ತುಳುನಾಡಿನ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರದಾನ: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಇಂದು ಪ್ರದಾನ ಮಾಡಿದರು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ... ಅಂಗನವಾಡಿ, LKG, UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ... ಚಾರ್ಮಾಡಿ ಘಾಟ್ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಸಾವನ್ನಪ್ಪಿದ ದುರ್ದೈವಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರಿನ ಜೀವ... ಕಡೂರು ಮೂಲದ ಬಿಎಸ್ ಎಫ್ ಯೋಧ ಜಮ್ಮುವಿನಲ್ಲಿ ಸಾವು: 4 ದಿನಗಳಿಂದ ಕೋಮಾದಲ್ಲಿದ್ದ ಸೈನಿಕ ಹೊಸದಿಲ್ಲಿ(reporterkarnataka.com): ಜಮ್ಮುವಿನಲ್ಲಿ ಬಿ.ಎಸ್.ಎಫ್ ನಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ 4 ದಿನದ ಹಿಂದೆ ವಾಹನ ರಿಪೇರಿ ವೇಳೆ ತಲೆಗೆ ಗಾಯಗೊಂಡಿದ್ದ ಕಡೂರು ಮೂಲದ ಯೋಧ ಜಮ್ಮುವಿನಲ್ಲಿ ನಿಧನರಾಗಿದ್ದಾರೆ. ಬಿ.ಕೆ ಶೇಷಪ್ಪ (45) ಅವರು ಮೆಕ್ಯಾನಿಕ್ ವಿಭಾ... ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ. ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃ... ಕೂಡ್ಲಿಗಿ ಸಮೀಪದ ಕೊಟ್ಟೂರು ಬಳಿ ಬಸ್ – ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳಗಳಲ್ಲಿ ಯೇ ಸಾವೀಡಾಗಿರುವ ಘಟನೆ ನಡೆದಿದೆ. ಬೈಕ್ ಸವಾರ ಪ್ರಶಾಂತ್(21) ಮೃತ ದು... ದಿಲ್ಲಿಯಲ್ಲಿ ಅಪಾಯದ ಮಟ್ಟಕ್ಕೇರಿದ ವಾಯು ಮಾಲಿನ್ಯ; ಹಲವರಲ್ಲಿ ಗಂಟಲು, ಕಣ್ಣು ತುರಿಕೆ ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟವು ಇಂದು ಬೆಳಗ್ಗೆ ಅಪಾಯಕಾರಿ ಹಂತಕ್ಕೆ ತಲುಪಿತ್ತು. ಜನಪಥ್ನಲ್ಲಿ ಇಂದು ಬೆಳಿಗ್ಗೆ ಮಾಲಿನ್ಯ ಮಾಪಕ 2.5 ಸಾಂದ್ರತೆಯು 655.07 ರಷ್ಟಿತ್ತು. ದೆಹಲಿಯ ಆಕಾಶವನ್ನು ದಟ್ಟವಾದ ಹೊಗೆಯ ಹೊದಿಕೆಯು ಆವರಿಸಿದೆ , ಹಲವರು... ವಿವಾಹಿತ ಮಹಿಳೆಯ ಅಪಹರಣ: ಭಜರಂಗ ದಳದ ಸಂಚಾಲಕನ ವಿರುದ್ಧ ದೂರು ದಾಖಲು ಉಡುಪಿ(reporterkarnataka.com): ವಿವಾಹಿತ ಮಹಿಳೆಯನ್ನು ಅಪಹರಣ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳದ ವಿಶ್ವ ಹಿಂದು ಪರಿಷತ್ - ಭಜರಂಗ ದಳದ ಸಂಚಾಲಕ ವಿರುದ್ಧ ಮೂಡಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ ಬಜರಂಗ ದಳದ ಬಜಗೋಳಿ ವಲಯ ಸಹ ಸಂಚಾಲಕ ಸಂದೀಪ್ ಆಚಾರ್ಯ ವಿರುದ್ಧ ದೂರು ದ... ಬೆಂಗಳೂರಿನಲ್ಲಿ ತಮಿಳು ನಟ ವಿಜಯ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ; ಕಾರಣ ಏನು ಗೊತ್ತೇ? ಬೆಂಗಳೂರು(reporterkarnataka.com): ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ. ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ವಿಮಾನದಲ್ಲಿ ವಿಜಯ್ ಸೇತುಪತಿ ಪಕ್ಕದ ಸೀಟಿನಲ್ಲಿದ್ದ ಸಹ ಪ್ರಯಾಣಿಕ ಕುಡಿದ ಅಮಲಿನಲ್ಲಿದ್ದ... ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ; ದುರಂತಕ್ಕೆ ಏನು ಕಾರಣ? ಬ್ರಹ್ಮಾವರ(reporterkarnataka.com): ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನಿಗೆ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಕೋಟತಟ್ಟು ಸಮೀಪದ ಪಡುಕೆರೆ ಶಿರಸಿ ಮನೆಯಲ್ಲಿ ಘಟನೆ ನಡೆದಿದೆ ಗಾರೆ ಕೆಲಸ ಮಾಡಿಕೊಂಡಿದ್ದ ಸಾಲಿಗ್ರಾಮ ಮಂಜುನಾಥ್ (38) ಮೃತರು ಎಂದು ಗುರ... « Previous Page 1 …420 421 422 423 424 … 489 Next Page » ಜಾಹೀರಾತು