರು, ‘ಸ್ವಲ್ಪ ಪ್ರಮಾಣದಲ್ಲಿ ಅ... « Previous Page 1 …337 338 339 340 341 … 514 Next Page » ಜಾಹೀರಾತು