ಪ್ರಧಾನಿ ಮೋದಿ ಹುಟ್ಟುಹಬ್ಬ: ಮಾಲೂರಿನಲ್ಲಿ ಬೃಹತ್ ರಕ್ತದಾನ ಶಿಬಿರ: 1039 ಯೂನಿಟ್ ರಕ್ತ ಸಂಗ್ರಹಣೆಯ ಮೂಲಕ ದಾಖಲೆ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೂಡಿ ವಿಜಯ ಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾ... ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ... ಬೆಂಗಳೂರು ಆರ್ಟ್ಸ್ ಆ್ಯಂಡ್ ಕ್ರಾಫ್ಟ್ ಕರಕುಶಲ ವಸ್ತುಗಳ ಪ್ರದರ್ಶನ- ಮಾರಾಟ ಮೇಳಕ್ಕೆ ಚಾಲನೆ: ನಟಿ ಚಂದನಾ ಉದ್ಘಾಟನೆ ಬೆಂಗಳೂರು(reporterkarnataka.com): ಬೆಂಗಳೂರು ಆರ್ಟ್ಸ್ ಆ್ಯಂಡ್ ಕ್ರಾಫ್ಟ್ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಚಂದನ ರಾಘವೇಂದ್ರ ಶನಿವಾರ ಚಾಲನೆ ನೀಡಿದರು. ಕೊರೊನಾ ಸಾಂಕ್ರಮಿಕ ಹಾಗೂ ಲಾಕ್ಡೌನ್ ನಿಂದ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರಿಗೆ ಉತ್... ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ, ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕಲು ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತ ಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ... ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಕಾರ್ಕಳ(reporterkarnataka.com): ಕಾಲೇಜಿಗೆಂದು ಹೋದ ತರುಣ ನಾಪತ್ತೆಯಾದ ಘಟನೆ ಕಾರ್ಕಳ ನಕ್ರೆಯಲ್ಲಿ ನಡೆದಿದೆ. ಕಾರ್ಕಳ ಕುಕ್ಕುಂದೂರು ಗ್ರಾಮದ ನಕ್ರೆ ಪತ್ತಾಜೆ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗನಾಗಿದ್ದು ,ಸೆಪ್ಟೆಂಬರ್ 16 ರಂದು ಮನೆಯಿಂದ ಕಾಲೇಜಿಗೆ ಹೋಗುತ್ತೆನೆಂದು ಹೇಳಿ ,ಕಾಲೇಜಿಗೂ ... ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ ಯಾವ ರಾಜ್ಯಗಳಲ್ಲಿ ಎಷ್ಟೆಷ್ಟು? ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ದೇಶದ ಎಲ್ಲೆಡೆ ಕೋವಿಡ್ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಪ್ರಮಾಣದ ಜನತೆಗೆ ವ್ಯಾಕ್ಸಿನ್ ನೀಡಲಾಯಿತು. ಇಂದು ಸಂಜೆ 4.25 ರವರೆಗೆ ದೇಶದಲ್ಲಿ 2 ಕೋಟಿ ಮಂದಿಗೆ ಲಸಿಕೆಯನ... ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು. ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮ... ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ... ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ ಇದರ ಸ್ಪೆಷಾಲಿಟಿ ಏನು? ಬೆಲೆ ಎಷ್ಟು? ಮನೀಶ್ ಕೃಷ್ಣ ಕಲ್ಲಡ್ಕ ಮಂಗಳೂರು info.reporterkarnataka@gmail.com ವಿಶ್ವದಲ್ಲೇ ಅಗ್ರ ಶ್ರೇಣಿ ಪಡೆದಿರುವ ಟೆಕ್ ಕಂಪನಿ ಆಪಲ್ ಸಂಸ್ಥೆಯು ಬಹು ನಿರೀಕ್ಷಿತ ಐಫೋನ್ 13 ಸರಣಿಯನ್ನು ಬಿಡುಗಡೆಗೊಳಿಸಿದೆ. ಕ್ಯಾಲಿಫೋರ್ನಿಯಾ ಸ್ಟ್ರೀಮಿಂಗ್ ಹೆಸರಿನಲ್ಲಿ ಐಫೋನ್ 13 ಫೋನ್ಗಳ ಸರಣಿಯನ್ನು ಲಾಂಚ್... ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು? ಬೆಂಗಳೂರು(reporterkarnataka.com) : ರಾಜ್ಯಾದ್ಯಂತ ಗ್ರಾಮಕ್ಕೊಂದರಂತೆ ಸ್ಮಶಾನ ಇರಬೇಕು. ಎಲ್ಲೆಲ್ಲಿ ಸ್ಮಶಾನ ಇಲ್ಲವೋ ಅಲ್ಲಿನ ಜಿಲ್ಲಾಧಿಕಾರಿಗಳ ಮೂಲಕ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಗ್ರಾಮಕ್ಕೊಂದು ಸ್ಮಶಾನ ಇರಬೇಕು.ಇದಕ್ಕಾಗಿ ಮೂರು ವರ್ಷಗಳಲ್... « Previous Page 1 …372 373 374 375 376 … 422 Next Page » ಜಾಹೀರಾತು