ಬಜಪೆ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಯುವತಿಯರು ಕಾಣೆ: ಪ್ರಕರಣ ದಾಖಲು; ಪತ್ತೆಗೆ ಮನವಿ ಮಂಗಳೂರು(reporterkarnataka.com): ನಗರದ ಬಜಪೆ ಗ್ರಾಮದ ಕೊಂಚಾರ್ ಎಂಬಲ್ಲಿ ವಾಸವಿದ್ದ ಮುಬೀನಾ (22 ) ಹಾಗೂ ಬುಶ್ರಾ (21) ಇದೇ ಫೆ.7ರಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದವರ ಚಹರೆ ಇಂತಿದೆ: ಮುಬೀನಾ ಎಂಬವರು 4 ಅಡಿ 2 ಇಂ... CBSE: 10, 12ನೇ ತರಗತಿ 2ನೇ ಅವಧಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಏ.26ರಿಂದ ಪರೀಕ್ಷೆ ಆರಂಭ ಬೆಂಗಳೂರು(reporterkarnataka.com): ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಏಪ್ರಿಲ್ 26ರಿಂದ 2ನೇ ಅವಧಿಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ಮಂಡಳಿಯು ಅಧಿಕೃತ ನೋಟಿಸ್ ನಲ್ಲಿ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು, ಸಿಬಿಎಸ್ಇಯ 10... ಬಾಲಕಾರ್ಮಿಕರ ಪತ್ತೆಗೆ ಕಾರ್ಯಾಚರಣೆ: ಹೋಟೆಲ್, ಗ್ಯಾರೇಜ್, ಫ್ಯಾಕ್ಟರಿಗಳಿಗೆ ಹಠಾತ್ ದಾಳಿ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com):ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತವಾಗಿಸಲು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಲವಾರು ಕ್ರಮ... ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್ ಕೈವಾಡ; ರಾಜ್ಯ ಸರಕಾರ ಯಾರ ಪರವೂ ಇಲ್ಲ: ಸಚಿವ ಆರ್. ಅಶೋಕ್ ಬೆಂಗಳೂರು(reporterkarnataka.com): ರಾಜ್ಯ ಸರಕಾರ ಹಿಜಾಬ್ ಅಥವಾ ಕೇಸರಿ ಯಾವುದರ ಪರವಾಗಿಯೂ ಇಲ್ಲ. ಹಿಜಾಬ್ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ವಿದ್ಯಾರ್ಥಿಗಳು ರಸ್ತೆಗಳಲ್ಲಿ ತಮಗೆ ಬೇಕಾದ್ದನ್ನು ಧರಿಸಬಹುದು. ಆದರೆ ಶಾಲೆಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ. ... ಹಿಜಾಬ್ ಪ್ರಕರಣ: ಹೈಕೋರ್ಟ್ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ಹಿಜಾಬ್ ವಿವಾದ ಪ್ರಕರಣವನ್ನು ಮಂಗಳವಾರ (... ಕಾಲೇಜ್ ಕ್ಯಾಂಪಸ್ ನಲ್ಲಿ ಭಯದ ವಾತಾವರಣ: ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ ಯು.ಟಿ.ಖಾದರ್ ಮಂಗಳೂರು( reporterkarnataka.com): ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುವವರ ವಿರುದ್ಧ ಸರಕಾರ ಕೂಡಲೇ ಕೈಗೊಳ್ಳಬೇಕು, ಕ್ಯಾಂಪಸ್ ನಲ್ಲಿ ದಬ್ಬಾಳಿಕೆ ಮೂಲಕ ಭಯದ ವಾತಾವರಣ ಸೃಷ್ಟಿಸುವವರಿಗೆ ಕಡಿವಾಣ ಹಾಕಬೇಕು. ಸರಕಾರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗ... ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.... ಹಿಜಾಬ್ ಪ್ರಕರಣ: ವಿಚಾರಣೆ ಫೆ.9ಕ್ಕೆ ಮುಂದೂಡಿದ ರಾಜ್ಯ ಹೈಕೋರ್ಟ್ ಬೆಂಗಳೂರು(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಫೆ.9ಕ್ಕೆ ಮುಂದೂಡಿದೆ. ಹಿಜಾಬ್ ಧರಿಸಿದ ಏಕೈಕ ಕಾರಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಅರ್ಜಿದಾರರು ಮತ್ತು ಇತರ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡ... ಅಥಣಿ: ಬಸ್ – ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು; ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಥಣಿ ನಗರದ ಹೊರವಲಯದಲ್ಲಿ ಸೋಮವಾರ ನಡೆದಿದೆ. ಅಥಣಿ ತಾಲೂಕಿನ ಯಲಹಡಲಗಿ ಗ್ರಾಮದ ಕುಮಾರ ಸಂಗಪ್ಪ ಮಗದುಮ್ಮ(33) ಮೃತ ಸವಾರ ಎಂದು ಗುರು... ಹಿಜಾಬ್: ಉಡುಪಿ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ; ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ; ಕೋರ್ಟ್ ಏನು ಹೇಳುತ್ತದೆ? ಉಡುಪಿ(reporterkarnataka.com): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಎಂಜಿಎಂ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ. ಹಿಜಾಬ್ -ಕೇಸರಿ ನಡುವಿನ ಗಲಾಟೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಉದ್ದೇಶದಿಂದ ಅನಿರ್ಧಿಷ್ಟಾವಧಿವರೆಗೆ ಕಾಲೇಜಿಗೆ ರಜೆ ಕೊಟ್ಟಿದ್ದೇವೆ. ಕೋರ್ಟ್ ಆದೇಶ ಏನು ಬರುತ್ತದ... « Previous Page 1 …393 394 395 396 397 … 489 Next Page » ಜಾಹೀರಾತು