ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣದೇವ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಸುಮಾರು 2 ತಾಸಿಗೂ ಹೆಚ್ಚು ಹ... ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ತಾಲೂಕಿನ ರಂಗಾಪುರ ಅಂಗನವಾಡಿ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಭೂ ಸೇನಾ ನಿಗಮ ಹಾಗೂ ಶಿಶು ಕಲ್ಯಾಣ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ರಂಗಾಫುರ ಗ್ರಾಮದ ಅಂಗನವಾಡಿ ಕೇ... ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನವನ್ನು ಮಂಗಳೂರಿನಲ್ಲಿ ವಾಸಿಸುತ್ತಿರುವ ಹಾವೇರಿ ನಿವಾಸಿಯಾದ ಚಂದ್ರಯ್ಯ ಮಠದ ಅವರಿಗೆ ಹಸ್ತಾಂತರಿಸಲಾಯಿತು. ಕಾಲಿನ ಸ್ವಾಧೀನ ಕಳೆದುಕೊಂಡು ಅನಾರೋಗ್ಯ ದಿಂದ ಬಳಲುತ್ತಿದ್ದ ಅವರಿಗೆ ನೆರವಿನ ಹಸ್ತ ನೀಡಲಾ... ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ ಮೈಸೂರು(reporterkarnataka.com: ಪೋಷಕರು ಮದುವೆ ಮಾಡಿಸದ ಬೇಸರದಿಂದ ಯುವ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಪ್ರೇಮಿಗಳಾದ ಬಿ.ಜಿ.ಸತೀಶ್ (21) ಬಿ.ಜಿ.ವರಲಕ್ಷ... ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳ (reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ... ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ ಮಿನಿ ಬಾರ್ ! ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಬಹುತೇಕ ಚಿಲ್ಲರೆ ಅಂಗಡಿಗಳು , ಹೋಟೆಲ್ಗಳು ಮಿನಿ ಬಾರ್ಗಳಾಗಿದ್ದು, ಅನಧಿಕೃತ ಮದ್ಯಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವಿಲ್ಲ... ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು; 2 ಮಂದಿ ಗಂಭೀರ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಮಾರುಕಟ್ಟೆಗೆ ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇತರ ಇಬ್ಬರು ಗಾಯಗೊಂಡ ಘಟನೆ ತಳಕು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ತಳಕು ಹೋಬಳಿಯ ... ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರ ವಿಜಯೇಂದ್ರ ಅವರು ಅಧಿಕಾರ ದುರುಪಯೋಗ ಮಾಡುತ್ತಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ ಅವರು ದೂರು ನೀಡಿದ್ದರು. ಅ... ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ ಕಾಲಿಡಲೇ ಇಲ್ಲ; ಪಾಲಿಕೆ ಕಮಿಷನರ್ ಗೆ... ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಆ ದೃಶ್ಯಗಳನ್ನು ಕಂಡಾಗ ಎಂತಹ ಕಲ್ಲು ಹೃದಯ ಕೂಡ ಕರಗಿ ನೀರಾಗಬಹುದು. ಇತ್ತ ಮಂಗಳೂರಿನ ಕುಲಾಸೊ ಆಸ್ಪತ್ರೆಯಲ್ಲಿ ವೃದ್ಧ ಮಾತೆಯೊಬ್ಬರು ಕೋಮಾ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರೆ, ಅತ್ತ ಕಂಕನಾಡಿಯ ಫಾದರ್ ಮುಲ್ಲ... ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ ತೀವ್ರ ಮುಖಭಂಗ ಬೆಂಗಳೂರು(reporterkarnataka.com): ಪೇಜಾವರ ಶ್ರೀಗಳ ಕುರಿತು ಖ್ಯಾತ ಸಂಗೀತ ನಿರ್ದೇಶಕ, ನಾದಬ್ರಹ್ಮ ಖ್ಯಾತಿಯ ಹಂಸಲೇಖ ಅವರು ನೀಡಿದ ಹೇಳಿಕೆಯ ವಿರುದ್ಧ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆ ಮೂಲಕ ಹಂಸಲೇಖ ವಿರುದ್ಧ ದೂರು ನೀಡಿದ... « Previous Page 1 …436 437 438 439 440 … 513 Next Page » ಜಾಹೀರಾತು