ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ: ಬಿಜೆಪಿ ನಾಯಕರು ಗೈರು; ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು ಬೆಳಗಾವಿ(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರ... ಅಮಿತ್ ಶಾ ಹೇಳಿದ್ದೆಲ್ಲ ಮಾಡಲಾಗದು; ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡಲಾರೆ: ಅಣ್ಣಾಮಲೈ ಚೆನ್ನೈ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದಿ ಹೇರಿಕೆ ಕುರಿತು ತಮಿಳುನಾಡು ಬಿಜೆಪಿ ಮುಖ್ಯಸ್ಥ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಹೇಳಿದ್ದನ್ನೆಲ್ಲ ಕೇಳಲಾಗದು. ಅವರು ಹೇಳಿದ ರೀತಿ ಎಲ್ಲವೂ ಮಾಡುವುದಿಲ್ಲ ಎಂದಿದ್ದ... ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು ಮನಿಲಾ(reporterkarnataka.com): ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಫಿಲಿಪೈನ್ಸ್ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗ... ಫರಂಗಿಪೇಟೆ: ಮುಖ್ಯಮಂತ್ರಿ ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರಿಂದ ಮುತ್ತಿಗೆ ಯತ್ನ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ನಗರದ ಹೊರವಲಯದ ಫರಂಗಿಪೇಟೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ. ಅಲ್ಪಸಂಖ್ಯಾತರ ವಿರೋಧಿ ಸಿಎಂ ಗೋ ಬ್ಯಾಕ್ ಎಂದು ಘೋಷ... ಸಚಿವ ಈಶ್ವರಪ್ಪ ಕೊರಳಿಗೆ ಬಿಗಿಯಾಗುತ್ತಿರುವ ಸಂತೋಷ್ ಆತ್ಮಹತ್ಯೆಯ ಉರುಳು: ಸಂಜೆಯೊಳಗೆ ರಾಜೀನಾಮೆ? ಮೈಸೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಸಚಿವರು ರಾಜ್ಯಪಾಲರನ್ನು ಭೇಟಿಯಾಗಿ ಸಂಜೆ... ವೇಶ್ಯಾವಾಟಿಕೆ ಸ್ಥಳದಲ್ಲಿ ಗ್ರಾಹಕ ಸಿಕ್ಕಿಬಿದ್ದರೆ ಬಂಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ತೀರ್ಪು ಬೆಂಗಳೂರು(reporterkarnataka.com): ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಓರ್ವ ವ್ಯಕ್ತಿ ಪತ್ತೆಯಾದರೆ ಆತನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂ... ಪೊಳಲಿ ರಾಜರಾಜೇಶ್ವರಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ: ವಿಶೇಷ ಪೂಜೆ ಸಲ್ಲಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಬಂಟ್ವಾಳ ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಭೇಟಿ ನೀಡಿ ಶ್ರೀ ರಾಜರಾಜೇಶ್ವರಿ ಮಾತೆಯ ದರ್ಶನ ಪಡೆದರು. ... ಹೊಸ ದಿಗಂತ ವಿಶೇಷ ವರದಿಗಾರ ಬಾಳೆಪುಣಿಗೆ ರಾಜ್ಯಮಟ್ಟದ ಪ್ರತಿಷ್ಠಿತ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರಕಾರದಿಂದ ನೀಡಲ್ಪಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಹೊಸ ದಿಗಂತ ಮಂಗಳೂರು ಆವೃತ್ತಿಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ. ಬಾಳೇ... ಆಲಂಕಾರು: ಹೆಡ್ಲೈಟ್ ಇಲ್ಲದೇ ಕೆಎಸ್ಸಾರ್ಟಿಸಿ ಬಸ್ ಓಡಿಸಿದ ಚಾಲಕ!: ಪ್ರಯಾಣಿಕರ ಪ್ರಾಣ ಜತೆ ಚೆಲ್ಲಾಟ!! ಕಡಬ(reporterkarnataka.com): ಬಸ್ ಹೆಡ್ಲೈಟ್ ಇಲ್ಲದೇ 10 ಕಿ.ಮೀ. ಗೂ ಅಧಿಕ ದೂರದವರೆಗೆ ಬಸ್ ಚಲಾಯಿಸಿದ ಕೆಎಸ್ಆರ್ಟಿಸಿ ಚಾಲಕ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ ಘಟನೆ ಸೋಮವಾರ ರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಉಪ್ಪಿನಂಗಡಿಯಿಂದ ರಾತ್ರಿ 7.15ಕ್ಕೆ ಕಡಬ ಕಡೆಗೆ ಹೊರಟ ಕಾರವಾರ - ಕುಕ್ಕ... ಕೋವಿಡ್ನ ಹೊಸ ತಳಿ XE ಎಂಟ್ರಿ: ಗಾಬರಿ ಬೇಡ ಎಂದ ಎನ್ಟಿಎಜಿಐ ಮುಖ್ಯಸ್ಥ ಎನ್.ಕೆ.ಆರೋರಾ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಕೋವಿಡ್ನ ಹೊಸ ತಳಿ ಎಕ್ಸ್ಇ ಪತ್ತೆಯಾದ ಬೆನ್ನಲ್ಲೆ ಜನರಲ್ಲಿ ಮತ್ತೆ ಆತಂಕ ಮನೆಮಾಡಿದ್ದು, ಈ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ (ಎನ್ಟಿಎಜಿಐ) ಮುಖ್ಯಸ್ಥ ಎನ್.ಕೆ.ಆರೋರಾ ತಿಳಿಸಿದ್ದಾರೆ. ಮಹಾರಾಷ್ಟ... « Previous Page 1 …397 398 399 400 401 … 514 Next Page » ಜಾಹೀರಾತು