ಬುದ್ದಿವಂತರ ಜಿಲ್ಲೆಯಲ್ಲಿ ಬೇಜವಾಬ್ದಾರಿಯ ಘಟನೆ: ಮಂಗಳೂರಿನಲ್ಲಿ ತಲೆ ಕೆಳಗಾಗಿ ಹಾರಿದ ರಾಷ್ಟ್ರಧ್ವಜ!! ಮಂಗಳೂರು(reporterkarnataka.com): ನಗರದ ನೆಹರೂ ಮೈದಾನದಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ತಲೆ ಕೆಳಗಾಗಿ ಹಾರಿಸಿದ ಘಟನೆ ನಡೆದಿದೆ. ಜಿಲ್ಲಾಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಬಂದರು ಹಾಗೂ ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮ... ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು ಲಿಸ್ಟ್ ನಿಂದ ಔಟ್ ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ... ಲಾರಿ ಟಿಪ್ಪರ್ ಮಧ್ಯೆ ಭೀಕರ ಅಪಘಾತ : ಮಹಿಳೆ ಮೃತ್ಯು ಮಂಗಳೂರು(Reporterkarnataka news): ಮಂಗಳೂರಿನ ಪಡೀಲ್ನಲ್ಲಿ ಆಕ್ಟಿವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ, ಸವಾರೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ವಿದ್ಯಾ ಕಣ್ವತೀರ್ಥ(46) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನ... 10 ಲಕ್ಷ ನೀಡುವಂತೆ ಕ್ವಾರೇ ಮಾಲೀಕನಿಗೆ ಬೆದರಿಕೆ: ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಉಡುಪಿ(reporterkarnataka.com): ಬೆಳ್ಮಣ್ ಪರಿಸರದ ಕ್ವಾರೇ ಮಾಲೀಕರೊಬ್ಬರಿಗೆ 10 ಲಕ್ಷ ನೀಡುವಂತೆ ಬೆದರಿಕೆಯೊಡ್ಡಿದ ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಮಿಕ ಪರಿಷತ್ತಿನ ರಾಜ್ಯಾಧ್ಯಕ್ಷ ರವಿ ಶೆಟ್ಟಿ ಬೈಂದೂರು ಎಂಬಾತ 10 ಲಕ್ಷ ಬೇಡಿಕೆ ಇಟ್ಟಿರುವುದಾಗಿ ಶ್ರೀ... ಮತ್ತೆ ಮಣ್ಣು ಸೇರಿದ ‘ಬೆಟ್ಟದ ಹೂ’: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಬೆಂಗಳೂರು(reporterkarnataka.com) ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನಡೆದಿದ್ದು, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಮಾಡಲಾಯಿತು. ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ಅವರ ಸಮಾಧಿಯ ಪಕ್ಕದಲ್ಲೇ ಕಿರಿಯ ಪ... ಶಿರ್ವ: ಯುವತಿ ನಾಪತ್ತೆ; ಮಾಹಿತಿಗಾಗಿ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಮನವಿ ಉಡುಪಿ(reporterkarnataka.com): ಉಡುಪಿಯ ಕೋಡುಗುಡ್ಡೆ ಹೌಸ್ ಶಿರ್ವ ಗ್ರಾಮದ ಕೋಡುಗುಡ್ಡೆ ಹೌಸ್ ನ ಪವಿತ್ರಾ(26) ಎಂಬವವರು ಕಾಣೆಯಾಗಿದ್ದಾರೆ. ಅ.26 ರಂದು 8.30ರ ಸಮಯಕ್ಕೆ ಕೋಡುಗುಡ್ಡೆ ಮನೆಯಿಂದ ಅವರು ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ,ಸಪೂರ ... ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆ; ಬಸುರಿ ಪತ್ನಿಯ ಆಕ್ರಂದನ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.com ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದು ಚಿಕ್ಕಮಗಳೂರು ಜಿಲ್ಲೆಯ ಶ್ರೀನಿವಾಸ ನಗರದ ರಾಮಪುರದ ಅಭಿಮಾನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2.30ರಿಂದ 3.45 ... ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ಯಾತ್ರೆ ನಾಳೆ ಬೆಳಗ್ಗೆ 6ರಿಂದ: 10.30ರೊಳಗೆ ಅಂತ್ಯಕ್ರಿಯೆ ಬೆಂಗಳೂರು(reporterkarnataka.com) ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಮೆರವಣಿಗೆ ನಾಳೆ ಬೆಳಿಗ್ಗೆ 6ರಿಂದ ಆರಂಭವಾಗಲಿದ್ದು, 10.30ರೊಳಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಈ ಕುರಿತಂತೆ ರಾಜ್ ಕುಟುಂಬದ ಆಪ್ತರಾದ ಸಾ.ರಾ ಗೋವಿಂ... ಯಾದಗಿರಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ದಾಂಜಲಿ ಯಾದಗಿರಿ(reporterkarnataka.com): ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿಗಳು ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿಗೆ ಕಂಬನಿ ಮಿಡಿದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ದಿವಂಗತ ಡಾ. ರಾಜ್ ಕುಮಾರ್ ಅವರ ಹೆಮ್ಮೆಯ ಸುಪುತ್ರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾ... ನ್ಯೂಯಾರ್ಕ್ ನಿಂದ ದೆಹಲಿ ತಲುಪಿದ ಪುನೀತ್ ರಾಜ್ ಕುಮಾರ್ ಪುತ್ರಿ: ಏರ್ ಇಂಡಿಯಾದಲ್ಲಿ ಬೆಂಗಳೂರಿನತ್ತ ಪಯಣ ಹೊಸದಿಲ್ಲಿ(reporterkarnataka.com): ಅಗಲಿದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಮಾಡಲು ನ್ಯಾಯಾರ್ಕ್ ನಿಂದ ಆಗಮಿಸುತ್ತಿರುವ ಅವರ ಪುತ್ರಿ ಧೃತಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ನ್ಯಾಯಾರ್ಕ್ ನಿಂದ ಸುಮಾರು 11,800 ಕಿಮೀ. ಕ್ರಮಿ... « Previous Page 1 …446 447 448 449 450 … 513 Next Page » ಜಾಹೀರಾತು