ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕಿ: ತಡವಾಗಿ ಬೆಳಕಿಗೆ ಬಂದ ಅಮಾನವೀಯ ಘಟನೆ ಮಂಡ್ಯ(reporterkarnataka.com): ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕಿ ಬಟ್ಟೆ ಬಿಚ್ಚಿಸಿ ಶಿಕ್ಷೆ ಕೊಟ್ಟಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗಣಂಗೂರು... ಎಲೆಕ್ಷನ್ ಮುಂಚೆ ರಸ್ತೆ ಅಭಿವೃದ್ಧಿಗೆ ಜಲ್ಲಿ ತಂದು ಹಾಕಿದರು: ಎಲೆಕ್ಷನ್ ಮುಗಿದ ಬಳಿಕ ಜಲ್ಲಿ ಖಾಲಿ ಮಾಡಲು ಟ್ರಾಕ್ಟರ್ ತಂದ್ರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಗ್ರಾಪಂ ವ್ಯಾಪ್ತಿಯ ಇಂದಿರಾ ನಗರದಲ್ಲಿ ರಸ್ತೆ ಕಾಮಗಾರಿಗೆಂದು ತಂದು ಹಾಕಿದ್ದ ಜಲ್ಲಿಯನ್ನು ಬೇರೆಡೆ ನಡೆಯುತ್ತಿರುವ ಕಾಮಗಾರಿಗೆ ಟ್ಯಾಕ್ಟರ್ನಲ್ಲಿ ತೆಗೆದುಕೊಂಡು ಹೋಗಲು ಬಂದದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ... ರಾಜ್ಯದಲ್ಲಿ ಇಂದು ರಾತ್ರಿ 8ರಿಂದ ನೈಟ್ ಕರ್ಫ್ಯೂ ಜಾರಿ: ಏನಿರತ್ತೆ? ಏನಿರಲ್ಲ?; ಯಾರ್ಯಾರು ಓಡಾಡಬಹುದು? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದೆ ಎಂದು ಹೇಳಿರುವ ರಾಜ್ಯ ಸರಕಾರ ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಏನಿರತ್ತೆ? ಏನಿರಲ್ಲ?: ವೀಕೆಂಡ್ ಕರ್ಫ... ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ನಿಂದ ಪ್ರತಿರೋಧ; ಕದ್ರಿ ಎಸ್ ಐ ಟೋಪಿ ಹಾರಿಸಿದ ಪುಂಡರು ಮಂಗಳೂರು(reporterkarnataka.com): ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿ ನಿಂತು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಕದ್ರಿ ಸಬ್ ಇನ್ಸ್ಪೆಕ್ಟರ್ ಅವರ ಟೋಪಿ ಹಾರಿಸಿದ ಘಟನೆಯೂ ನಡೆಯಿತು. ... ಕೋಝಿಕ್ಕೋಡ್: ಶಬರಿಮಲೆ ಪ್ರವೇಶಿಸಿದ್ದ ಬಿಂದು ಮೇಲೆ ನಡು ರಸ್ತೆಯಲ್ಲಿ ದಾಳಿ; ಆರೋಪಿ ಬಂಧನ ತಿರುವನಂತಪುರಂ(reporterkarnataka.com): ಶಬರಿಮಲೆ ದೇಗುಲ ಪ್ರವೇಶಿಸಿದ ಮೊದಲ ಮಹಿಳೆ ಬಿಂದು ಮೇಲೆ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ. 