ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುವ ಸಹಕಾರ ಸಂಘಗಳ ಉಪನಿಬಂಧಕ ವೆಂಕಟೇಶ್ ಅಮಾನತುಗೊಳಿಸಿ: ಶಾಸಕಿ ರೂಪಕಲಾ ಆಗ್ರಹ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೆಜಿಎಫ್ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ( ಟಿಎಪಿಸಿಎಂಎಸ್ ) ವಿಭಜನೆಯಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಸಹಕಾರ ಸಂಘಗಳ ಉಪ ನಿಬಂಧಕ ವಂಕಟೇಶ್ನನ್ನು ಕೂಡಲೇ ಸೇವೆಯಿಂದ ಅಮಾನತ್ತುಪಡಿಸಬೇಕು ಎಂದು ಶ... ಮುಂಬಯಿ ಲೋಕಲ್ ಟ್ರೇನ್ ಗಳಲ್ಲಿ ಸಂಚರಿಸಬೇಕೇ?: ಹಾಗಾದರೆ ತಪ್ಪದೇ ಈ ರೂಲ್ಸ್ ಫಾಲೋ ಮಾಡಿ ! ಮುಂಬೈ(reporterkarnataka.com) : ಲೋಕಲ್ ರೈಲು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಇದರ ಅನುಸಾರ ಮುಂಬೈನ ಲೋಕಲ್ ರೈಲಿನಲ್ಲಿ ಪ್ರಯಾಣಿಸುವವರು ಎರಡೂ ಡೋಸ್ ಕೋವಿಡ್ ಲಸಿಕೆಗಳನ್ನು ಪಡೆದಿರಬೇಕಾದುದು ಕಡ್ಡಾಯವಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರಿ ಕಚೇರಿಗಳು ಹಾಗೂ ಹಲವಾರು ಕಂ... ಶಿಕ್ಷಕರ ವರ್ಗಾವಣೆ: ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಮೈಸೂರು(reporterkarnataka.com): ಸಾರ್ವಜನಿಕ ಶಿಕ್ಷಣ ಇಲಾಖೆಯ 2019-20ನೇ ಸಾಲಿನ ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕ ವೃಂದದ ವಿಶೇಷ ವರ್ಗಾವಣೆ ಕೌನ್ಸಿಲಿಂಗ್ ಅಕ್ಟೋಬರ್ 28 ರಂದು ನಡೆಯಲಿದೆ. ಸಾಮಾನ್ಯ ವರ್ಗಾವಣೆಯಲ್ಲಿನ ಕಡ್ಡಾಯ, ಹೆಚ್ಚುವರಿ ವಲಯ ವರ್ಗಾವಣೆಗಳ ಮೇರೆಗೆ ಅಥವಾ ಸಮರ್ಪಕ ಮ... ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಪ್ರತಿಭಟನೆ ಕಾರ್ಕಳ (reporterkarnataka.com): ಕಾರ್ಕಳ ಪುರಸಭೆ ಮುಖ್ಯ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ಸಿನ ಸದಸ್ಯರು ಅಶ್ಪಾಕ್ ಅಹ್ಮದ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಪುರಸಭಾ ಮಾಸಿಕ ಸಭೆಯಲ್ಲಿ ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಒಳಚರಂಡಿ ಕ... ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್ ಬಂಧನಕ್ಕೆ ಪೊಲೀಸರು ವಿಫಲ; ನಿರೀಕ್ಷಣಾ ಜಾಮೀನಿಗೆ ಅರ್ಜಿ ಮಂಗಳೂರು( reporterkarnataka.com): ವಕೀಲ ರಾಜೇಶ್ ಭಟ್ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಂಟರ್ನಶಿಪ್ ವಿದ್ಯಾರ್ಥಿನಿ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿ ಒಂದು ವಾರ ಕಳೆದರೂ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ವಿಫಲರಾಗಿದ್ದಾರೆ. ಈ ನಡುವೆ ಆರೋಪಿ ರಾಜೇಶ್ ಭಟ್ ನಿರೀಕ್ಷಣಾ ಜಾಮೀ... ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ ಕೌನ್ಸಿಲರ್ ಗಳು!! ಕಾರ್ಕಳ(reporterkarnataka.com): ಕಾರ್ಕಳ ಪುರಸಭೆ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ -ಪ್ರತ್ಯಾರೋಪ, ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ನಡೆಸಲಾಯಿತು. ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಪಕ್ಷ... ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ; ಜಿಲ್ಲಾ ಪೊಲೀಸ್ ವರಿಷ್ಠರೇ ಏನು ಹೇಳುತ್ತೀರಿ? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗ, ಸಿಂಧನೂರು , ಮಸ್ಕಿ, ಲಿಂಗಸಗೂರು, ಮಾನ್ವಿ ಹಾಗೂ ಗ್ರಾಮೀಣ ಪ್ರದೇಶದ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಸಾರಾಯಿ, ಮಟ್ಕಾ, ಜೂಜಾಟದ ಅಡ್ಡೆ... ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್ ಲೈನ್ ಗೂ ಅವಕಾಶ ಬೆಂಗಳೂರು(reporterkarnataka.com): ಪ್ರಾಥಮಿಕ ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿದ್ದು, ಇಂದಿನಿಂದ ರಾಜ್ಯಾದ್ಯಂತ 1ನೇ ತರಗತಿಯಿಂದ 5ರ ವರೆಗೆ ಕ್ಲಾಸ್ ಆರಂಭವಾಗಲಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಶಾಲೆಗಳು ತೆರೆದುಕೊಂಡಿವೆ. ದಸರಾ ರಜೆ ಮುಗಿದ ನಂತರ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭಿಸ... ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ ತಾಳಿ ಬಿಚ್ಚಿ ಕೊಡಲು ಒಪ್ಪಿಗೆ ! ಮಂಡ್ಯ:reporterkarnataka.com ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಗಂಡನನ್ನೇ ಹೆಂಡತಿ 5 ಲಕ್ಷ ರೂಪಾಯಿಗೆ ಗಂಡನ ಪ್ರಿಯತಮೆಗೆ ಮಾರಿದ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿವರ: ರಮ್ಯ ಎಂಬುವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಪತ್ನಿ ಕೈಗೆ ಸಿಕ್ಕಿ ಬಿದ್ದಿದ್ದ... ಮಂಗಳೂರು: ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ಮಂಗಳೂರು(reporterkarnataka.com): ನಗರದ ಎಂ.ಜಿ. ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರು ಹಾಗೂ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ತೆರೆದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್... « Previous Page 1 …449 450 451 452 453 … 513 Next Page » ಜಾಹೀರಾತು