ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ. ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್ ... 110 ವರ್ಷಗಳ ಹಿಂದೆ ಮಂಗಳೂರು ರಥಬೀದಿಯ ವೆಂಕಟರಮಣ ದೇಗುಲದಲ್ಲಿ ಏನಿತ್ತು ವಿಶೇಷ?: ಬನ್ನಿ, ಆ ಹಳೆಯ ನೋಟಿಸ್ ಓದೋಣ ! ಮಂಗಳೂರು(reporterkarnataka news): ಇದು ಅಪರೂಪದಲ್ಲಿ ಅತೀ ಅಪರೂಪ, ವಿರಳದಲ್ಲಿ ಅತೀ ವಿರಳ ಎಂದೇ ಹೇಳಬಹುದು. ಶತಮಾನ ಹಿಂದಿನ, ಬ್ರಿಟಿಷ್ ಸಾಮ್ರಾಜ್ಯ ಕಾಲದ ನೋಟಿಸ್ ಇದು. ಹಾಗೆಂತ ಜನಪದ ಕಲೆಯಾದ ಯಕ್ಷಗಾನ, ಕಂಬಳದ ನೋಟಿಸ್ ಅಲ್ಲ. ಬದಲಿಗೆ ಮಂಗಳೂರಿನ ರಥಬೀದಿಯಲ್ಲಿರುವ ಐತಿಹಾಸಿಕ ಶ್ರೀ ವೆಂಕಟರಮಣ ದೇವ... ಕಮಿಷನ್ ಗಾಗಿ ಪರದಾಟ, ಕುರ್ಚಿಗಾಗಿ ಕಿತ್ತಾಟ: ರಾಜ್ಯ ಬಿಜೆಪಿ ಸರಕಾರದ ವಿರುದ್ದ ಮಾಜಿ ಸಚಿವ ಕೃಷ್ಣಬೈರೇಗೌಡ ಟೀಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಸೋಂಕಿತರಿಗೆ ಕನಿಷ್ಠ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಬಿಟ್ಟು ಕಮಿಷನಿಗಾಗಿ ಪರದಾಟ, ಕುರ್ಚಿಗಾಗಿ ಕಿತ್ತಾಟದಲ್ಲಿ ನಿರತವಾಗಿದೆ ಎಂದು ... ಬಾಳೆಪುಣಿ: ಮೊಬೈಲಿನಲ್ಲಿ ಮಾತನಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಬಿಟ್ಟ ಬಾಲಕಿ ಕೊಣಾಜೆ(reporterkarnataka news): ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ ಬಾಲಕಿಯೊಬ್ಬಳು ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ. ತಾಯಿ ಮೀನಾಕ್ಷಿ ಕೊಣಾಜೆ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾ... ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 30 ಅಂಗಡಿಗಳ ಪರವಾನಿಗೆ ರದ್ದು; 68,350 ರೂ. ದಂಡ ಮಂಗಳೂರು(reporterkarnataka news): ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿದ ಮಾರ್ಗಸೂಚಿಯನ್ನು ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 78 ಅಂಗಡಿಗಳಿಗೆ 68,350 ರೂ. ದಂಡ ವಿಧಿಸಲಾಗಿದ್ದು, ಇದರ ಪೈಕಿ 30 ಅಂಗಡಿಗಳ ಉದ್ದಿಮೆ ಪರವಾನ... ಮಾವಿಗಿಲ್ಲ ಬೆಲೆ, ರೈತರಿಗಿಲ್ಲ ನೆಲೆ: ಶ್ರೀನಿವಾಸಪುರ ಮಾವು ಬೆಳೆಗಾರರ ಬದುಕಿಗೆ ಕೊಳ್ಳಿಯಿಟ್ಟ ಕೊರೊನಾ ಲಾಕ್ ಡೌನ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಮಾವಿನ ರಾಜಧಾನಿ ಎಂದು ಖ್ಯಾತವಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಹಣ್ಣುಗಳು ಲಾಕ್ ಡೌನ್ ಸಂಕಷ್ಟದಿಂದ ರೈತರ ಪಾಲಿಗೆ ಕಹಿಯಾಗಿದೆ. ಇಲ್ಲಿನ ಹಣ್ಣುಗಳಿಗೆ ಹೊರ ರಾಜ್ಯಗಳಾದ ಮಹಾರಾಷ್ಟ್ರ , ಗುಜರಾತ್ , ಉತ್ತರ ಪ್... ಮಾಜಿ ಸಚಿವ, ಬಿಜೆಪಿ ಶಾಸಕ ಉದಾಸಿ ಇನ್ನಿಲ್ಲ!: ಹಾನಗಲ್ನಲ್ಲಿ ಬುಧವಾರ ಅಂತ್ಯಸಂಸ್ಕಾರ ಬೆಂಗಳೂರು(reporterkarnataka news): ಹಾನಗಲ್ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ(81) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದಿಂದ ಉದಾಸಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾನಗಲ್ನಲ್ಲಿ ಬುಧವಾರ ಉದಾಸಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಮಗ ಮತ್ತು ಜ್ಯೋತಿಷಿ ದೋಷಿಗಳು; ಕೋರ್ಟ್ ತೀರ್ಪು ಪ್ರಕಟ ಉಡುಪಿ(reporterkarnataka news): ದಶಕಗಳ ಕಾಲ ಜತೆಯಾಗಿ ಸಂಸಾರ ನಡೆಸಿದ ಗಂಡನನ್ನೇ ಕೊಂದು ಹೋಮ ಕುಂಡದಲ್ಲಿ ಸುಟ್ಟು ಹಾಕಿದ ಅಮಾನುಷ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾ... ವಂಚನೆ ಆರೋಪ ಗಾಂಧೀಜಿ ಮರಿಮೊಮ್ಮಗಳಿಗೆ ಜೈಲು.!! ದ.ಕ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ : 150 ತಪಾಸಣಾ ತಂಡ ರಚನೆ; ಪಾಸಿಟಿವಿಟಿ ಪ್ರಮಾಣ ಇಳಿಕೆಗೆ ಕ್ರಮ ಸಾಂದರ್ಭಿಕ ಚಿತ್ರ ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka news): ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ. ಹೇಳಿದ್ದಾರೆ. ಜಿಲ್ಲೆಯಲ್ಲ... « Previous Page 1 …407 408 409 410 411 … 421 Next Page » ಜಾಹೀರಾತು