ಅಕ್ರಮ ಪ್ರವೇಶ: ಮಂಗಳೂರಿನಲ್ಲಿ ಬಂಧಿಸಲಾದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಂಗಳೂರು(reporterkarnataka.com): ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಕೊನೆಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಕೆನಡಾಕ್ಕೆ ತೆರಳುವ ಉದ್ದೇಶದಿಂದ ಭಾರತ ಗಡಿ ಪ್ರವೇಶಿಸಿದ ಶ್ರೀಲಂಕಾ ಪ್ರಜೆಗಳ ನ್ನು ಏಜೆಂಟರ ಮೂಲಕ ತ... ಮಂದಾರದಿಂದ ಪಂಜರಕ್ಕೆ: ಪಚ್ಚನಾಡಿ ತ್ಯಾಜ್ಯ ದುರಂತಕ್ಕೆ 2 ವರ್ಷ !; ಸಂತ್ರಸ್ತರಿಗೆ ಸಿಕ್ಕಿದ್ದು ಮಧ್ಯಂತರ ಪರಿಹಾರ ಮಾತ್ರ, ಮಿಕ್ಕಿದ್ದು ಬ... ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪದ ಮಂದಾರದಲ್ಲಿ ಸಂಭವಿಸಿದ ಮಾನವ ನಿರ್ಮಿತ ಭೀಕರ ತ್ಯಾಜ್ಯ ದುರಂತಕ್ಕೆ ಇದೀಗ ಎರಡು ವರ್ಷ ತುಂಬಿದೆ. ಮನೆ ಮಠ ಕಳೆದುಕೊಂಡ 25 ಕುಟುಂಬಗಳು ಅನಾಥವಾಗಿ ಕರ್ನಾಟಕ ಗೃಹ ಮಂಡಳಿಯ ಗೂಡು ಸೇರಿ... ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ ಮಂಗಳೂರು(Reporterkarnataka.com) ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ... ತಲಪಾಡಿ ಗಡಿಯಲ್ಲಿ ಆರ್ ಟಿಪಿಸಿಆರ್ ವರದಿ ಕಡ್ಡಾಯ: ಕೇರಳ ವಿಧಾನಸಭೆಯಲ್ಲಿ ಪ್ರಸ್ತಾಪ; ಸೂಕ್ತ ಕ್ರಮಕ್ಕೆ ಪಿಣರಾಯಿ ಭರವಸೆ ತಿರುವನಂತಪುರ(reporterkarnataka.com): ಕೋವಿಡ್ ನೆಪವೊಡ್ಡಿ ಕೇರಳ- ಕರ್ನಾಟಕ ಗಡಿ ತಲಪಾಡಿಯಲ್ಲಿ ಕಾಸರಗೋಡು ಕಡೆಯಿಂದ ಮಂಗಳೂರಿಗೆ ಪ್ರಯಾಣಿಸುವವರಿಗೆ 72 ತಾಸುಗಳೊಳಗಿನ ಆರ್ ಟಿಪಿಸಿಆರ್ ವರದಿ ಕಡ್ಡಾಯಗೊಳಿಸಿದ ಬಗ್ಗೆ ಕೇರಳ ವಿಧಾನಸಭೆಯಲ್ಲಿ ಗುರುವಾರ ಪ್ರಸ್ತಾಪಿಸಲಾಯಿತು. ಮಂಜೇಶ್ವರ ಶಾಸಕ ಆಶ್ರಫ... Narendra Modi talks to Hockey Team | ಪದಕ ಗೆದ್ದ ಭಾರತ ಹಾಕಿ ತಂಡದ ಕೋಚ್ ಹಾಗೂ ಕ್ಯಾಪ್ಟನ್ಗೆ ಕಾಲ್ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ Reporterkarnataka.com ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಒಲಿಂಪಿಕ್ ಪದಕವನ್ನು ಗೆದ್ದು ಇತಿಹಾಸವನ್ನು ಬರೆದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮತ್ತು ತರಬೇತುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದರು. ಭಾರತದ ವೈಭವವನ್ನು ಪುನರ್ಸ್ಥಾಪಿಸಿ ದೇಶಕ್ಕೆ ಹೆಮ್ಮೆಯನ್ನು ... ಮೈಲಾರ ಧರ್ಮದರ್ಶಿ ಭವಿಷ್ಯ ಸುಳ್ಳು ಎನ್ನುತ್ತಾರೆ ರಾಮಪ್ಪಜ್ಜ:ಗೊರವಯ್ಯ ಬದಲು ಶಾಸ್ತ್ರ ಹೇಳಿ ಪೇಚಿಗೆ ಸಿಲುಕಿದ ವೆಂಕಪ್ಪಯ್ಯ ಒಡೆಯರ್ ಹಾವೇರಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ. 