ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... ಕೊರೊನಾ 3ನೇ ಅಲೆ ಎದುರಿಸಲು ಸಿದ್ಧರಾಗುವಂತೆ ಸಿಎಂ ಸೂಚನೆ: ವೈದ್ಯಕೀಯ ಸಿಬ್ಬಂದಿ ಹೆಚ್ಚಳಕ್ಕೆ ತಜ್ಞರ ಶಿಫಾರಸು ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ಘಾಸಿಗೊಳಿಸಿರುವ ಕಾರಣ ಮೂರನೇ ಅಲೆ ಎದುರಿಸಲು ಈಗ್ಗಿಂದೀಗಲೇ ಸಿದ್ದರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿಯಾಗಿ ತಜ್ಞರ ತಂಡ ವೈದ್ಯಕೀಯ ಸ... ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ ಮತ್ತೆ ಅಸ್ವಸ್ಥರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಕೊರೊನಾ ಸೋಂಕಿಗೆ ಒಳಗಾದ ದೊರೆಸ್ವಾಮಿ ಅವರು ಉಸಿರಾಟ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲ... ಕೊರೊನಾ ಪರಿಸ್ಥಿತಿ: ಸಿಎಂ-ಜಿಲ್ಲಾಧಿಕಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ; ಲಾಡ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನವದೆಹಲಿ(reporterkarnataka news): ಕೊರೊನಾ ವೈರಸ್ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಇಂದು) ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಮೇ 24 ಕ್ಕೆ ಲಾಕ್ ಡೌನ್ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ... ಚಂಡಮಾರುತದ ಅಬ್ಬರ: ಕಡವಿನಬಾಗಿಲು ನಂದಿನಿ ನದಿ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿತ ಹಳೆಯಂಗಡಿ(reporterkarnataka news); ಹೊಯ್ಗೆಗುಡ್ಡೆ-ಕದಿಕೆ ನದಿ ಬದಿ ಮೂಲಕ ಚಿತ್ರಾಪು ಮತ್ತು ಸಸಿಹಿತ್ಲುಗಳನ್ನು ಸಂಪರ್ಕಿಸುವ ನೇರ ಸಂಪರ್ಕ ರಸ್ತೆಗೆ ಕಡವಿನಬಾಗಿಲು ಸಮೀಪ ನಂದಿನಿ ನದಿಯ ಬದಿಯಲ್ಲಿ ಕಟ್ಟಲಾಗಿರುವ ರಸ್ತೆ ತಡೆಗೋಡೆ ಕುಸಿದಿದೆ. 2015ರಲ್ಲಿ ರಸ್ತೆ ನಿರ್ಮಾಣವಾದಂದಿನಿಂದಲೂ ... ಮುಕ್ಕದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ಎಡವಟ್ಟು: ಕೋವಿಡ್ ನಿಂದ ಸಾನ್ನಪ್ಪಿದವರ ಮೃತದೇಹ ಅದಲು ಬದಲು ! ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹ ಅದಲು ಬದಲು ಆದ ಘಟನೆ ಸುರತ್ಕಲ್ ಸಮೀಪದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಸುರತ್ಕಲ್ ರೀಜೆಮೆಂಟ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ (65) ಹಾಗೂ ಕಾರ್ಕಳದ ಸುಧಾಕರ ಶೆಟ್ಟಿ ಅವರ ಮೃತದೇಹವನ್ನ... ಏರ್ ಲಿಫ್ಟ್ : 40 ತಾಸಿನ ಬಳಿಕ ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಟಗ್ ಸಿಬ್ಬಂದಿಗಳ ರಕ್ಷಣೆ ಮಂಗಳೂರು(reporterkarnataka news):ಕಾಪು ಲೈಟ್ ಹೌಸ್ ನಿಂದ ಸುಮಾರು 5 ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ ನೌಕೆಯಲ್ಲಿದ್ದ ಎಲ್ಲ 9 ಮಂದಿ ಸಿಬ್ಬಂದಿಗಳನ್ನು ಏರ್ ಲಿಫ್ಟ್ ಮೂಲಕ ಬಚಾವ್ ಮಾಡಲಾಗಿದೆ. ಇದರೊಂದಿಗೆ 40 ತಾಸಿಗೂ ಅಧಿಕ... ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್ ಕೋಲಾರ(Reporter Karnataka News) ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದ ಸಹೋದರಿ... ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ ಮಂಗಳೂರು(reporterkarnataka news): ಎನ್ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ. ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರು... ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka news.com ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕ... « Previous Page 1 …417 418 419 420 421 Next Page » ಜಾಹೀರಾತು