ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ ಕೊಡಲಿದೆ ಅಪ್ಲಿಕೇಷನ್ ಬೆಂಗಳೂರು(reporterkarnataka.com): ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಪಾರದರ್ಶಕತೆ ಮತ್ತು ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸಲು ಭೂಗತ (ಯುಜಿ) ಕೇಬಲ್ ಕಾಮಗಾರಿ ನೈಜ ಸಮಯದ ಮಾಹಿತಿಗಾಗಿ 'ಜಿಐಎಸ್ ಮ್ಯಾಪಿಂಗ್' ಮೊಬೈಲ್ ಅಪ್ಲಿಕೇಶ್ ಅಭಿವೃದ್ಧಿಪಡಿಸಿದ್ದು, ಇಂಧನ ಸಚಿವ ಕೆ.ಜೆ.... Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ಮೈಸೂರು(reporterkarnataka.com): ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು, ನೀತಿಗಳು ಮತ್ತು ಸಂಸ್ಥೆಗಳು ಯುವಕರನ್ನು ಉತ್ತಮ ಜೀವನಕ್ಕಾಗಿ ಸಿದ್ಧಪಡಿಸುತ್ತಿವೆ ಮತ್ತು ದೇಶದ ಆರ್ಥಿಕತೆ ಮತ್ತು ಸ್ವಾವಲಂಬನೆಯನ್ನು ಬಲಪಡಿಸುತ್ತಿವೆ. ಈ ಪ್ರಯತ್ನಗಳಿಂದಾಗಿ, ಇಂದು ಭಾರತವು ವಿಶ್ವದ "ಕೌಶಲ್ಯ ರ... ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ್ ಮನವಿ ಬೀದರ್ (reporterkarnataka.com): ಬೀದರ್ ನಿಂದ ಹೈದರಾಬಾದ್ ನಗರಕ್ಕೆ ದೈನಂದಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣರವರಿಗೆ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ ಸೋಂಕು ಚಿಕ್ಕಮಗಳೂರು(reporterkarnataka.com): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 22 ವರ್ಷದ ಯುವಕನಿಗೆ ಸೋಂಕು ದೃಢಪಟ್ಟಿದೆ. ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ, ರಜೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಉಸಿರಾಟದ ತೊಂದರೆ ಅನು... ಊಟ ಮುಗಿಸಿ ಅರ್ಧ ತಾಸಿನಲ್ಲೇ ಎಂಟ್ರಿ ಕೊಟ್ಟ ಮುಖ್ಯಮಂತ್ರಿ: ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್ಕಿ!! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭಾ ಸಭಾಂಗಣದಲ್ಲಿ ಡಿಸಿ ಮತ್ತು ಸಿಇಒಗಳ ಜತೆ ನಡೆಸಿದ ಸಭೆಯಲ್ಲಿ ಮಧ್ಯಾಹ್ನ ಊಟದ ಬಿಡುವು ಮುಗಿಸಿ ಸರಿಯಾಗಿ 30 ನಿಮಿಷದಲ್ಲಿ ಸಿಎಂ ಎಂಟ್ರಿ ಕೊಟ್ಟಿದ್ದು, ಇನ್ನೂ ಊಟದ ರಿಲಾಕ್ಸ್ ಮೂಡ್ ನಲ್ಲಿದ್ದ ಅಧಿಕಾರಿಗಳು ಕಕ್ಕಾಬಿಕ್... ಮರೆಯಾದ ಭಾವಗೀತೆಗಳ ಭಾವ; ಅಗಲಿದ ಕಾವ್ಯ ಚೇತನ; ಕವಿ, ನಾಟಕಕಾರ ಡಾ.ಎಚ್. ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಕನ್ನಡ ಭಾವಗೀತೆಗಳ ಭವ್ಯ ಪರಂಪರೆಯ ಪ್ರತಿನಿಧಿ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರು ಇಂದು ಮುಂಜಾನೆ ನಿಧನರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸಹಿತ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಕಾವ್ಯ ಲೋಕಕ್ಕೆಅತಿ ದೊಡ್ಡ ಆಘಾತ ತಂದಿ... KPCC president | 2028ರ ಚುನಾವಣೆಯಲ್ಲಿ ಹಾಸನದ 7 ಕ್ಷೇತ್ರಗಳಲ್ಲೂ ಗೆಲುವು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಹಾಸನ ಜಿಲ್ಲೆಯ ಜನ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕೆಪಿ... ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ *ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೂ ಸೂಚನೆ* *ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದ ಸಿಎಂ* ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದ... Chikkamagaluru | ಪ್ರೇಮ ವಿವಾಹವಾದ ಪತ್ನಿಯ 10 ಬಾರಿ ಚಾಕುವಿನಿಂದ ಇರಿದು ಕೊಲೆ; ಆರೋಪಿ ಪತಿ ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಮನಸ್ಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಪತಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ. ಪತಿ ಅವಿ... ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಮುಖ್ಯಮಂತ್ರಿಗೆ ಮಂಜುನಾಥ ಭಂಡಾರಿ ಮನವಿ ಬೆಂಗಳೂರು(reporterkarnataka.com):ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜ... « Previous Page 1 2 3 4 5 6 … 437 Next Page » ಜಾಹೀರಾತು