ವಿನಾಯಕ ಬಾಳಿಗ ಹತ್ಯೆ ಪ್ರಕರಣ: ಬಾಳಿಗ ಸಹೋದರಿ ರಾಜ್ಯಪಾಲರ ಭೇಟಿ; ವಿಶೇಷ ತನಿಖಾ ತಂಡ ನೇಮಿಸಲು ಮನವಿ ಮಂಗಳೂರು(reporterkarnataka.com): ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(SIT)ವನ್ನು ನೇಮಿಸುವಂತೆ ಬಾಳಿಗಾ ಅವರ ಸಹೋದರಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲಾಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಂಗಳವಾರ... ಎಸಿಬಿ ದಾಳಿ: ಮನೆಯಲ್ಲಿದ್ದ ಕಾರು ತನ್ನದ್ದಲ್ಲ ಎಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಇಂಜಿನಿಯರ್!! ಕೊಪ್ಪಳ:(reporterkarnataka.com): ಕೊಪ್ಪಳದ ಎಂ.ವಿ. ಅಗಡಿ ಲೇಔಟ್ ನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಸಿಸ್ಟಂಟ್ ಇಂಜಿನೀಯರ್ ಗಿರೀಶ್ ಮನೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಾಳಿ ನಡೆಸಿದ್ದು, ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರು ತನ್ನದ್ದಲ್ಲ ಎಂದು ಎಂಜಿನಿಯರ್ ಎಸಿಬಿ ಅಧಿಕಾರಿಗಳನ್ನು... ಹಿಜಾಬ್: ಚಿಕ್ಕಮಗಳೂರಿನಲ್ಲಿ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನ ಐಡಿಎಸ್ ಜಿಗೆ ಬುಧವಾರ ಬುರ್ಖಾ ಧರಿಸಿ ಕಾಲೇಜಿಗೆ ಬಂದ ಕೆಲವು ವಿದ್ಯಾರ್ಥಿನಿಯರು ಕಾಲೇಜಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪಂಚ ರಾಜ್ಯಗಳ ಚುನಾವಣೆ ಸೋಲು: 5 ರಾಜ್ಯ ಅಧ್ಯಕ್ಷರ ವಜಾಗೊಳಿಸಿದ ಸೋನಿಯಾ ಗಾಂಧಿ ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ. ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಗೋವಾ, ಮಣಿಪುರ, ಉತ್ತರಖಂಡ ಹಾಗೂ ಉತ್ತರ ಪ್ರದೇಶ... ಹಿಜಾಬ್: ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್; ರಿಟ್ ಅರ್ಜಿ ವಜಾ ಬೆಂಗಳೂರು(reporterkarnataka.com): ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯವಾದ ಧಾರ್ಮಿಕ ಆಚರಣೆಯಲ್ಲ. ಸರಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ವ್ಯಾಖ್ಯಾನಿಸಿದೆ. ಹಿಜಾಬ್ ಗ... ಬೆಂಗಳೂರು ನಗರದಾದ್ಯಂತ ಇಂದು 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಬೆಂಗಳೂರು(reporterkarnataka.com): ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಿಜಾಬ್ ವಿವಾದದ ಅರ್ಜಿಯ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇ... ಮುಂದಿನ ದಸರಾ ವೇಳೆ ಅರಮನೆ ಆವರಣದಲ್ಲಿ ಯಕ್ಷಗಾನ ಪ್ರದರ್ಶನ: ಮೈಸೂರು ರಾಜ ವಂಶಸ್ಥ ಯದುವೀರ್ ಸಂಪಾಜೆ(reporterkarnataka.com): ಮೈಸೂರಿನ ಅರಮನೆಗೂ ದಕ್ಷಿಣ ಕನ್ನಡದ ಯಕ್ಷಗಾನ ಕಲೆಗೂ ಅವಿನಾಭಾವ ಸಂಬಂಧವಿದೆ. ಮುಂದಿನ ದಸರಾ ಸಂದರ್ಭದಲ್ಲಿ ಸರಕಾರದ ಜೊತೆಗೆ ಮಾತುಕತೆ ನಡೆಸಿ ಅರಮನೆ ಅವರಣದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ರಾಜ ವಂಶಸ್ಥರಾದ ಯದುವೀರ್ ಕೃಷ್ಣದತ... ಕಡಲನಗರಿಗೆ ರಾಜ್ಯಪಾಲರ ಭೇಟಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಸೋಮವಾರ ಬೆಳಗ್ಗೆ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವಧಿಪೂರ್ವ ಚುನಾವಣೆ ಇಲ್ಲ; ಬಿಜೆಪಿ ಬಿಟ್ಟು ಯಾರೂ ಹೋಗೊಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ನಮ್ಮ ಬಿಜೆಪಿ ಪಕ್ಷ ತೊರೆದು ಯಾರೂ ಹೋಗುವುದಿಲ್ಲ, ಹಿಂದೆಯೂ ಇರಲಿಲ್ಲ, ಈಗಲೂ ಇಲ್ಲ. ನಮ್ಮ ಪಕ್ಷದಿಂದ ಯಾರೂ ಬಿಟ್ಟು ಹೋಗುವುದಿಲ್ಲ ಎಂದು ನಿಖರವಾಗಿ ಹೇಳುತ್ತೇನೆ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ ಮಂಡ್ಯ(reporterkarnataka.com); ಚಾಮುಂಡೇಶ್ವರಿ ಕ್ಷೇತ್ರದಿಂದ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ. ನನಗೆ ನಾಲ್ಕೈದು ಕ್ಷೇತ್ರಗಳ... « Previous Page 1 …383 384 385 386 387 … 489 Next Page » ಜಾಹೀರಾತು