ಅಥಣಿ: ಕಬ್ಬಿನ ಟ್ರ್ಯಾಕ್ಟರ್ – ಕಾರು ಮಧ್ಯ ಅಪಘಾತ: ತಪ್ಪಿದ ಭಾರಿ ಅನಾಹುತ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ಕಬ್ಬಿನ ಟ್ರ್ಯಾಕ್ಟರ್ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿದ್ದು, ಭಾರಿ ದುರಂತ ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಅಪಘಾತದಲ್ಲಿ ಕಾರಿ ಮುಂಭಾಗ ನುಚ್ಚುನೂರು ಆಗಿದೆ. ... ನಾಯಿ ಮರಿಗೆ ಸ್ನಾನ ಮಾಡಿಸುವಾಗ ಸಂಪ್ ಗೆ ಬಿದ್ದು ಪುಟ್ಟ ಬಾಲಕಿ ಸಾವು: ಮಗಳನ್ನು ಕಳೆದುಕೊಂಡು ಪೋಷಕರ ಆಕ್ರಂದನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈಗಷ್ಟೇ ಒಂದನೇ ತರಗತಿಗೆ ಶಾಲೆಗೆ ಸೇರಿಕೊಂಡಿದ್ದ ಪುಟ್ಟ ಕಂದಮ್ಮ ಅದು.! ಅಜ್ಜಿ ಮನೆಯಲ್ಲಿದ್ದ ಮುದ್ದು ಮುಖದ ಬಾಲಕಿ ಕಳೆದ ಎರಡು ವಾರದ ಹಿಂದೆಯಷ್ಟೇ ಮನೆಗೆ ಹೋಗಿತ್ತು. ಮನೆಯಲ್ಲೂ ಅಪ್ಪ-ಅಮ್ಮನಿಗೆ ತೋಟದ ಕೆಲಸ, ರಜೆ ಮಾಡ... ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ? ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅ... ವೈದ್ಯ ಶಿಕ್ಷಣಕ್ಕೆ ಭಾರತೀಯರೇಕೆ ಉಕ್ರೇನ್ ಆಶ್ರಯಿಸಿದ್ದಾರೆ? ಇದಕ್ಕೆ ಏನು ಕಾರಣ? ಹೊಸದಿಲ್ಲಿ(reporterkarnataka.com): ಉಕ್ರೇನ್ ನಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿರುವುದೇ ರಷ್ಯಾ ಜತೆ ಯುದ್ಧ ಆರಂಭವಾದ ಬಳಿಕ. ಅದರಲ್ಲೂ ಭಾರತೀಯ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕೆ ಉಕ್ರೇನ್ ಆಯ್ಕೆ ಮ... 100 ಹೆಚ್ಚು ಮರ-ಗಿಡಗಳು ಬೆಂಕಿಗಾಹುತಿ: ಕೈಚೆಲ್ಲಿ ಬೆಚ್ಚಗೆ ಕುಳಿತ ಅರಣ್ಯ ಇಲಾಖೆ; ಪರಿಸರ ಪ್ರೇಮಿಗಳ ಆಕ್ರೋಶ ವಿ.ಜಿ.ವೃಷಭೇಂದ್ರ ಕೂಡ್ಲಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿಯಿಂದ ಹನಸಿ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾಸಲವಾಡ ಗ್ರಾಮದ ಹತ್ತಿರದ ರಸ್ತೆ ಬದಿಯಲ್ಲಿರುವ (ಹೊಲದ ವಡ್ಡಿಗೆ ಹೊಂದಿಕೊಂಡಿರುವಂತಹ) ಸುಮಾರು 100ಕ್ಕೂ ಹಚ್ಚ ಹಸಿರ ಗಿಡಗಳು, ಹಲವು ಮರ... ಯುದ್ಧಪೀಡಿತ ಉಕ್ರೇನ್ನಿಂದ ಇಬ್ಬರು ದಾವಣಗೆರೆ ವಿದ್ಯಾರ್ಥಿಗಳು ಮನೆಗೆ ವಾಪಸ್: ಇನ್ನು 3 ಮಂದಿ ತಾಯಿನಾಡಿನತ್ತ ಸತ್ಯಪ್ರಕಾಶ್ ಜಾಧವ್ ದಾವಣಗೆರೆ info.reporterkarnataka@gmail.com ಉಕ್ರೇನ್- ರಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಅನಿಶ್ಚಿತತೆಯಲ್ಲಿ ಸಿಲುಕಿದ್ದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆ ತಲುಪಿದ್ದು, ಮನೆ ಮಂದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ನಡುವೆ ವಿಜಯಪುರ ಜಿಲ್ಲೆಯ... ರಾಜಕೀಯ ಹಸ್ತಕ್ಷೇಪ: ಶ್ರೀಕ್ಷೇತ್ರ ತಲಕಾವೇರಿ ಮತ್ತು ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಹೈಕೋರ್ಟ್ ತಡೆಯಾಜ್ಞೆ ರಂಜಿನಿ ಕುಟ್ಟಪ್ಪ ಮಡಿಕೇರಿ info.reporterkarnataka@gmail.com ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ತಲಕಾವೇರಿ ಮತ್ತು ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶ್ರೀಕ್ಷೇತ್ರ ಕಾವೇರಮ್ಮ ಮತ್ತು ಭಗಂಡೇಶ್ವರ ದೇವಾಲಯ ಪುರಾಣ ... ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು! ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ info.reporterkarnataka.com ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು. ರಸ್ತೆ ಗ... ಆನ್ಲೈನ್ ವಂಚನೆ: ಹಣ ಕಳೆದುಕೊಂಡಿದ್ದ 4 ಮಂದಿಗೆ 6,43,297 ರೂ. ಮರುಪಾವತಿ ಮಾಡಿಸಿದ ಪೊಲೀಸರು! ಮೈಸೂರು(reporterkarnataka.com): ಆನ್ ಲೈನ್ ವಂಚನೆ ಮೂಲಕ ಹಣ ಕಳೆದುಕೊಂಡಿದ್ದ ಮತ್ತೆ ನಾಲ್ವರಿಗೆ ಪೊಲೀಸರು ಒಟ್ಟು 6,43,297 ರೂಗಳನ್ನು ವಾಪಾಸ್ ಕೊಡಿಸಿದ್ದಾರೆ. ಮೈಸೂರಿನ ವಿಜಯನಗರದ ಚಂದ್ ಮತ್ತು ಸುನೀತಾ ಲಾಲ್ ಚಂದ್ ಎಂಬುವರಿoದ ಕೆವೈಸಿ ಆಪ್ಡೇಟ್ ಎಂದು ಒಟಿಪಿ ಪಡೆದು ಒಟ್ಟು 4,49,100 ರೂ, ವ... ಹಿಜಾಬ್ ಅರ್ಜಿಯ ವಿಚಾರಣೆ ನಾಳೆ ಮುಕ್ತಾಯ: ತೀರ್ಪು ಕಾಯ್ದಿರಿಸಲಾಗುತ್ತದೆ ಎಂದ ಹೈಕೋರ್ಟ್ ಬೆಂಗಳೂರು(reporterkarnataka.com): ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಹಿಜಾಬ್ ಅರ್ಜಿಯ ವಿಚಾರಣೆ ನಾಳೆ ಮುಕ್ತಾಯಗೊಳಿಸಲಿದೆ ಮತ್ತು ನಂತರ ತೀರ್ಪನ್ನು ಕಾಯ್ದಿರಿಸುತ್ತದೆ ಎಂದು ಹೇಳಿದೆ. ... « Previous Page 1 …362 363 364 365 366 … 464 Next Page » ಜಾಹೀರಾತು