ಸ್ವಾಮೀಜಿಯ ಲೈಂಗಿಕ ಕರ್ಮಕಾಂಡದ ಆಡಿಯೋ ವೈರಲ್ : ಇಬ್ಬರು ಮಹಿಳೆಯರ ಸಂಭಾಷಣೆ ಬೆಂಗಳೂರು(reporterkarnataka.com):ಚಿತ್ರದುರ್ಗ ಮುರಘಾ ಮಠದ ಸ್ವಾಮೀಜಿಯ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿರವ ಸಂದರ್ಭದಲ್ಲಿ ಸ್ವಾಮಿಗಳ ಲೈಂಗಿಕ ಬದುಕಿ ಕುರಿತು ಇರುವ 9 ನಿಮಿಷಗಳ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯಾದ್ಯಂತ ಮಿಂಚಿನಂತೆ ವಾಟ್ಸಾಪ್,ಫೇಸ್ ಬುಕ್ ನಲ್ಲಿ ವೈರಲ್ ಆಗಿರುವ ಈ ಆಡಿಯೋ... ಡಬಲ್ ಇಂಜಿನ್ ಸರಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳ ಈಡೇರಿಕೆ: ಮಂಗಳೂರಿನಲ್ಲಿ ಪ್ರಧಾನಿ ಮೋದಿ ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಶುಕ್ರವಾರ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8... ಮಂಗಳೂರು: ಪ್ರಧಾನಿ ಮೋದಿ ಅವರಿಂದ 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿನಲ್ಲಿ 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ನಗರದ ಬಂಗ್ರೆ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಅವರು ಬಂದರು, ಒಳನಾಡ... ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರಧಾನಿ ಕ್ರಮ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು 3800 ಕೋಟಿ ರೂ ಗಳ ಯೋಜನೆಗೆ ಇಂದು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿ... ಮಂಗಳೂರಿಗೆ ಪ್ರಧಾನಿ ಆಗಮನಕ್ಕೆ ಕ್ಷಣಗಣನೆ ಆರಂಭ: 9 ಜಂಕ್ಷನ್ಗಳಲ್ಲಿ ಸಂಚಾರ ಮಾರ್ಗ ಬದಲಾವಣೆ; 15 ಕಡೆ ಪಾರ್ಕಿಂಗ್ ವ್ಯವಸ್ಥೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಸ್ ಗಳ ಓಡಾಟದ ಸಂಖ್ಯೆ ಕಡಿಮೆಯಾಗಿದೆ. ಕಾರ್ಯಕ್ರಮ ನಡೆಯುವ ಕೂಳೂರು ಸಮೀಪದ ಗೋಲ್ಡ್ ಪಿಂಚ್ ಸಿಟಿಯಲ್ಲಿ ಅಂತಿಮ ಸುತ್ತಿನ ಸಿದ್ಧತೆಯೂ ಪೂರ್ಣಗೊಂಡಿದೆ. ಪ್ರಧಾನಿ ಮೋದಿ ಭಾಗವಹಿಸುವ ನಗರದ ಬಂಗ್ರಕೂಳೂ... ಮಂಗಳೂರಿಗೆ ಇಂದು ಸಚಿವರ ದಂಡು!; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಅತಿರಥ ಮಹಾರಥರು!! ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ.2)ಮಂಗಳೂರಿಗೆ ಭೇಟಿ ನೀಡಲಿದ್ದು, ಪ್ರಧಾನಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಆದಿಯಾಗಿ ಸಚಿವರ ದಂಡೇ ಕಡಲನಗರಿ ಮಂಗಳೂರಿಗೆ ಆಗಮಿಸಲಿದೆ. ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮ... ಕೊಪ್ಪ ದಯಂಬಳ್ಳಿಯಲ್ಲಿ ರಣಭೀಕರ ಮಳೆ: ಭತ್ತದ ಬೆಳೆ ನೀರುಪಾಲು; ವರ್ಷದ ತುತ್ತು ಕಳೆದುಕೊಂಡ ರೈತರು ಕಂಗಾಲು ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnatak.com ಜಿಲ್ಲೆಯಲ್ಲಿ ಸುರಿದ ರಣಭೀಕರ ಮಳೆಗೆ ಕೊಪ್ಪ ತಾಲೂಕಿನ ದಯಂಬಳ್ಳಿ ಗ್ರಾಮದಲ್ಲಿ ಹತ್ತಾರು ಎಕರೆ ಭತ್ತದ ಬೆಳೆ ನಾಶವಾಗಿದೆ. ಕೇವಲ 2 ತಾಸಿನಲ್ಲಿ 9 ಇಂಚು ಮಳೆ ಸುರಿದಿದೆ. ಜಯಪುರ, ಬಾಳೆಮನೆ, ಮಕ್ಕಿಕೊ... ಪ್ರಧಾನಿ ನಾಳೆ ಮಂಗಳೂರಿಗೆ: 3,800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆ.2ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡುತ್ತಿದ್ದು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ... ಮಂಗಳೂರಿಗೆ ಬಂದ ಪ್ರಧಾನಿ ಏರ್ ಫೋರ್ಟ್ ಗೆ ಕೋಟಿ- ಚೆನ್ನಯ ನಾಮಕರಣ ಮಾಡಲಿ: ಖಾದರ್ ಮಂಗಳೂರು(reporterkarnataka.com): ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವುದು ತುಂಬಾ ಸಂತೋಷದ ವಿಷಯ. ಪ್ರಧಾನಿ ಆಗಮನ ಹೆಮ್ಮೆಯ ಸಂಗತಿ. ಆದರೆ ಅದಕ್ಕಾಗಿ ಸರಕಾರಿ ಯಂತ್ರ ದುರುಪಯೋಗಪಡಿಸುವುದು ಸರಿಯಲ್ಲ ಎಂದು ಪ್ರತಿಪಕ್ಷದ ನಾಯಕ ಯು.ಟಿ. ಖಾದರ್ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ... ರಸ್ತೆಗೆ ಅಡ್ಡ ಬಂದ ಹಸು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು ಕಾರ್ಕಳ(reporterkarnataka.com): ರಸ್ತೆಗೆ ಅಡ್ಡ ಬಂದ ಹಸುವೊಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಮಾಳ ಸಮೀಪ ಇಂದು ಸಂಜೆ ನಡೆದಿದೆ. ಕಾರು ಕಳಸದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಘಾಟಿ ಇಳಿದು ಮಾಳಕ್ಕೆ ಸಮೀಪಿಸುತ್ತ... « Previous Page 1 …345 346 347 348 349 … 514 Next Page » ಜಾಹೀರಾತು