ಕಾನೂನು ಕೈಗೆತ್ತಿಕೊಳ್ಳುವವರೇ ಎಚ್ಚರ: ಇನ್ನು ಮುಂದೆ ಜೈಲು ಗ್ಯಾರಂಟಿ !; ಎಫ್ಐಆರ್ ದಾಖಲಿಸುವುದು ಕಡ್ಡಾಯ ರವಿ ಬಂಗೇರ ಮಂಗಳೂರು info.reporterkarnataka@gmail.com ಅಪರಾಧ ಮಾಡಿ ರಾಜಕಾರಣಿಗಳ ಪ್ರಭಾವ ಬೀರಿ ಇನ್ನು ಮುಂದೆ ಕಾನೂನು ಕೈಗಳಿಂದ ತಪ್ಪಿಸಿಕೊಳ್ಳುವುದು ಕಷ್ಟ ಸಾಧ್ಯ. ಪೊಲೀಸ್ ಠಾಣೆಗಳಲ್ಲಿ ರಾಜಕಾರಣಿಗಳ, ಜನಪ್ರತಿನಿಧಿಗಳ ಪ್ರಭಾವ ಇನ್ನು ನಡೆಯೋದಿಲ್ಲ. ಹಾಗಾಗಿ ಕಾನೂನು ಭಂಜಕರು ಎಚ್ಚರ... ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಕೇಂದ್ರ ಸರಕಾರ ಕೈಬಿಡಲಿ: ಮಾಜಿ ಸಚಿವ ರಮಾನಾಥ ರೈ ಒತ್ತಾಯ ಮಂಗಳೂರು(reporterkarnataka.com): ಪಶ್ಚಿಮಘಟ್ಟ ಪ್ರದೇಶದ ತಪ್ಪಲಿನಲ್ಲಿ ವಾಸಿಸುವ ಜನತೆಯ ಅನುಕೂಲಕ್ಕಾಗಿ ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಜಾರಿಯನ್ನು ಕೇಂದ್ರ ಸರಕಾರ ಕೈಬಿಡಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮ... ಮಂಗಳೂರು-ಮುಂಬೈಗೆ ಮಲ್ಟಿ ಆಕ್ಸೆಲ್ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭ: ಪ್ರಯಾಣ ದರ ಎಷ್ಟು ಗೊತ್ತೇ? ಮಂಗಳೂರು (reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ,... ಏಷ್ಯನ್ ಹಾಕಿ ಚಾಂಪಿಯನ್ಶಿಪ್ ಟ್ರೋಫಿ: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಹೊಸದಿಲ್ಲಿ(reporterkarnataka.com): ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್ಶಿಪ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಸಾಧಿಸಿ, ಸೆಮಿಫೈನಲ್ ಗೆ ತಲುಪಿದೆ. ಪಾಕಿಸ್ತಾನವನ್ನು 3-1 ಗೋಲುಗಳ ಅಂತರದಿಂದ ಭಾರತ ಮಣಿಸಿದೆ. ಭಾರತದ ಪರ ಹರ್ಮನ್... ಅತ್ಯಾಚಾರ ಕುರಿತು ಸದನದಲ್ಲಿ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೋರಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಂಗಳೂರು(reporterkarnataka.com): ವಿಧಾನ ಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ಅತ್ಯಾಚಾರದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ಕ್ಷಮೆ ಕೋರಿದ್ದಾರೆ. ‘ದೆರ್ ಈಸ್ ಎ ಸೇಯಿಂಗ್, ವೆನ್ ರೇಪ್ ಈಸ್ ಇನೆವಿಟೆಬಲ್ ಲೆಟ್ ಲೇಡೌನ್ ಅಂಡ್ ಎಂಜಾಯ... ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ; ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಅನ್ನೋದು. ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ... ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು ಸಾಂದರ್ಭಿಕ ಚಿತ್ರ ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು.... ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ. ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್... ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ: ವಿಧಾನ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಳಗಾವಿ(reporterkarnataka.com): ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದರು. ಬುಧವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್, ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದ... « Previous Page 1 …431 432 433 434 435 … 513 Next Page » ಜಾಹೀರಾತು