ಪಂಚ ರಾಜ್ಯಚುನಾವಣೆ ಫಲಿತಾಂಶ: ಉತ್ತರಾಖಂಡ್, ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಎಎಪಿಗೆ ಸ್ಪಷ್ಟ ಬಹುಮತ ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಉತ್ತರಾಖಂಡ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಇನ್ನುಳಿದಂತೆ ಪಂಜಾಬ್ ಹೊರತ... ಪಂಚ ರಾಜ್ಯ ಚುನಾವಣೆ ಮತ ಎಣಿಕೆ: ಗದ್ದುಗೆ ಯಾರಿಗೆ?; ಮಧ್ಯಾಹ್ನ ಸ್ಪಷ್ಟ ಚಿತ್ರಣ ಸಾಧ್ಯತೆ ಹೊಸದಿಲ್ಲಿ(reporterkarnataka.com): ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ. ಉತ್ತರಪ್ರದೇಶ... ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಪೆರಾರಿವಾಲನ್ಗೆ ಸುಪ್ರೀಂಕೋರ್ಟ್ ಜಾಮೀನು ಹೊಸದಿಲ್ಲಿ(reporterkarnataka.com): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ನೀಡಿದೆ. 32 ವರ್ಷಗಳಿಂದ ಪೆರಾರಿವಾಲನ್ ಜೈಲಿನಲ್ಲಿರುವುದನ್ನು ಗಮನಿಸಿ ನ್ಯ... ಪಚ್ಚನಾಡಿ ಘನತ್ಯಾಜ್ಯ ಸ್ಥಳಾಂತರ ಕಾಮಗಾರಿಗೆ ಸಿಎಂ ಅನುಮೋದನೆ: ಹೈಕೋರ್ಟ್ ಗೆ ರಾಜ್ಯ ಸರಕಾರ ಸ್ಪಷ್ಟನೆ ಬೆಂಗಳೂರು(reporterkarnataka.com) ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಎರಡು ವರ್ಷಗಳ ಹಿಂದೆ ಭೀಕರ ತ್ಯಾಜ್ಯ ದುರಂತ ಸಂಭವಿಸಿದ ಬಳಿಕ ರಾಜ್ಯಾದ್ಯಂತ ಸುದ್ದಿ ಮಾಡಿದ ಪಚ್ಚನಾಡಿ ಘನತ್ಯಾಜ್ಯ ಘಟಕದಲ್ಲಿ ಕೆಲವು ದಶಕಗಳಿಂದ ಸಂಗ್ರಹವಾಗಿರುವ ಘನತ್ಯಾಜ್ಯ ಸ್ಥಳಾಂತರಿಸುವ ಕಾಮಗಾರಿಗೆ ಅನುಮೋದನೆ ... ಸಂತೇಬಾಚಹಳ್ಳಿಗೆ ಜಿಲ್ಲಾಧಿಕಾರಿ ಅಶ್ವಥಿ ಭೇಟಿ: ಬಸ್ ನಿಲ್ದಾಣ ಸ್ಥಳ ಪರಿಶೀಲನೆ; ಅಂಗನವಾಡಿಗೆ ಭೇಟಿ ಮಂಡ್ಯ(reporterkarnataka.com): ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶಾಲಾ ಜಾಗದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡುತ್ತಿರುವ ಸ್ಥಳವನ್ನು ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಅವರು ಗ್ರಾಮಸ್ಥರೊಂದಿಗೆ ಪರಿಶೀಲನೆ ನಡೆಸಿದರು. ಸಂತೆಬಾಚ... ರೇಣುಕಾಚಾರ್ಯ, ಪ್ರತಾಪ್ ಸಿಂಹ ವಿರುದ್ಧದ 4 ಕೇಸ್ ವಾಪಸ್: ಸರಕಾರದ ವಿರುದ್ಧ ಹೈಕೋರ್ಟ್ ಗರಂ ಬೆಂಗಳೂರು(reporterkarnataka.com): ಬಿಜೆಪಿಯ ಇಬ್ಬರು ಜನಪ್ರತಿನಿಧಿಗಳ ವಿರುದ್ಧದ ನಾಲ್ಕು ಪ್ರಕರಣಗಳನ್ನು ಹಿಂಪಡೆದಿರುವುದಾಗಿ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 2020ರ ಸೆಪ್ಟೆಂಬರ್ 16ರ ನಂತರ ಬಿಜೆಪಿಯ ಇಬ್ಬ... ಬಡವರಿಗೆ ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕ್ ಗಳು ಸತಾಯಿಸುತ್ತಿವೆ; ಸೂಟು-ಬೂಟಿಗೆ ಕೈಬೀಸಿ ಕೊಡುತ್ತಿವೆ!! ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರಮಿಕರಿಗೆ ಸಾಲ ಕೊಡಲು ರಾಷ್ಟ್ರೀಕೃತ ಬ್ಯಾಂಕ್ಗಳು ಹತ್ತಾರು ದಾಖಲೆ ಕೇಳಿ ವರ್ಷಾನುಗಟ್ಟಲೇ ಸತಾಯಿಸುತ್ತವೆ. ಸೂಟು ಬೂಟು ಹಾಕಿಕೊಂಡು ಇಂಗ್ಲಿಷ್ನಲ್ಲಿ ಮಾತನಾಡಿದದರೆ ಅವನ ಕೈಕುಲಕಿ ನೂರಾರು ಸಾವಿರ ಕೋಟಿ ರೂ ನೀಡ... ಧರ್ಮಸ್ಥಳ ಪಾದಯಾತ್ರೆ ಮಾರ್ಗದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ ಸುಮಾರು 800 ಮಂದಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖ... ರಾಮನಗರ ಎಸ್ ಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗರಂ: ಬಡವರಿಗೆ ಹೆಚ್ಚು ದಂಡ ವಿಧಿಸಿದರೆ ಧರಣಿಯ ಎಚ್ಚರಿಕೆ ರಾಮನಗರ(reporterkarnataka.com): ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ... ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯದ ಹಲವೆಡೆ ನಾಳೆಯಿಂದ ಮಳೆ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಸೆಕೆ ಉಂಟಾಗಿ ಒಣ ಹವೆ ಇದ್ದು, ರಾಜ್ಯದ ಹಲವು ಕಡೆ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭ... « Previous Page 1 …360 361 362 363 364 … 464 Next Page » ಜಾಹೀರಾತು