ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಕಾಂಗ್ರೆಸ್ ನಲ್ಲಿ ಜವಾಹರಲಾಲ್ ನೆಹರು ಅವರು ಸ್ವಾತಂತ್ರ್ಯ ಪಡೆಯಲು ಅಷ್ಟೇ ಅಲ್ಲ ಸ್ವಾತಂತ್ರ್ಯದ ಲಾಭ ಪಡೆದು ಪ್ರಧಾನಿಯಾಗಲು ಅವಸರ ಮಾಡಿದ್ದರು. ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ... ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ ಮೂಳೆ ಮಜ್ಜೆ ಕಸಿ ಬೆಂಗಳೂರು(reporterkarnataka.com): ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸ... ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ ಸಂಖ್ಯೆ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿ ಸುಮಾರು 1.47 ಕೋಟಿ ಜನಸಂಖ್ಯೆಯಿದ್ದರೆ, 1,23,24,919 ನೋಂದಾಯಿತ ಮೋಟರ್ ವಾಹನಗಳಿವೆ. ಅಂದರೆ ಸರಿಸುಮಾರು ಪ್ರತಿ ನಾಗರಿಕರಿಗೆ ಒಂದು ವಾಹನ ಎಂಬಂತಾಗಿದೆ. *ನಿರಂತರ ನೋಂದಣಿ ಹೆಚ್ಚಳ:* ಪ್ರತಿದಿನ ಸರಾಸರಿ 2,563 ಹೊಸ ವಾಹನಗಳು ಬೆಂಗಳೂರ... ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ವಿಧಾನ ಸೌಧದದಲ್ಲಿ ಡಿಸೆಂಬರ್ 8 ರಿಂದ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು. ಸು... ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ. ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡ... Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ ಸಿದ್ಧನಕೊಳ್ಳ(reporterkarnataka.com): ಬಾಗಲಕೋಟ ಜಿಲ್ಲೆಯ ಇಳಕಲ್ಲ ತಾಲೂಕಿನ ಐತಿಹಾಸಿಕ ಸ್ಥಳ ಐಹೊಳೆ ಹತ್ತಿರದ ಸುಕ್ಷೇತ್ರ ,ಉತ್ತರ ಕರ್ನಾಟಕದ ಕಲಾಪೋಷಕರ ಮಠ ಸಿದ್ಧನಕೊಳ್ಳದ ಸಿದ್ಧಶ್ರೀ ರಾಷ್ಟ್ರೀಯ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-೨೦೨೬ ಜ.೧೪, ೧೫ ಮತ್ತು ೧೬ ರಂದು ಜರುಗಲಿದೆ. ... Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ತಾಲ್ಲೂಕು ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಯುವಕರಿಬ್ಬರಿಗೆ ಆಕಸ್ಮಿಕ ಗುಂಡಿನ ಚೂರು ತಗುಲಿ ಗಾಯಗೊಂಡ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಸಂಪಿಗೆಕೊಲ್ಲಿ ಸಾಲುಮನೆ ನಿವಾಸಿ ಸತೀಶ್ ಹಾಗೂ ಗುಡ್ಡೆಹೊಸೂರು ನಿ... ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್ ಒತ್ತಾಯ ಬೆಂಗಳೂರು(reporterkarnataka.com): ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚ... ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com):ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಾಗತಿಕವಾಗಿ ಭಾರತ ಪ್ರಮುಖ ಪಾತ್ರ ವಹಿಸಿದ್ದು, 2025-26ನೇ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು 31.25 GW ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯ ಸೇರ್ಪಡೆಯಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್... Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಕುಶಾವತಿ ಸಮೀಪ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಶಾವತಿ ರಸ್ತೆ ತಿರುವಿನಲ್ಲಿ ಶಿವಮೊಗ್ಗ... « Previous Page 1 …40 41 42 43 44 … 528 Next Page » ಜಾಹೀರಾತು