ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ ಪರಾರಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkatnstaka@gmail.com ಸೋಮವಾರಪೇಟೆ ತಾಲೂಕಿನ ಉದ್ಯಮಿಯೊಬ್ಬರ ಕೊಲೆ ಯತ್ನ ನಡೆದಿದೆ. ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮಾಲೀಕ ಹಾಗೂ ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜೆ. ಕೆ. ತೇಜ ಕುಮಾರ್ ಅವರು ಕಾರಿನಲ್ಲಿ ಪೆಟ... ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ, ಮತ್ತೋರ್ವ ಪರಾರಿ ಪುತ್ತೂರು(reporterkarnataka.com): ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಷರ್ ವಾಹನವನ್ನು ತಡೆಯಲು ಯತ್ನಿಸಿದ ಪೊಲೀಸರ ಜೀಪಿಗೆ ಡಿಕ್ಕಿ ಹೊಡೆದು ಕೊಲೆಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದ ಘಟನೆ ಬುಧವಾರ ಮುಂಜಾನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾ... ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಶಾಸಕ ಡಾ.ಮಂತರ್ ಗೌಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail com ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಮರುದಿನ ಹಾರಂಗಿ ಜಲಾಶಯದ ಕ್ರೆಸ್ಟ್ಗೇಟ್ ಬಳಿ ಇರುವ ತಾಯಿ ಕಾವೇರಿ ಮಾತೆ ಪ್ರತಿಮೆಗೆ ಶಾಸಕ ಡಾ.ಮಂತರ್ ಗೌಡ ಅವರು ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶ... ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆಯ ಕಾರ್ಮಿಕ ಇಲಾಖೆಯಲ್ಲಿ ತಾನು ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಎಂದು ಶಿವರಾಜು ಎನ್ನುವ ವ್ಯಕ್ತಿ ಮೊಬೈಲ್ ಸಂಖ್ಯೆ 8150816922 ಇಂದ ಗೋಣಿಕೊಪ್ಪದ ಉದ್ಯಮಿ ಚಂದನ್ ಕಾಮತ್ ರವರಿಗೆ ಕರೆ ಮಾಡಿ, ತಮ್ಮ ಸಂಸ್ಥೆಯ ಕಾರ... Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ ರೈತನ ಚಿಕಿತ್ಸೆಗೆ ಸರ್ಕಾರದ ವೆಚ್ಚ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಮೈಸೂರಿನ ಹೆಚ್.ಡಿ. ಕೋಟೆಯ ಬಡಗಲಾಪುರದಲ್ಲಿ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಹದೇವಗೌಡ ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಅಲ್ಲದೇ, ಈಗಾಗಲೇ ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾ... ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5 ಮಂದಿ ವಿರುದ್ಧ ಕೇಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಹಾಸನ ವಿಭಾಗದ ಭಜರಂಗದಳ ಸಹ ಸಂಚಾಲಕನ ಮೇಲೆ ದೂರು ದಾಖಲಿಸಲಾಗಿದೆ. ಸಂತೋಷ್, ಶಾಮ್ ಸೇರಿ ಒಟ್ಟು ಐವರ ವ... Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@ail.com ಮಡಿಕೇರಿ ತಾಲೂಕಿನ ಪವಿತ್ರ ಕ್ಷೇತ್ರ ಕಾವೇರಿ ಉಗಮಸ್ಥಾನ ತಲ ಕಾವೇರಿಯಲ್ಲಿ ಅ.17ರಂದು(ನಾಳೆ) ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ದರ್ಶನ ನೀಡಲಿರುವ ಕೊಡಗಿನ ಕುಲದೇವಿ ಮಾತೆ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ... ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳದ ಕಣ್ಣೂರು ನಿಂದ ಕೊಡಗು ಮಾರ್ಗವಾಗಿ ಮೈಸೂರು ಗೆ ತೆರಳುತ್ತಿದ್ದ ಉದ್ಯಮಿ ಯೊಬ್ಬರ ಮೇಲೆ 5 ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿ, ಹಣ, ಪರ್ಸ್ ದರೋಡೆ ಮಾಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಬಳಿ ನಡೆದಿದೆ. ... ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ಮಂಗಳೂರು(reporterkarnataka.com): ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ(65) ಅವರು ಅರಶಿಣಮಕ್ಕಿಯ ಮನೆಯಲ್ಲಿ ವಿಧಿವಶರಾಗಿದ್ದಾರೆ. ಯಕ್ಷಗಾನದ ಅಗ್ರಮಾನ್ಯ ಭಾಗವತರಲ್ಲಿ ಅವರು ಒಬ್ಬರಾಗಿದ್ದರು. ತನ್ನ ಕಂಠಸಿರಿಯಿಂದ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಮನೆಮಾಡಿದ ಅವರು ಭ್ರಾಮರೀ ಯಕ್ಷವೈಭ... ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು(reporterkarnataka.com): ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರʼ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ... « Previous Page 1 2 3 4 5 6 … 476 Next Page » ಜಾಹೀರಾತು