2018 ರಲ್ಲಿ ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ ಮೊದಲ ಮಹಿಳೆ ದಲಿತ ಕಾರ್ಯಕರ್ತೆ ಬಿಂದು ಅಮ್ಮಿಣಿ ಅವರ ಮೇಲೆ ಉತ್ತರ ಕೇರಳದ ಕೋಝಿಕ್ಕೋಡ್ನಲ್ಲಿ ವ್ಯಕ್ತಿಯ... ಪ್ರಾಣ ಹೋದರೂ ಮೇಕೆದಾಟು ಪಾದಯಾತ್ರೆ ನಿಲ್ಲೋಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನನ್ನ ಪ್ರಾಣ ಹೋದರೂ ಸರಿ, ರಾಜ್ಯದ ಜನರ ಕುಡಿಯುವ ನೀರಿಗಾಗಿ ಮಾಡುತ್ತಿರುವ ಮೇಕೆದಾಟು ನಡಿಗೆಯನ್ನು ಮಾಡಿಯೇ ತೀರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯಸಭೆ ವಿರೋಧ ... ಸರಕಾರದ ಯೋಜನೆ ಪ್ರತಿ ಮನೆ ಮನೆಗೆ ತಲುಪಿಸಲು ಅಮೃತ ಸಮುದಾಯ ಯೋಜನೆ ಅನುಷ್ಠಾನ: ಡಾ.ನಾಗರತ್ನ ಕೆ. ಎ. ಬಂಟ್ವಾಳ(reporterkarnataka.com): ಸರಕಾರದ ಯೋಜನೆಯು ಪ್ರತಿ ಗ್ರಾಮದ ಮನೆ ಮನೆಗೂ ತಲುಪುವ ಉದ್ದೇಶದಿಂದ ಅಮೃತ ಸಮುದಾಯ ಯೋಜನೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಇದರ ಸಾಂಕೇತಿಕ ಚಾಲನೆಯನ್ನು ಬಂಟ್ವಾಳ ಅಮ್ಟಾಡಿ ಪಿಡಿಓ ರವಿ.ಟಿ.ಅಮ್ಟಾಡಿ ಗ್ರಾ... ‘ಕಮಲಿ’ ಧಾರಾವಾಹಿ ನಿರ್ದೇಶಕನಿಂದ ವಂಚನೆ ಆರೋಪ : ಪಿಎಂ, ಸಿಎಂ ಮತ್ತು ಗೃಹ ಸಚಿವರಿಗೆ ದೂರು ಬೆಂಗಳೂರು(reporterkarnataka.com): "ಕಮಲಿ" ಧಾರಾವಾಹಿಯ ನಿರ್ದೇಶಕರ ವಿರುದ್ಧ ಗೋಲ್ಮಾಲ್ ವಿಚಾರವಾಗಿ ವಂಚನೆ ಆರೋಪದ ಬಗ್ಗೆ ದೂರು ನೀಡಲಾಗಿದೆ. ಕಮಲಿ ಸಿರೀಯಲ್ಗೆ ಹಣ ಹಾಕಿದ್ದ ನಿರ್ಮಾಪಕ ರೋಹಿತ್ ಅವರು, ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಹಾಗೂ "ಕಮಲಿ" ಸೀರಿಯಲ್ ನಿರ್ದೇ... ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟ ನಿಷೇಧ ಬೆಂಗಳೂರು( reporterkarnataka.com): ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವ... 1 ಕೋಟಿ ನೀಡಲು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯಗೆ ಬೆದರಿಕೆ: ಎಸಿಬಿ ಹೆಸರಿನಲ್ಲಿ ಕರೆ; ಮಡಿಕೇರಿ ಠಾಣೆಯಲ್ಲಿ ದೂರು ದಾಖಲು ಮಡಿಕೇರಿ(reporterkarnataka.com): ನಿನ್ನೆ ರಾತ್ರಿ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆಮಾಡಿ "ತಾವು ಎಸಿಬಿ ಅವರು, ತಮ್ಮ ಮೇಲೆ ಎಸಿಬಿ ದಾಳಿ ಮಾಡಲು ಸಜ್ಜಾಗುತ್ತಿದ್ದು, ಎಸಿಬಿ ದಾಳಿ ತಡೆಹಿಡಿಯಲು ಒಂದು ಕೋಟಿ ರೂ ನೀಡಬೇಕೆಂದು ಮಾಜಿ ಸ್ಪೀಕರ್, ಹಾಲಿ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಅಪರಿಚಿತರು ಬ... « Previous Page 1 …377 378 379 380 381 … 464 Next Page » ಜಾಹೀರಾತು