ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಗೆ: ಸಂಪುಟ ವಿಸ್ತರಣೆಗೆ ಈ ಬಾರಿಯಾದರೂ ಸಿಗುತ್ತಾ ಗ್ರೀನ್ ಸಿಗ್ನಲ್? ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅವಧಿಯಲ್ಲಿ ನಡೆದ ಸರಣಿ ಕೊಲೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ಬಿಜೆಪಿಯಲ್ಲೂ ಸಂಚಲನ ಮೂಡಿಸಿದೆ. ಇದು ಎಷ್ಟರ ಮಟ್ಟಿಗೆ ಪಕ್ಷವನ್ನು ಘಾಸಿಗೊಳಿಸಿದೆ ಎಂದರೆ ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದಾಗಿ ರಾಜ್ಯಕ್ಕೆ ಭೇಟಿ... ರಾಜ್ಯದಲ್ಲಿ ಕನಿಷ್ಠ ವೇತನ ಜಾರಿ: ಇನ್ಮುಂದೆ ಇಷ್ಟು ಸಂಬಳ ಕೊಡ್ಲೇಬೇಕು; ಯಾರಿಗೆಷ್ಟು ವೇತನ..? ಬೆಂಗಳೂರು(reporterkarnataka.com): ಕೊರೊನಾದಿಂದ ನನೆಗುದಿಗೆ ಬಿದ್ದಿದ್ದ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಕೊನೆಗೂ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನ ಜಾರಿಗೆ ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಶುಭ ಸುದ್ದಿ ಕೊಟ್ಟ... ಭಾರೀ ವರ್ಷಧಾರೆ: ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ... ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ಕಾರು: ಸವಾರ ಗಂಭೀರ; ಮನೆ ಮಂದಿ ಸ್ವಲ್ಪದರಲ್ಲೇ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ರಿಟ್ಜ್ ಕಾರೊಂದು ಮನೆಯೊಂದಕ್ಕೆ ನುಗ್ಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಂತಿಪುರ ಬಳಿ ಶುಕ್ರವಾರ ನಡೆದಿದೆ. ರಾಜ್ಯ ಹೆದ್ದಾರಿ 27ರಲ್ಲಿ ನಡೆದ... ಖಾತೆ ವರ್ಗಾವಣೆಗೆ 15 ಸಾವಿರ ಲಂಚ: ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜು ಎಸಿಬಿ ಬಲೆಗೆ ಸಾಂದರ್ಭಿಕ ಚಿತ್ರ ಮೈಸೂರು(reporterkarnataka.com): ಆಸ್ತಿಯ ಖಾತೆ ವರ್ಗಾವಣೆ ಮಾಡಲು ವ್ಯಕ್ತಿಯೊಬ್ಬರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 8 ರ ಪ್ರಭಾರ ರೆವಿನ್ಯೂ ಇನ್ ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜು ... ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ: ಸೆನ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಕೇಸ್ ದಾಖಲು ಬೈಂದೂರು(reporterkarnataka.com):ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಷ್ಮೀಕಾಂತ ಬೈಂದೂರು... ಅಧಿಕಾರಗಳ ಬೇಜವಾಬ್ದಾರಿ: ಕಡೂರು ನಿಡುವಳ್ಳಿಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು; ಬಡವರ ದವಸ ಧಾನ್ಯಕ್ಕೆ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರಿ ಮಳೆಯಿಂದ ಜಿಲ್ಲೆಯ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ ಸುಮಾರು 10ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ. ದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಗೀಡಾಗಿವೆ. ಮಳೆಯಿಂ... ಮಡಿಕೇರಿ- ಸಂಪಾಜೆ ರಸ್ತೆ ಬಿರುಕು: ಶಿರಾಡಿ ಘಾಟ್ ನಲ್ಲಿ ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ ಮಂಗಳೂರು(reporterkarnataka.com): ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ- ಸಂಪಾಜೆ ನಡುವಿನ ಕೊಯಿನಾಡು ಸಮೀಪ ರಸ್ತೆ ಬಿರುಕು ಬಿಟ್ಟದ್ದು ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಉಳಿದಂತೆ ಇತರೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆ ರಾಷ್ಟ್... ಕೆಲವೇ ತಾಸುಗಳಲ್ಲಿ ಎಡಿಜಿಪಿ ಆದೇಶ ವಾಪಸ್: ದ್ವಿಚಕ್ರ ವಾಹನ ಹಿಂಬದಿ ಸವಾರಿಗೆ ನೋ ಪ್ರಾಬ್ಲೆಂ! ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವಿಧಿಸಲಾದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚ... ಅಥಣಿ ಕೊಕಟನೂರ ಬಳಿ ಹಳ್ಳಕ್ಕೆ ಉರುಳಿ ಬಿದ್ದ ಸರಕಾರಿ ಬಸ್: ಹಲವರಿಗೆ ಸಣ್ಣಪುಟ್ಟ ಗಾಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಬ್ರೇಕ್ ಹಾಳಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಒಂದು ಹಳ್ಳದ ದಂಡೆಗೆ ಉರುಳಿಬಿದ್ದ ಘಟನೆ ನಡೆದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಮಾರು 25 ಪ್ರಯಾಣಿಕರನ್ನು ... « Previous Page 1 …356 357 358 359 360 … 514 Next Page » ಜಾಹೀರಾತು