ಕಾಂಗ್ರೆಸ್ ನಲ್ಲಿ ಸಿದ್ದು- ಶಿವಕುಮಾರ್ ನಡುವೆ ಡಿಶುಂ ಡಿಶುಂ?: ಜಮೀರ್ ವಿರುದ್ಧ ಹೈಕಮಾಂಡ್ ಗೆ ದೂರು? ಬೆಂಗಳೂರು(reporterkarnataka news): ಆಡಳಿತರೂಢ ಬಿಜೆಪಿಯಲ್ಲಿ ಭಿನ್ನಮತ ಸ್ವಲ್ಪ ಮಟ್ಟಿಗೆ ತಣ್ಣಗಾಗುತ್ತಿದ್ದಂತೆ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಮಾಜಿ ಸಚಿವ ಜಮೀರ್ ಖಾನ್ ವಿಷಯದಲ್ಲಿ ಪಕ್ಷದ ಇಬ್ಬರು ಪ್ರಮುಖ ನಾಯಕರೊಳಗೆ ಮುಸುಕಿನ ಗುದ್ದಾಟ ಆರಂಭವಾಗಿದೆ... ನೆರೆಹಾವಳಿ ಹಾನಿ ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳೂರು(reporterkarnataka news): ಮಳೆಯಿಂದ ಉಂಟಾಗುವ ನೆರೆ, ಪ್ರವಾಹ ಸಮಯದಲ್ಲಿ ಅನಾಹುತದಿಂದ ಸಾವು ನೋವು ಉಂಟಾಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದರು. ಅವರು ಜಿಲ್ಲೆಗಳ ಜಿಲ್... ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ. ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ... ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news): ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಗೆ ಉತ್ತರ ಕರ್ನ... ಮುಜರಾಯಿ ಸಚಿವರೇ, ಅಡುಗೆ ಎಣ್ಣೆ ಬಿಡಿ, ದೇವರಿಗೆ ಹಚ್ಚುವ ದೀಪದೆಣ್ಣೆ ಬೆಲೆ ಆದ್ರೂ ಇಳಿಸಿ ಸ್ವಾಮಿ!! ಮಂಗಳೂರು(reporterkarnataka news): ಒಂದು ಕಡೆ ಕೊರೊನಾ ಲಾಕ್ ಡೌನ್ ಕಾಟವಾದರೆ ಇನ್ನೊಂದು ಕಡೆ ಬೆಲೆಯೇರಿಕೆಯ ಕಾಟ. ಬಡವರು ಮತ್ತು ಮಧ್ಯಮ ವರ್ಗದವರು ಯಾವುದೇ ವಸ್ತುವಿಗೆ ಕೈ ಹಾಕುವಂತಿಲ್ಲ. ವ್ಯಾಪಾರಿಗಳು ಹೇಳಿದ್ದೇ ರೇಟ್. ಇದರೊಂದಿಗೆ ದೇವರ ಮೇಲೆ ಅತೀ ಭಕ್ತಿ, ವಿಶ್ವಾಸ ಇಟ್ಟುಕೊಂಡು ಬದುಕು ನಡೆಸುತ... ಸಿದ್ದರಾಮಯ್ಯ ಏನ್ ಮಹಾನ್ ಹರಿಶ್ಚಂದ್ರರಾ ? ಅವರಿಂದ ನಾನು ರಾಜಕೀಯ ಕಲಿಯಬೇಕಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನ್ ಮಹಾನ್ ಹರಿಶ್ಚಂದ್ರರಾ ? ಅವರೇನು ಸಾಚಾನ? ಸಿದ್ದರಾಮಯ್ಯ ಅವರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಜನತಾದಳ ನಾಯಕ ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಮ... ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್! ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ... ಅರಬ್ಬೀ ಸಮುದ್ರದಲ್ಲಿ ಮುಳುಗಿದ ಸ್ಥಿತಿಯಲ್ಲಿ ನಿಗೂಢ ದ್ವೀಪ ಪತ್ತೆ: 8 ಕಿ.ಮೀ ಉದ್ದ, 3.5 ಕಿ.ಮೀ ಅಗಲವಿದೆಯಂತೆ!! ತಿರುವನಂತಪುರ(reporterkarnataka news): ಸಮುದ್ರದೊಳಗೆ ಒಂದು ನಿಗೂಢ ದ್ವೀಪ ಪತ್ತೆಯಾಗಿದೆ. ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೂಗಲ್ ನಕ್ಷೆ ಇದನ್ನು ಬಹಿರಂಗಪಡಿಸಿದೆ. ಕೇರಳದ ಕೊಚ್ಚಿ ಸಮೀಪ ಅರಬಿ ಸಮುದ್ರದಲ್ಲಿ ಹ ‘ನೀರೊಳಗಿನ ದ್ವೀಪ’ ಪತ್ತೆಯಾಗಿದ್ದು, ಹುರುಳಿ ಬೀಜದ ಆಕ... ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ? ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂ... ರಾಜ್ಯ ಬಿಜೆಪಿ ಸರಕಾರ ಹಾಗೂ ಸಂಘಟನೆ ಬಗ್ಗೆ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ: ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಸಂತಸ ಬೆಂಗಳೂರು(reporterkarnataka news): ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಹಾಗೂ ಪಕ್ಷದ ಸಂಘಟನೆ ಉತ್ತಮ ಕೆಲಸ ಮಾಡುತ್ತಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದ... « Previous Page 1 …404 405 406 407 408 … 421 Next Page » ಜಾಹೀರಾತು