ತಲಾಖ್ ನಿಷೇಧ, ವಿಚ್ಛೇದನಕ್ಕೆ ಏಕರೂಪದ ಕಾನೂನಿಗಾಗಿ ಸುಪ್ರೀಂಗೆ ಮುಸ್ಲಿಂ ಮಹಿಳೆ ಮನವಿ ಹೊಸದಿಲ್ಲಿ(reporterkarnataka.com): ತಲಾಖ್-ಇ-ಹಸನ್ (ತಲಾಖ್) ಮತ್ತು ಇತರ ಎಲ್ಲಾ ರೀತಿಯ ಏಕಪಕ್ಷೀಯ ಹೆಚ್ಚುವರಿ-ನ್ಯಾಯಾಂಗ ತಲಾಖ್ ಅನ್ನು ಅಸಾಂವಿಧಾನಿಕ ಮತ್ತು ಅಸಿಂಧು ಎಂದು ಘೋಷಿಸಲು ಸುಪ್ರೀಂ ಕೋರ್ಟ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನವಿ ಸಲ್ಲಿಸಿದ್ದಾರೆ. ವಿಚ್ಛೇದನಕ್ಕೆ ಸಂಬಂಧಿಸಿದಂತ... ತಿಂಡಿಯ ಆಮಿಷೆಯೊಡ್ಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಧರ್ಮದೇಟು ಮೈಸೂರು(reporterkarnataka.com): ತಿಂಡಿ ಕೊಡಿಸುವ ಆಮಿಷವೊಡ್ಡಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕು ಬಿಳಿಕರೆ ಹೋಬಳಿ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಹೊಸಪುರ ಗ್ರಾಮದ ಕಾ... ರಾಜ್ಯಾದ್ಯಂತ ಮಂಗಳವಾರ ಈದ್ ಅಲ್ ಫಿತರ್ ಹಬ್ಬ ಬೆಂಗಳೂರು(reporterkarnataka.com): ಇಂದು ಚಂದ್ರ ದರ್ಶನವಾಗದ ಹಿನ್ನಲೆಯಲ್ಲಿ ನಾಳೆಯೂ ರಂಝಾನ್ ಉಪವಾಸಾಚರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈದುಲ್ ಫಿತ್ರ್(ರಮಝಾನ್) ಮಂಗಳವಾರ (ಮೇ 3) ಆಚರಣೆ ಮಾಡಲಾಗುವುದು ಎಂದು ಚಂದ... ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಡೆತ್ ನೋಟ್ ನಲ್ಲಿ ಅವರು ಬರೆದ್ದೇನು? ಉಡುಪಿ(reporterkarnataka.com): ಆದಿ ಉಡುಪಿ ಶಾಲೆಯಲ್ಲಿ ಹತ್ತನೇ ತರಗತಿ ಪ್ರಶ್ನೆ ಪತ್ರಿಕೆಗಳ ಕೊಠಡಿಯ ಕಾವಲು ಕಾಯುತ್ತಿದ್ದ ಮೀಸಲು ಪಡೆಯ ಹೆಡ್ ಕಾನ್ ಸ್ಟೇಬಲ್ ರಾಜೇಶ್ ಕುಂದರ್ ತನ್ನದೇ ಸರ್ವಿಸ್ ರೈಫಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿ... ಕಮರ್ಷಿಯಲ್ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಪ್ರಸ್ತುತ ಬೆಲೆ 2,355 ರೂಪಾಯಿ ಹೊಸದಿಲ್ಲಿ(reporterkarnataka.com): ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಮತ್ತೆ ಏರಿಕೆಯಾಗುತ್ತಲೆ ಇದೆ. ಕಳೆದ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ 250 ರೂಪಾಯಿ ಏರಿಕೆಯಾಗಿತ್ತು. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ನಲ್ಲಿ ಹೆಚ್ಚಳವಾಗಿಲ್ಲ. ಇಂದಿನ ಕಮರ್ಷಿಯಲ್ ಸಿಲಿಂಡರ್ ಬೆಲೆ 2,355 ರೂಪಾಯಿ ಆ... ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ ಸಾಧ್ಯತೆ ಬೆಂಗಳೂರು(reporterkarnataka.com):ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಇನ್ನು ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವ... ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗೆ ಮರುಳು ಮಾಫಿಯಾ ನಂಟು?: ದಿವ್ಯಾ ಹಾಗರಗಿಗೆ 18 ದಿನ ಆಶ್ರಯ ನೀಡಿದ್ದು ಯಾರು? ಕಲಬುರಗಿ(reporterkarnataka.com): ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಆರೋಪದ ಹಿನ್ನೆಲೆ ಬಂಧಿತರಾದ ದಿವ್ಯಾ ಹಾಗರಗಿಗೆ ಮರಳು ಮಾಫಿಯಾದ ನಂಟು ಬಯಲಾಗಿದೆ. ಹಾಗರಗಿಗೆ ಆಶ್ರಯ ನೀಡಿದ್ದ ಮಹಾರಾಷ್ಟದ ಸೋಲಾಪುರದ ಉದ್ಯಮಿಯೊಬ್ಬರನ್ನು ಕೂಡ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿವ್ಯಾ ಹಾಗರಗಿ ಸೇರಿದಂತೆ 6 ... ಭಾರತ ಧಗಧಗ: 122 ವರ್ಷಗಳಲ್ಲಿ ಅತ್ಯಧಿಕ ತಾಪಮಾನ ದಾಖಲು; ಮೇ ತಿಂಗಳಲ್ಲಿ ಇಳಿಕೆ ಸಾಧ್ಯತೆ ಹೊಸದಿಲ್ಲಿ(reporterkarnataka.com): ಇಡೀ ದೇಶವೇ ಧಗಧಗನೆ ಕುದಿಯುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಭಾರತದ ವಾರ್ಷಿಕ ಸರಾಸರಿ ತಾಪಮಾನವು ಕಳೆದ 122 ವರ್ಷಗಳ ಅವಧಿಯಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ಪ್ರಮಾಣವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಹೀಟ್ ವೇವ್ ನ ಪರಿಣಾಮ ಮಾ... ಧಾರ್ಮಿಕ ಮಹತ್ವ ಕಡೆಗಣಿಸಿ ಗುಜ್ಜರಕೆರೆ ಅಭಿವೃದ್ಧಿ?: ಪವಿತ್ರ ಜಲದಲ್ಲಿ ಇನ್ನೂ ಅಪಾಯಕಾರಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆ! ಮಂಗಳೂರು(reporterkarnataka.com): ಸಾವಿರಾರು ವರ್ಷಗಳ ಐತಿಹಾಸಿಕ, ಧಾರ್ಮಿಕ ಹಿನ್ನೆಲೆಯಿರುವ ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿದರೂ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿವೆ. ನಾಥ ಪಂಥದ ಗುರು ಶ್ರೀ ಮತ್ಸ್ಯೇಂದ್ರನಾಥ... ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ? ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸ... « Previous Page 1 …341 342 343 344 345 … 464 Next Page » ಜಾಹೀರಾತು