ಕಾಶ್ಮೀರದಲ್ಲಿ ಸಿದ್ದರಾಮಯ್ಯರಿಗೂ ಬದುಕಲು ಸಾಧ್ಯವಾಗುತ್ತಿರಲಿಲ್ಲ: ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಶ್ಮೀರದಲ್ಲಿ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಮತ್ತು ಅವರ ಮಕ್ಕಳು, ಮೊಮ್ಮೊಕ್ಕಳು ಉಳಿಯುತ್ತಿರಲಿಲ್ಲ. ಅಲ್ಲಿ ಅವರು ಉಳಿಯಬೇಕಾದರೆ ಸಿದ್ರಾಮುಲ್ಲಾ ಖಾನ್ ಆಗಿದ್ರೆ ಮಾತ್ರ ಉಳಿದುಕೊಳ್ಳೋರು ಎಂದು ಚಿಕ್ಕಮಗಳೂರಿನಲ್ಲಿ ಸಿದ್ದು... ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ! ಬೆಂಗಳೂರು(reporterkarnataka.com): ಉಕ್ರೇನ್ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂ... ನಂದಿನಿ ಹಾಲಿನ ದರ ಶೀಘ್ರ ಏರಿಕೆ: ಸುಳಿವು ಕೊಟ್ಟ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು(reporterkarnataka.com): ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ.ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿ... ಪಾಕಿಸ್ತಾನಕ್ಕೆ ಅಕ್ರಮ ಟ್ರಮಡಾಲ್ ಡ್ರಗ್ ರಫ್ತು: ಬೆಂಗಳೂರಿನ 4 ಮಂದಿ ಬಂಧನ; ಎನ್ ಸಿಬಿ ಕಾರ್ಯಾಚರಣೆ ಬೆಂಗಳೂರು(reporterkarnataka.com): ಟ್ರಮಡಾಲ್ ನೋವು ನಿವಾರಕ ಔಷಧಿಗಳನ್ನು ಅನಧಿಕೃತವಾಗಿ ನೆರೆಯ ಪಾಕಿಸ್ತಾನಕ್ಕೆ ರಫ್ತು ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ದಳ(NCB ) ಅಧಿಕಾರಿಗಳು ತೆಲಂಗಾಣ ಮೂಲದ ಲ್ಯೂಸೆಂಟ್ ಡ... ಕರಾವಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತ ಮಂಡಳಿ ವಿರುದ್ದ ಸೂಕ್ತ ಕ್ರಮಕ್ಕೆ ಎಸ್ಎಫ್ಐ ಒತ್ತಾಯ ಮಂಗಳೂರು(reporterkarnataka.com): ನಗರದ ಕರಾವಳಿ ಕಾಲೇಜು ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನ ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್( SFI) ದ.ಕ ಜಿಲ್ಲಾ ಸಮಿತಿ ಒತ್ತಾಯಿಸ... ಚಿಕ್ಕಮಗಳೂರು: ಭಾರಿ ಗಾಳಿ- ಮಳೆ; ವಿದ್ಯುತ್ ಕಂಬ, ಮರ ಧರಾಶಾಯಿ; ಭಾರಿ ಪ್ರಮಾಣದಲ್ಲಿ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ ಸೇರಿದಂತೆ ಹಲವೆಡೆ ಇಂದು ಭಾರಿ ಗಾಳಿ ಮಳೆಯಾಗಿದೆ. ಈ ವರ್ಷದ ಮೊದಲ ಮಳೆ ಇದಾಗಿದೆ. ಶೃಂಗೇರಿ ಹಾಗೂ ಕಳಸ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಗಾಳಿ-ಮಳೆಗೆ ಮುರಿದು ಬಿದ್ದ ಮರ, ... ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ. ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್... ಕಾರ್ಕಳ ಉತ್ಸವಕ್ಕೆ ಹಣದ ಹೊಳೆ: ತುಳು ಶಿಕ್ಷಕರ ಸೇವೆಗಿಲ್ಲ ಬೆಲೆ: 2 ವರ್ಷದಿಂದ ಗೌರವ ಧನ ಕೊಡದಿದ್ದರೂ ತುಟಿ ಬಿಚ್ಚದ ಸಂಸ್ಕೃತಿ ಸಚಿವರು!! ಮಂಗಳೂರು(reporterkarnataka.com): ನಮ್ಮ ರಾಜಕಾರಣಿಗಳಲ್ಲಿ, ಅಧಿಕಾರಸ್ಥರಲ್ಲಿ ಸೋಗಲಾಡಿತನ ಯಾವ ಮಟ್ಟದಲ್ಲಿ ಬೆಳೆದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ನಿಮಗೊತ್ತಿರುವಾಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾರ್ಕಳ ಉತ್ಸವ ನಡೆಯುತ್ತ... ಮಗು ಅದಲು-ಬದಲು ಪ್ರಕರಣ ಸುಖಾಂತ್ಯ: ದೂರುದಾರರೇ ಮಗುವಿನ ತಂದೆ ಎಂದ ಡಿಎನ್ ಎ ಪರೀಕ್ಷಾ ವರದಿ ಮಂಗಳೂರು(reporterkarnataka.com): ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಮಗು ಅದಲು -ಬದಲು ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಹೈದರಾಬಾದ್ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಮಗು ಮತ್ತು ಮಗುವಿನ ತಂದೆಯ ಡಿಎನ್ಎ ಪರೀಕ್ಷೆಯ ವರದಿಯಲ್ಲಿ ಮಗು ದೂರುದಾರರದ್ದೇ ಎನ್... ಕೊಡಗು: ಎಸ್ಟೇಟ್ ಮಾಲೀಕನ ಶೋಷಣೆ; ದಯಾ ಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಕಾರ್ಮಿಕ! ಮಡಿಕೇರಿ(reporterkarnataka.com): ಎಸ್ಟೇಟ್ ಮಾಲೀಕರಿಂದ ಶೋಷಣೆಗೆ ಒಳಗಾಗಿರುವ ಕೊಡಗಿನ ಎಸ್ಟೇಟ್ ಕಾರ್ಮಿಕರೊಬ್ಬರು ದಯಾ ಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ವೃತ್ತಿಯಲ್ಲಿ ಚಾಲಕರಾಗಿರುವ ಸುಬ್ರಮಣಿ ಅವರು ಸುಮಾರು 25 ವರ್ಷಗಳಿಂದ ಎ.ಮುತ್ತಯ್ಯ ಮಾಲೀಕತ್ವದ ಮಸ... « Previous Page 1 …381 382 383 384 385 … 489 Next Page » ಜಾಹೀರಾತು