ಕೇಂದ್ರ ಸಂಪುಟದಲ್ಲಿ ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ: ಕರಾವಳಿ ಬಿಜೆಪಿಯಲ್ಲಿ ಮಾತ್ರ ಘೋರ ಮೌನ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಬಿಜೆಪಿ ಪಾಳಯದಿಂದ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಂಪುಟ ಅಲಂಕರಿಸಿದ್ದಾರೆ. ದೀರ್ಘಕಾಲದ ಬಳಿಕ ಕೇಂದ್ರದಲ್ಲಿ ಕರಾವಳಿಗೆ ಸ್ಥಾನ ಲಭಿಸಿದೆ. ಆದರೆ ಕಮಲ ಪಾಳಯದಲ್ಲಿ ಕೊಂಚವೂ ಸಂಭ್ರಮವಿಲ್ಲ. ... ಪಿಎಚ್ಡಿ ಪ್ರಬಂಧ ಅನುಮೋದನೆಗೆ ಲಂಚ ಬೇಡಿಕೆ : ಮಂಗಳೂರು ವಿ ವಿ ಸಹಾಯಕ ಪ್ರಾಧ್ಯಾಪಕಿಗೆ 5 ವರ್ಷ ಶಿಕ್ಷೆ ಮಂಗಳೂರು(Repoterkarnatakanews): ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿನಕ್ಕೊಳಗಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಸಜೆ ವಿಧಿಸಿದೆ. ಪ... ಕೊರೊನಾ ನಡುವೆಯೆ ಮತ್ತೊಂದು ವೈರಸ್ ಆತಂಕ : ಕೇರಳದಲ್ಲಿ ಪತ್ತೆಯಾಯಿತು ಜಿಕಾ .! Reporterkarnataka.com ಕೊರೊನಾ ವೈರಸ್ ಎರಡನೆಯ ಅಲೆ ನಿಯಂತ್ರಣಕ್ಕೆ ಬರುವ ಮೊದಲೆ ಕೇರಳಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಒಂದು ಕಾಲದಲ್ಲಿ ಜಗತ್ತಿನಾದ್ಯಂತ ಭೀತಿ ಮೂಡಿಸಿದ್ದ ಜಿಕಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಸೊಳ್ಳೆಯಿಂದ ಹರಡುವ ವೈರಾಣು ಸೋಂಕುವಿನ ಮೊದಲ ಪ್ರಕರಣ ದೃಢಪಟ್ಟಿದೆ. ಜಿ... ಅರಣ್ಯ ಸಚಿವ ಅರವಿಂದ ಲಿಂಬಾವಳಿ ಇಂದು ಮಂಗಳೂರಿಗೆ: ಪಿಲಿಕುಳ, ಕಟೀಲು, ಕಡಲಕೆರೆಗೆ ಭೇಟಿ ಮಂಗಳೂರು (reporterkarnataka news): ಅರಣ್ಯ, ಕನ್ನಡ ಮತ್ತು ಸಂಸ್ಕøತಿ ಸಚಿವ ಅರವಿಂದ ಲಿಂಬಾವಳಿ ಜುಲೈ 9 ರಂದು ಜಿಲ್ಲೆಗೆ ಆಗಮಿಸುವರು. 9 ರಂದು ಮಧ್ಯಾಹ್ನ 1.55ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 2.50ಕ್ಕೆ ಪಿಲಿಕುಳ ನಿಸರ್ಗಧಾಮಕ್ಕೆ ತೆರಳಿ ವೀಕ್ಷಿಸಲಿರುವರು. ಸಂಜೆ ... ರಾಜ್ಯದಲ್ಲಿ ಪದವಿ ಕಾಲೇಜು ಆರಂಭದ ದಿನಾಂಕ ಇನ್ನೂ ನಿಗದಿಯಾಗಿಲ್ಲ, ಗೊಂದಲ ಬೇಡ: ಡಿಸಿಎಂ ಡಾ. ಅಶ್ವಥ್ ನಾರಾಯಣ ಬೆಂಗಳೂರು(reporterkarnataka news): ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ... ಮದುವೆಯ ಈ ಬಂಧ…ಅನುರಾಗದ ಅನುಬಂಧ, ಏಳೇಳು ಜನುಮದಲಿ ತೀರದ ಸಂಬಂಧ..!! ಮಂಗಳೂರು(reporterkaranataka news): ಮದುವೆ... ಏನಿದು...? ಎರಡು ಜೀವಗಳನ್ನು ಬೆಸೆಯುವ ವೇದಿಕೆಯೇ....? ಪ್ರೀತಿ- ಪ್ರೇಮಕ್ಕೆ ಪರವಾನಿಗೆಯೇ? ಸಂಸಾರಕ್ಕೆ ನಾಂದಿಯೇ? ಮದುವೆ ಕುರಿತು ವ್ಯಾಖ್ಯಾನ ಏನೇ ಇರಲಿ. ಮದುವೆ ಅಂದ್ರೆ ಮದುವೆಯೇ! ಆದರೆ ಇಲ್ಲೊಂದು ಮದುವೆ ಫುಲ್ ಡಿಫರೆಂಟ್... ಹಳ್ಳಿಯ... ಕೇಂದ್ರ ಸಂಪುಟದಿಂದ ಸದಾನಂದ ಗೌಡರಿಗೆ ಕೊಕ್ : ಪನಿಶ್ ಮೆಂಟೋ? ಅಲ್ಲ, ಕೊಡ್ತರಾ ಪ್ರಮೋಶನ್? ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದಲ್ಲಿ ಸಚಿವ ಸಂಪುಟ ಕೊನೆಗೂ ಪುನರ್ ರಚನೆಯಾಗಿದೆ. ಹಲವರು ಸಂಪುಟದಿಂದ ಹೊರಗೆ ಬಿದ್ದಿದ್ದಾರೆ. ಹೊಸ ಮುಖಗಳು ಸೇರ್ಪಡೆಗೊಂಡಿವೆ. ಹೊರಬಿದ್ದ ಪ್ರಮುಖರಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರು ಕೂಡ ಸ... ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ ಮಂಗಳೂರು(reporterkarnataka news): ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು. ಜನಸಾಮಾನ್ಯರಿಗೆ ಆಗುತ್... ಕೇಂದ್ರ ಸಂಪುಟ ಮೇಜರ್ ಸರ್ಜರಿ; ರಾಜ್ಯದಿಂದ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಎ. ನಾರಾಯಣ ಸ್ವಾಮಿ ಸಹಿತ 4 ಮಂದಿಗೆ ಸಚಿವ ಸ್ಥಾನ ನವದೆಹಲಿ(reporterkarnataka news): ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದ್ದು, ರಾಜ್ಯದಿಂದ ಚಿತ್ರದುರ್ಗದ ಸಂಸದ ಎ. ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ನಾಲ್ವರನ್ನು ಸಂಪುಟಕ್ಕ... Udupi : ಡಿಕೆ ಶಿವಕುಮಾರ್ಗೆ ಕಡ್ಸಲೆಯನ್ನು ಉಡುಗೊರೆ ನೀಡಿದ ಕಾಂಗ್ರೆಸ್ ಮುಖಂಡರು : ತುಳುವರ ಆಕ್ರೋಶ ಉಡುಪಿ (ReporterKarnataka.com) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ತುಳುನಾಡಿನ ದೈವಗಳ ಆಯುಧ ಕಡ್ಸಲೆಯನ್ನು ಉಡುಗರೆಯನ್ನಾಗಿ ನೀಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಮುಖಂಡರು ಬೆಳ್ಳಿಯ ದೈವದ ಕಡ್ಸಲೆ(ಕತ್ತಿ) ನೀಡಿ ಸ್ವಾಗತ ಮಾ... « Previous Page 1 …397 398 399 400 401 … 421 Next Page » ಜಾಹೀರಾತು