5-6 ತಿಂಗಳ ಬಳಿಕ ಗಡ್ಡದಾರಿಯೊಬ್ಬರು ಸಿಎಂ ಆಗುತ್ತಾರೆ ಎಂದು ಮೈಲಾರದ ಮೈಲಾರೇಶ್ವರ ದೇವರ ಪ್ರಧಾನ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿರುವ ಭವಿಷ್ಯ ಶುದ್ಧ ಸುಳ್ಳು. ಮುಜರಾಯಿ ಇಲಾಖೆ ಅವರ ... ಕೇರಳದಲ್ಲಿ ವಾರಾಂತ್ಯ ಲಾಕ್ಡೌನ್ ಭಾನುವಾರಕ್ಕೆ ಮಾತ್ರ ಸೀಮಿತ: ಆ.15 ಮತ್ತು 22ರಂದು ಸ್ವಾತಂತ್ರ್ಯೋತ್ಸವ, ಓಣಂಗೆ ಓಪನ್ ತಿರುವನಂತಪುರ(reporterkarnataka.com): ಕೇರಳದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ವಾರಾಂತ್ಯ ಸಂಪೂರ್ಣ ಲಾಕ್ ಡೌನ್ ನ್ನು ಭಾನುವಾರ ಒಂದೇ ದಿನಕ್ಕೆ ಸೀಮಿತಗೊಳಿಸಲಾಗಿದೆ. ಎಲ್ಲ ವ್ಯಾಪಾರ ಮಳಿಗೆಗಳನ್ನು ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 7ರಿಂದ ರಾತ್ರಿ 9ರ ತನಕ ತೆರೆಯಲು ಅವಕಾಶ ... ಭ್ರಷ್ಟಾಚಾರ, ಅವ್ಯವಹಾರ ವಾಸನೆ: ರಾಜಕೀಯ ಸಂತ್ರಸ್ತರ ಗಂಜಿ ಕೇಂದ್ರಗಳೇ ಈ ಭಾಷಾ ಅಕಾಡೆಮಿಗಳು? ಮಂಗಳೂರು(reporterkarnataka.com): ಸಾಹಿತಿಗಳು, ವಿದ್ವಾಂಸರು, ಭಾಷಾ ತಜ್ಞರು, ಕಲಾವಿದರು ಇರಬೇಕಾದ ಅಕಾಡೆಮಿಗಳು ಇಂದು ರಾಜಕೀಯ ಪಕ್ಷಗಳ ಆಟದ ಮೈದಾನವಾಗಿ ಪರಿವರ್ತನೆಗೊಂಡಿದೆ. ಸರಕಾರ ಬದಲಾದಂತೆ ಅಧ್ಯಕ್ಷರನ್ನು ಬದಲಾಯಿಸುವ ಕೆಟ್ಟ ಪರಂಪರೆ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ನಿಜವಾದ ಸಾಹಿತಿ, ಕಲಾವ... ಐಎಂಎ ಬಹುಕೋಟಿ ಹಗರಣ: ಮಾಜಿ ಸಚಿವ ರೋಶನ್ ಬೇಗ್ ನಿವಾಸಕ್ಕೆ ಇಡಿ ದಾಳಿ; ಸಿಆರ್ ಪಿಎಫ್ ಭದ್ರತೆ ಬೆಂಗಳೂರು(reporterkarnataka.com): ಐಎಂಎ ಬಹುಕೋಟಿ ಹಗರಣದ ಆರೋಪಿ ಮಾಜಿ ಸಚಿವ ರೋಶನ್ ಬೇಗ್ ನಿವಾಸ ಸೇರಿದಂತೆ ಒಟ್ಟು 6 ಕಡೆಗಳಿಗೆ ಅನುಷ್ಠಾನ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ರೋಶನ್ ಬೇಗ್ ಅವರು ಸುಮಾರು 40 ಕೋಟಿ ರೂ. ಪಡೆದಿರುವ ಆರೋಪವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗ್ ಅವರ ಬ್ಯಾಂ... ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... « Previous Page 1 …385 386 387 388 389 … 422 Next Page » ಜಾಹೀರಾತು