ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ ಆತ್ಮಹತ್ಯೆಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆಯಿಂದ ಬೆಳೆ ನಷ್ಟ ಉಂಟಾಗಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಗಣೇಶ್ (38) ಎಂಬವರು ಬೆಳೆಹಾನಿಯಿಂದ ನೊಂದು ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾ... ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ ಪಡುಬಿದ್ರೆ(reporterkarnataka.com); ಕಾಪು ತಾಲೂಕಿನ ಮೂಡುಫಲಿಮಾರು ಎಂಬಲ್ಲಿ ಅಪರಿಚಿತ ವ್ಯಕ್ತಿಯ ಮಾತಿಗೆ ಮರುಳಾಗಿ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಘಟನೆ ನಡೆದಿದೆ. ಮೂಡುಪಲಿಮಾರು ಎಂಬಲ್ಲಿ ಶೋಭಾ ಆಚಾರ್ಯ ಅವರು ತನ್ನ ತಾಯಿ, ಅಕ್ಕ ಮತ್ತು ತಮ್ಮನ ಜೊತೆ ವಾಸವಾಗಿದ್ದು,... ಅವ್ಯಾಹತ ಮಳೆ: ಕೊಪ್ಪದ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ; ಸಂಪರ್ಕ ಕಡಿತ, ಜನ ಸಾಮಾನ್ಯರ ಪರದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಪ್ಪ ತಾಲೂಕಿನ ಹೆಗ್ಗಾರು ಕೂಡಿಗೆಯಲ್ಲಿ ಕೊಚ್ಚಿ ಹೋದ ರಸ್ತೆ, ಸಂಪರ್ಕ ಕಡಿತಗೊಂ... ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ತನ್ನ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭ... ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು ಯತ್ನ; ಸೆರೆ ಕುಂದಾಪುರ(reporterkarnataka.com):ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನಕ್ಕೆ ಭಕ್ತರ ವೇಷದಲ್ಲಿ ಬಂದು ಹಾಡಹಗಲೇ ಕಾಣಿಕೆ ಡಬ್ಬಿ ಕಳವು ಮಾಡಲು ಯತ್ನಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ ಆತನ ಅಪ್ರಾಪ್ತ ಪತ್ನಿ ಬಂಧಿತ ದಂಪತಿ. ದೇವಸ್ಥಾನದ... ಆಷಾಢಕ್ಕೆ ತವರು ಮನೆ ಬಂದಿದ್ದ ನವವಧು ಪ್ರಿಯಕರ ಜತೆ ಪರಾರಿ: ಸಿಕ್ಕಿ ಬಿದ್ದ ಬಳಿಕ ಮನನೊಂದು ನೇಣಿಗೆ ಶರಣು ಮೈಸೂರು(reporterkarnataka.com):ಆಷಾಢ ಮಾಸಕ್ಕಾಗಿ ತವರು ಮನೆಗೆ ಬಂದಿದ್ದ ನವ ವಧು ಪಕ್ಕದ ಮನೆಯಲ್ಲಿದ್ದ ಪ್ರಿಯಕರನ ಜತೆ ಪರಾರಿಯಾಗಿದ್ದು, ಪೊಲೀಸರಿಗೆ ಸಿಕ್ಕಿ ಬಿದ್ದ ಬಳಿಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಒಂದು ವಾರದಲ್ಲ... ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್ ವತಿಯಿಂದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಿ.ಕೆ.ವೆ... ಅಥಣಿ: ಕೃಷ್ಣಾ ನದಿಯಲ್ಲಿ ತೇಲಿಬಂದ ಮೃತ ದೇಹ; ಮೃತರ ಗುರುತು ಪತ್ತೆಗೆ ಹರಸಾಹಸ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಕೃಷ್ಣಾ ನದಿಯಲ್ಲಿ ಮೃತ ದೇಹವೊಂದು ತೇಲಿಬಂದಿದೆ. ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳವಾಗಿದ್ದರಿಂದ ಬೇರೆ ಕಡೆಯಿಂದ ತೇಲಿ ಬಂದಿರಬಹುದು ಎಂದು ಜನರು ಶಂಕೆ ವ್ಯಕ್ತಪಡಿಸುತ್ತಿದ್ದಾ... ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ. ರಾಜ... ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ: 3 ಮಂದಿ ಪ್ರಮುಖ ಆರೋಪಿಗಳ ಬಂಧನ? ಎಲ್ಲರೂ ಸ್ಥಳೀಯರು? ಸುಳ್ಯ(reporterkarnataka.com): ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ 3 ಮಂದಿ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದರೊಂದಿಗೆ ಪ್ರವೀಣ್ ಹಂತಕರನ್ನು ದಸ್ತಗಿರಿ ಮಾಡುವುದರಲ್ಲಿ... « Previous Page 1 …353 354 355 356 357 … 514 Next Page » ಜಾಹೀರಾತು