“ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್ಕಾನ್ಸ್ಟೇಬಲ್ ಜೈಲಿನೊಳಗೆ ಹೋದ ಮಂಗಳೂರು(reporterkarnatakanews): ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲ... ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ ನಾಯಕನಿಗೆ ಒಲಿದ ಅಧಿಕಾರ ಬೆಂಗಳೂರು(reporterkarnataka news): ರಾಜ್ಯದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಪ್ರತಿಜ್ಞೆ ಸ್ವೀಕರಿಸಿದರು. ರಾಜ್ಯಪಾಲ ತಾವರ್ ಚಂದ್ರ ಗೆಹಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರು ನೂ... ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2 ಸರಕಾರ !! ಬೆಂಗಳೂರು(reporterkarnataka news): ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಮಾಡುವುದಾದರೆ ಇಷ್ಟೆಲ್ಲ ರಂಪಾಟ ಮಾಡಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಅಗತ್ಯವಿತ್ತೇ..? ಇದು, ಬೊಮ್ಮಾಯಿ ನೂತನ ಮುಖ್ಯಮಂತ್ರಿ ಎಂದು ಬಿಜೆಪಿ ವರಿಷ್ಠರು ಘೋಷಣೆ ಮಾಡಿದ ಕ್ಷಣ ರಾಜ್ಯದ ಜನರಲ್ಲಿ ಮಾತ್ರವಲ್ಲದೆ, ಬಿಜೆ... ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!! ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ... BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ಶಾಸಕಾಂಗ ಸಭೆಯಲ್ಲಿ ನಿರ್ಧಾರ ಬೆಂಗಳೂರು (Reporter Karnataka.com) ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆ... ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆ... ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್ ಬೆಂಗಳೂರು(reporterkarnataka news): ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಮುನ್ನ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನಿರ್ಗಮನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ... ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ. ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತು... ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ. ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ... Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ? ಮಂಗಳೂರು (ReporterKarnataka.com) ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಜೆ ಏರ್ಪೋರ... « Previous Page 1 …389 390 391 392 393 … 421 Next Page » ಜಾಹೀರಾತು