ನಳಿನ್ ನೇತೃತ್ವದಲ್ಲೇ ಜಿಪಂ, ತಾಪಂ, ಪಾಲಿಕೆ ಚುನಾವಣೆ: ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ ಬೆಂಗಳೂರು(reporterkarnataka.com): ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಎರಡು ವರ್ಷ ಪೂರೈಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಉಪ ಚುನಾವಣೆಗಳು ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಅವರ ಅಧಿಕಾರ ಅವಧಿಯಲ್ಲಿ ಪಕ್ಷ ಬಹಳಷ್ಟು ಸಂಘಟಿತ ವಾಗಿದೆ ಎಂದು ಮುಖ... ಅಥಣಿ: ಅಗ್ನಿಶಾಮಕ ದಳ ಸಿಬ್ಬಂದಿಗಳ ತಾಸಿನ ಕಾರ್ಯಾಚರಣೆ; ಬಾವಿಗೆ ಬಿದ್ದ ಜರ್ಸಿ ಆಕಳು ಬಚಾವ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ತೆವರಟ್ಟಿ ಗ್ರಾಮದಲ್ಲಿ ಬಾವಿಗೆ ಬಿದ್ದ ಜರ್ಸಿ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ತಾಸಿಗೂ ಅಧಿಕ ಕಾರ್ಯಾಚರಣೆಯಲ್ಲಿ ಬಚಾವ್ ಮಾಡಿದ್ದಾರೆ. ಮಹಾದೇವ್ ತಮ್ಮಣ್ಣ ಖೋತ್ ಎಂಬವರ ಜರ್ಸಿ ಆಕಳು ಅವರದೇ ಆದ ಬ... ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಅಪರೂಪದ ಗೊಂಬೆ ಪ್ರತಿಷ್ಠಾಪನೆ: ವಾಮಾಚಾರದ ಶಂಕೆ; ಕೌತುಕದ ಕಥೆ ಹಣೆಯುತ್ತಿರುವ ಗ್ರಾಮಸ್ಥರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದಲ್ಲಿ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿ... ಬಾಲ ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು (reporterkarnataka.com): ಬಾಲ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್... ಅಂತರಗಂಗೆಯಲ್ಲಿ ಹೊಸ ದ್ಯಾವಮ್ಮ ಮೂರ್ತಿ ಪ್ರತಿಷ್ಠಾಪನೆ: ಗ್ರಾಮಸ್ಥರಿಂದ ಭವ್ಯ ಮೆರವಣಿಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇ ಅಂತರಗಂಗೆ ಗ್ರಾಮದಲ್ಲಿ ದ್ಯಾಮಮ್ಮ ಹೊಸ ಮೂರ್ತಿಯನ್ನು ಇಲಕಲ್ಲದಿಂದ ಬಾರಿ ವಿಜ್ರಂಭಣೆಯಿಂದ ಕಳಸ ಕನ್ನಡಿ, ಭಜನೆ ಬಾಜಿ ಡೊಳ್ಳು ಸಡಗರ ಸಂಭ್ರಮದಿಂದ ಅಂತರಗಂಗೆಗೆ ತರಲಾಯಿತು. ಸ... ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !! ReporterKarnataka.com ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ. ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್ ಅಹ್ಮದ... ಮಾಜಿ ಸಿಎಂ ಯಡಿಯೂರಪ್ಪರಿಗೆ 1 ಕೋಟಿಯ ಟೊಯೋಟಾ ವೆಲ್ಫೈರ್ ಕಾರು: ಮುಂಬರುವ ಚುನಾವಣೆ ಪ್ರವಾಸಕ್ಕೆ ಬಳಕೆ? ಬೆಂಗಳೂರು(reporterkarnataka.com); ಕುಟುಂಬದ ಜತೆ ಮಾಲ್ಡೀವ್ಸ್ ನಿಂದ 5 ದಿನಗಳ ಪ್ರವಾಸ ಮುಗಿಸಿ ಹಿಂತಿರುಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರಿಗೆ ಸುಮಾರು 1 ಕೋಟಿ ಮೌಲ್ಯದ ಅತ್ಯಾಧುನಿಕ ಟೊಯೋಟಾ ಹೈಬ್ರಿಡ್ ಕಾರು ಬಂದಿದೆ. ಹೊಸ ಟೊಯೋಟಾ ವೆಲ್ಫೈರ್ ಕಾರನ್ನು ಮಾಜಿ ಸಿಎಂ... ವಾಮಾಚಾರ ಆರೋಪ: ದಲಿತ ಕುಟುಂಬದ ಮೇಲೆ ಹಲ್ಲೆ; ಕಂಬಕ್ಕೆ ಕಟ್ಟಿ ಥಳಿಸಿದ ಗುಂಪು; 5 ಮಂದಿಗೆ ತೀವ್ರ ಗಾಯ ಚಂದ್ರಾಪುರ(reporterkarnataka.com): ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಾಮಾಚಾರದ ಆರೋಪ ಹೊರಿಸಿ ದಲಿತ ಕುಟುಂಬವೊಂದರ ಮೇಲೆ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದೆ. ಚಂದ್ರಾಪುರ ಜಿಲ್ಲೆಯಿಂದ 12 ಕಿಮೀ ದೂರದಲ್ಲಿರುವ ವಾನಿ ಖುರ್ದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ... ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ ಮಂಗಳೂರು(reporterkarnataka.com): ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ. ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ... « Previous Page 1 …419 420 421 422 423 … 463 Next Page » ಜಾಹೀರಾತು