ಬಿರುಸಿನ ಮಳೆ: ಚಿಕ್ಕಮಗಳೂರಿನ 6 ತಾಲೂಕುಗಳ ಶಾಲಾ – ಕಾಲೇಜುಗಳಿಗೆ ನಾಳೆಯಿಂದ 2 ದಿನ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅವ್ಯಾಹತವಾಗಿ ಸುರಿಯುತ್ತಿದ್ದು,ಜಿಲ್ಲೆಯ ಮಲೆನಾಡು ಭಾಗದ 6 ತಾಲೂಕಿನ ಶಾಲೆ-ಕಾಲೇಜುಗಳಿಗೆ ಜುಲೈ 11ಮತ್ತು 12ರಂದು ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆ... ಜಯಪುರ- ಹೊರನಾಡು ರಸ್ತೆಯ ಗುಡ್ಡೆತೋಟದಲ್ಲಿ ಭಾರೀ ಗುಡ್ಡ ಕುಸಿತ: ಸಂಚಾರ ಸ್ಥಗಿತ ಶಶಿ ಬೆತ್ತದಕೊಳಲುಕೊಪ್ಪ info.reporterkarnataka@gmail.com ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಯಪುರದಿಂದ ಹೊರನಾಡು ಹೋಗುವ ರಸ್ತೆ ಮಧ್ಯೆ ಗುಡ್ಡೆತೋಟ ಎಂಬಲ್ಲಿ ರಾತ್ರಿ ಧರೆ ಕುಸಿದು ಬೃಹದಾಕಾರದ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮುಂಜಾ... ಆಗುಂಬೆ ಘಾಟಿ 4ನೇ ತಿರುವಿನಲ್ಲಿ ಭಾರಿ ಗುಡ್ಡ ಕುಸಿತ: ವಾಹನ ಸಂಚಾರ ಅಸ್ತವ್ಯಸ್ತ; ಬದಲಿ ಮಾರ್ಗದಲ್ಲಿ ಸಂಚಾರ ಆಗುಂಬೆ(reporterkarnataka.com):ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಆಗುಂಬೆ ಘಾಟಿಯ ಗುಡ್ಡ ಭಾನುವಾರ ಬೆಳಗ್ಗೆ ಕುಸಿದು ಬಿದ್ದಿದೆ. ದಕ್ಷಿಣ ಭಾರತದಲ್ಲಿ ಚುರುಕುಗೊಂಡ ಮಳೆ: ರಾಜ್ಯದಲ್ಲಿ ಇನ್ನಷ್ಟು ಬಿರುಸುಗೊಳ್ಳಲಿದೆ ವರ್ಷಧಾರೆ ಬೆಂಗಳೂರು(reporterkarnataka.com):ಬದಲಾದ ಹವಾಮಾನದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮೂಲಗಳ ಪ್ರಕಾರ ದೇಶದ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ... ಭಾರೀ ಮಳೆ: ಮೂಡಿಗೆರೆ ಬಾಳೂರಿನಲ್ಲಿ ಮನೆ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಗಣೇಶ್ ಅವರ ಮನೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಟ್ಟಿಗೆಹಾರದಿಂದ ಹೊರನಾಡು ... ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ: ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ಬೆಂಗಳೂರು(reporterkarnataka.com): ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಲಾಗಿದ್ದು, ಅವರಿಗೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕ... ರಾಜ್ಯದಲ್ಲಿ ತೀವ್ರಗೊಂಡ ಮಳೆಯ ಅಬ್ಬರ: ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಬೆಂಗಳೂರು(reporterkarnataka.com):ರಾಜ್ಯದಲ್ಲಿ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು. ಸಿಎಂ ತಮ್ಮ ಗ್ರಹ ಕಚೇರಿ ಕೃಷ್ಣ ದಲ್ಲಿ ವಿಡಿಯೋ ಸಂವಾದದ ಮೂಲಕ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು ರಾಜ್ಯಸಭೆಯಲ್ಲಿ ಮೊಳಗಿದ ಕನ್ನಡ: ರಾಘವೇಂದ್ರ ಸ್ವಾಮಿ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್ ಹೊಸದಿಲ್ಲಿ(reporterkarnataka.com): ರಾಜ್ಯಸಭೆಗೆ ಆಯ್ಕೆಯಾಗಿರುವ ಸ್ಯಾಂಡಲ್ವುಡ್ ನಟ ಜಗ್ಗೇಶ್ ಶುಕ್ರವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚಾ ಕನ್ನಡದಲ್ಲೇ ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ... 20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು: ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್... ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಯುವಕರ ಸಾವು; ಓರ್ವ ಪಾರು; ಕ್ರೇನ್ ಮೂಲಕ ಕಾರ್ಯಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃ... « Previous Page 1 …369 370 371 372 373 … 514 Next Page » ಜಾಹೀರಾತು