ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಚರ್ಚೆ ಹೊಸದಿಲ್ಲಿ(reporterkarnataka.com):ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ ನೀಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ. ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ಮಂಗಳೂರು ವಿಮಾನ... ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ; 3 ಮಂದಿ ಬಂಧನ ಜಯಾನಂದ ಪೆರಾಜೆ ಮಂಗಳೂರು info.reporterkarnataka@gmail.com ಹೊಸ ವರ್ಷಕ್ಕೆಂದು ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ನಗರದ ಕುಳೂರು ನದಿ ದಂಡೆಯಲ್ಲಿ ಡ್ರಗ್ಸ್ ಸ್ಕ್ವಾಡ್ ಹಾಗೂ ಕಾವೂರು ಪೊಲೀಸರು ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧಿಸಿದಂತೆ ... ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ವೃದ್ದರೊಬ್ಬರ ಕಾಡಾನೆ ದಾಳಿ ನಡೆಸಿ ಸಾವು ಸಂಭವಿಸಿದೆ. 20 ದಿನದಲ್ಲಿ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದೆ. ತೋಟ... ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆಳಗಾವಿಸುವರ್ಣಸೌಧ (reporterkarnataka.com): ಈವರೆಗೆ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದಸ್ಯರಾದ ಶಾಂತರಾಮ್ ಬುಡ್ನ ಸಿದ್ದಿ ಅವರ ಚ... ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಳಗಾವಿಸುವರ್ಣಸೌಧ, (reporterkarnataka.com): ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ... ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಬೆಳಗಾವಿ ಸುವರ್ಣಸೌಧ (reporterkarnataka.com):ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಡಿ.18ರಂದು ಅಂಗೀಕಾರ ದೊರೆಯಿತು. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ... ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್ ಖುಷಿ ಬೆಳಗಾವಿ(reporterkarnataka.com): ಗೃಹಲಕ್ಷ್ಮೀ ಯೋಜನೆಯ ಆಯ್ದ ಕೆಲವು ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದರು. ಕುವೆಂಪು ನಗರದಲ್ಲಿರುವ ನಿವಾಸದಿಂದ ಸುವರ್ಣ ವಿಧಾನಸೌಧಕ್ಕೆ ವಿಶೇಷ ವಾಹನದಲ್ಲಿ ಫಲಾನುಭವಿಗಳೊ... ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಂದು ವರ್ಷ: ಪ್ರಧಾನಿ ಮೋದಿಯ ಭೇಟಿಯಾದ ವಿಜಯೇಂದ್ರ ನವದೆಹಲಿ(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್... ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನ: ಕಾಂಗ್ರೆಸ್ ನಾಯಕರಿಂದ ಪೂರ್ವ ಸಿದ್ಧತೆಗಳ ಪರಿಶೀಲನೆ ಬೆಳಗಾವಿ(reporterkarnataka.com): ಇಲ್ಲಿನ ಸಿಪಿಎಡ್ ಮೈದಾನದಲ್ಲಿ ಡಿ. 26 ಮತ್ತು 27ರಂದು ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ನಾಯಕರು ಸ್ಥಳದ ಪೂರ್ವ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ... ಟಿ.ಬಿ.ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಮುಖ್ಯಮಂತ್ರಿ ಪ್ರದಾನ ಬೆಳಗಾವಿ ಸುವರ್ಣ ಸೌಧ (reporterkarnataka.com): ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ... « Previous Page 1 …39 40 41 42 43 … 422 Next Page » ಜಾಹೀರಾತು