ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ ಎಣ್ಣೆ ಮುಟ್ಟಿಲ್ಲ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಲ್ಕು ಬಾರ್ ಗಳ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿಸಿರೋ ಕಳ್ಳರು ಹಣ ಸಿಗದಿದ್ದಾಗಲೂ ಎಣ್ಣೆ ಮುಟ್ಟದೆ ಹಣ ಸಿಗಲಿಲ್ಲವೆಂದು ಪ್ರಾಮಾಣಿಕ ಬರೀಗೈಲಿ ವಾಪಸ್ ಹೋದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಬೆಳ... ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ನಗರದ ದೊಡ್ಡಪೇಟೆಯಲ್ಲಿ ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಇಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೊಡ್ಡಪೇಟೆಯಲ್ಲಿ ನಿರ್ಮಾಣ ಹಂತದ ಮನೆಯ ಟ... ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಬೆಂಗಳೂರು(reporterkarnataka.com): ನವಜಾತ ಹೆಣ್ಣು ಶಿಶುವನ್ನು ದೇವಾಲಯದ ಮುಂದೆ ಇಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ - ಚಿಕ್ಕಬಳ್ಳಾಪುರ ರಸ್ತೆಯ ಕೆರೆಯ ಸಮೀಪವಿರುವ ದುರ್ಗಮ್ಮ ಗುಡಿ ಬ... ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಲ್ಲಿಬೈಲ್ ವೃತ್ತದಲ್ಲಿ ಒಣ ಗಾಂಜಾ ಹೊಂದಿದ ಪ ಆರೋಪಿದ ಮೇಲೆ ಮೂಡಿಗೆರೆ ತಾಲೂಕಿನ ಬಿಳುಗುಳ ಗ್ರಾಮದ ಅಲ್ಬರ್ಟ್ ಡಿಸೋಜ ಎಂಬಾತನನ್ನು ಬಂಧಿಸಲಾಗಿದೆ. ಅಲ್ಬರ್ಟ್ ಡಿಸೋಜನನ್ನು ಶನಿವಾರ ರಾತ್ರಿ ಎನ್ ಡಿಪಿಎಸ್ ಕಾಯ್ದ... ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ ಕುರಿತು ಹೇಳಿದ್ದೇನು? ಕಲಬುರಗಿ(reporterkarnataka.com): ಕಲಬುರಗಿ ಪಾಲಿಕೆ ಆಯುಕ್ತರ ವಿರುದ್ಧ ಲವ್, ಸೆಕ್ಸ್, ಮೋಸದ ಆರೋಪ ಕೇಳಿ ಬಂದಿದೆ. ದೆಹಲಿ ಮೂಲದ ಯುವತಿಯೊಬ್ಬಳು ಆರೋಪ ಮಾಡಿದ್ದಾಳೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ದೂರು ನೀಡಲಾಗಿದೆ. ನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಲೋಖಂಡೆ ತನ್ನನ್ನು ಮದುವೆಯಾಗ... ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಜಂಗಮ ಸೋವೇನಹಳ್ಳಿ,ಗ್ರಾಮ ಸೇರಿದಂತೆ ಹಗರಿಬೊಮ್ಮನಹಳ್ಳಿ ಮಾರ್ಗಕ್ಕೆ ಸಮಪರ್ಕವಾಗಿ ಬಸ್ ಸಂಚಾರ ವ್ಯವಸ್ಥೆ ಮಾಡಬೇಕೆಂದು ಜಂಗಮ ಸೋವೇನಹಳ್ಳಿ ಗ್ರಾಮಸ್ಥರು ಸಾರಿಗೆ ಸಂಸ್ಥೆ ಕೂಡ್ಲಿಗಿ ಘಟ... 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲ... ಜಗತ್ತಿನ ನಿದ್ದೆಗೆಡಿಸಿದ ಹೊಸ ರೂಪಾಂತರಿತ ‘ಓಮಿಕ್ರಾನ್’ : ಇದರ ಸಂಪೂರ್ಣ ಮಾಹಿತಿ ಇಲ್ಲಿದೆ! ಕೇಪ್ಟೌನ್(reporterkarnataka.com) : ಇಡೀ ಜಗತ್ತಿನಲ್ಲಿ ಕೊರೊನಾ ಭೀತಿ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಹೊಸ ವೈರಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ ಓಮಿಕ್ರಾನ್'ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅ... ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ನಗರದ ಹೃದಯಭಾಗ ಐ.ಜಿ . ರಸ್ತೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದ ಘಟನೆ ಶುಕ್ರವಾರ ನಡೆದಿದೆ. ಪುಂಡರ ಎರಡು ಗುಂಪುಗಳು ಸೌಟು, ಬಾಂಡ್ಲಿ, ಕುರ್ಚಿಯಿಂದ ಪರಸ್ಪರ ಹೊಡೆದಾಡಿಕೊಂಡಿವೆ.ಪೊಲೀಸರ ಭಯವಿ... ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭೂಮಿ ಕಂಪನ: ಭಯಭೀತರಾದ ಜನ ಬೆಂಗಳೂರು(reporterkarnataka.com): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಭೂಮಿ ಕಂಪಿಸಿದ ಬಗ್ಗೆ ವರದಿಯಾಗಿದೆ. ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆ. ಆರ್. ನಗರ, ಜ್ಞಾನಭಾರತಿ, ಕೆಂಗೇರಿ ಸೇರಿದಂತೆ ನಗರದ ಹಲವೆಡೆ ಭೂಮಿ ಕಂಪಿಸಿದೆ. ಭಾರಿ ಶಬ್ಧದೊಂದಿಗೆ ಎರಡೆರಡು ಬಾರಿ ಭೂಮ... « Previous Page 1 …388 389 390 391 392 … 464 Next Page » ಜಾಹೀರಾತು