ಜಾತಿ ನಿಂದನೆ ಆರೋಪ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ ಹೊಸದಿಲ್ಲಿ(reporterkarnataka.com) : ಜಾತಿ ನಿಂದನೆ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್ನಲ್ಲಿ ಭಾಗವಹಿಸಿದ್ದ ಯುವರಾಜ್, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್ ಮತ್ತು ಕುಲ... ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು ದಾಖಲು ಉಡುಪಿ(reporterkarnataka.com): ಪೂರ್ವಾನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ವಾನುಮತಿಯಿಲ್ಲದೆ ಕಡಿಯಾಳ... ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ ದಾಖಲು ಕಾರ್ಕಳ (reporterkarnataka.com): ಇಲ್ಲಿನ ಒಳ್ಳೊಳ್ಳೆಯ ಗ್ರಾಮದಲ್ಲಿ ಸುಮಾರು 25 ಸಾವಿರ ರೂ. ಮೌಲ್ಯದ ದೇಶೀಯ ತಳಿಯ ಗೋವು ಕಳ್ಳತನವಾಗಿದೆ. ಅಶೋಕ್ ನಾಯಕ್ ಎಂಬುವವರ 25000 ಮೌಲ್ಯದ ದನವೊಂದು ಕಳ್ಳತನ ವಾಗಿದ್ದು ಇದರ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಳ್ಳಿಯ ಅಶೋ... ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ? ಶಿಕ್ಷಣ ಸಚಿವರು ಏನು ಹೇಳುತ್ತಾರೆ ಕೇಳಿ? ಬೆಂಗಳೂರು(reporterkarnataka.com) ; ಭಾನುವಾರವೂ ಶಾಲೆಗಳನ್ನು ನಡೆಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಮಾಲೋಚನೆ ನಡೆಸಿ, ಕೋವಿಡ್ ತಾಂತ್ರ... ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್... ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ ವೃದ್ಧನ ಬಂಧನ ಪುತ್ತೂರು(reporterkarnataka.com): ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಸಲಿಂಗ ಕಾಮಿಯೊಬ್ಬ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮುರದ ಮಹಮ್ಮದ್ ಹನೀಫ್ (67) ಎಂಬವನನ್ನು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷದ ಎಂಡೋಸಲ್ಫಾನ್ ಪೀಡಿತ ಯುವಕನ ಮ... ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು; ದುರಂತಕ್ಕೆ ಕಾರಣವಾದರೂ ಏನು? ಉಳ್ಳಾಲ(reporterkarnataka.com): ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕೆ.ಸಿ. ರೋಡ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸ... ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ ಹೇಳಿದ್ದೇನು? ಕಾರ್ಕಳ(reporterkarnataka.com): ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಬೋಳ ಪದವು ನಿವಾಸಿ ಸವಿತಾ ಪೂಜಾರಿ (36) ಅವರು ತಮ್ಮ ಇಬ್ಬರು ಮಕ್ಕಳಾದ ವಿಷ್ಣು (10) ಹಾಗೂ ಆಶ್ಮಿತಾ ಎಂಬ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರ... ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ ಕೈಗೆಟಕದ ಪರಿಹಾರದ ಬಿಡಿಗಾಸು ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಸದ್ಯ ಬೃಹದಾಕಾರದ ಮೊಸಳೆಗಳು ಬರುತ್ತಿದ್ದು, ಈ ಮೊದಲು ಜೀವ ಭಯದಿಂದ ಕೃಷ್ಣಾ ನದಿಯ ಪ್ರವಾಹದ ವೇಳೆ ತಮ್ಮ ಮನೆಗಳನ್ನು ತೊರೆದಿದ್ದ ಸಂತ್ರಸ್ತರಿಗೆ ಮತ್ತೆ ಆತಂಕದ ಪರಿಸ್ಥಿತಿ ಎದುರಾಗಿದೆ... ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ; ಹೆತ್ತವರ ಆಕ್ರೋಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯಲ್ಲಿ ವಸತಿ ಶಾಲೆಯೊಂದರ ಗಣಿತ ಶಿಕ್ಷಣ ಕಾಮ ಪುರಾಣ ಬಿಚ್ಚಿಕೊಂಡಿದೆ. ಹೈಸ್ಕೂಲ್ ನಲ್ಲಿ ಕಲಿಯುತ್ತಿರುವ ಹದಿಹರೆಯದ ವಿದ್ಯಾರ್ಥಿನಿಯರ ಜತೆ ಈತನ ಅಶ್ಲೀಲ, ಅಸಭ್ಯ ವರ್ತನೆ ಬಯಲಾಗಿದೆ. ತ... « Previous Page 1 …452 453 454 455 456 … 513 Next Page » ಜಾಹೀರಾತು