ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ info.reporterkarnataka@gmail.com ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ ಲಾಠಿ ಏಟಿನ ಜತೆಗೆ ಅವರಿಗೆ ದಂಡ... ಲಾಕ್ ಡೌನ್ ಹೆಸರಿನಲ್ಲಿ ಲೂಟಿ: ವ್ಯಾಪಾರಿಗಳು ಆಡಿದ್ದೇ ಆಟ, ಹೇಳಿದ್ದೇ ರೇಟ್; ಜಿಲ್ಲಾಧಿಕಾರಿಯವರೇ ನಿಗಾ ವಹಿಸಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತಗಂಗಿ info.reporterkarnataka@gmail.com ತರಕಾರಿ, ಹಣ್ಣು- ಹಂಪಲು ಮಾರುವ ವ್ಯಾಪಾರಸ್ಥರು, ಜಿನಸಿ ಅಂಗಡಿಯವರು, ಕೋಳಿ- ಮಾಂಸದ ವ್ಯಾಪಾರಿಗಳು ಜನಸಾಮಾನ್ಯರನ್ನು ಹಿಡಿದು ತಿನ್ನಲು ಆರಂಭಿಸಿದ್ದಾರೆ. ಇದು ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿ... ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್ ಶಿವಮೊಗ್ಗ(reporterkarnataka news) : ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ತರಕಾರಿ ಖರೀದಿಗೆ ತಳ... ಸರಕಾರದಿಂದ ಇನ್ನೂ ಸಿಕ್ಕಿಲ್ಲ ವಿಶೇಷ ಪ್ಯಾಕೇಜ್: ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಹೊಡೆತಕ್ಕೆ ಇಡಿ ರಾಜ್ಯವೇ ತಲ್ಲಣಗೊಂಡಿದೆ. ಇಂಥ ಪರಿಸ್ಥಿತಿಯ ಖಾಸಗಿ ಶಾಲಾ ಶಿಕ್ಷಕ ಬದುಕು ಬೀದಿಗೆ ಬಂದಿದೆ. ನಾವು ಗುರುವೇ ದೇವರು ಎಂದು ನಂಬುತ್ತೇವೆ. ಅಂತಹ ಗುರುಗಳು... ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್ ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ... ಕೊರೊನಾ ವಾರಿಯರ್ಸ್ ನರ್ಸ್ ಗಳು ಡ್ಯೂಟಿ ಮುಗಿಸಿ ಮನೆ ಹೇಗೆ ತಲುಪುತ್ತಾರೇ ಗೊತ್ತೇ?: ಜಿಲ್ಲಾಧಿಕಾರಿಯವರೇ ಕೇಳಿ! PTI ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸರಕಾರವೇನೋ ನರ್ಸ್, ಆಶಾ ಕಾರ್ಯಕರ್ತರಿಗೆ ಕೊರೊನಾ ವಾರಿಯರ್ಸ್ ಅಂತ ಬಿರುದು ಕೊಟ್ಟಿದೆ. ಆದರೆ ಕೊಟ್ಟ ಬಿರುದಿಗೆ ತಕ್ಕ ಘನತೆಯಲ್ಲಿ ಅವರನ್ನು ನೋಡಿಕೊಳ್ಳಬೇಕಲ್ಲ? ಹಾಗೆ ಮಾಡದಿದ್ದರೆ ಬಿರುದಿಗೆಲ್ಲಿ ಬೆಲೆ? ಇದಕ್ಕೆ ತಾಜಾ ನ... ಅಡ್ಡಗಲ್ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಅಕ್ಕರೆಯ ಆರೈಕೆ: ಇಲ್ಲಿನ ವೈದ್ಯಾಧಿಕಾರಿ ಅಂದ್ರೆ ಗ್ರಾಮಸ್ಥರಿಗೆ ಬಲು ಇಷ್ಟ! ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ info.reporterkarnataka@gmail.com ಗ್ರಾಮೀಣ ಪ್ರದೇಶದ ಜನರು ಆಸ್ಪತ್ರೆ ಎಂದರೆ ಮಾರು ದೂರ ಅರಿಯುತ್ತಾರೆ. ಇದು ಆಪರೇಶನ್ ಮಾಡುವ, ಇಂಜೆಕ್ಷನ್ ಕೊಡುವ ಸ್ಥಳ ಎಂದು ಭಯಪಟ್ಟು ಕೊಳ್ಳುತ್ತಾರೆ. ಇಂತಹ ಸನ್ನಿವೇಶದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆ... ಜಯನಗರ ಗಾರ್ಡನ್ ಸಿಟಿ ಆಸ್ಪತ್ರೆಗೆ ಕೇವಲ 8 ದಿನಗಳಲ್ಲಿ ಕಾಯಕಲ್ಪ; ಸಂಸದ ತೇಜಸ್ವಿ ಸೂರ್ಯ ಸಾಧನೆ ಬೆಂಗಳೂರು(reporterkarnataka news): ಒಬ್ಬ ಸಂಸದನಿಗೆ ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಅತ್ಯುತ್ತಮ ನಿದರ್ಶನ. ಕಳೆದ 3 ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಜಯನಗರದ ಗಾರ್ಡನ್ ಸಿಟಿ ಆಸ್ಪತ್ರೆಗೆ ಮತ್ತೆ ಕಾಯಕಲ್ಪ ನೀಡ... ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್ ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದ... ಕೊರೊನಾ ಕಾಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರ ಆಟ: ಯೋಗೀಶ್ವರ್ 420 ಎಂದು ರೇಣುಕಾಚಾರ್ಯ !! ಹರಿಹರ(reporterkarnataka news): ಕೊರೊನಾ ಆರ್ಭಟದ ಮಧ್ಯೆ ರಾಜ್ಯ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ತಾರಕಕ್ಕೇರುವ ಸೂಚನೆ ಕಂಡು ಬಂದಿದೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸಿ ದೆಹಲಿಗೆ ಹೋದ ಸಚಿವ ಸಿ.ಪಿ. ಯೋಗೀಶ್ವರ್ ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ಸಂಪುಟದ ಸಚಿವರುಗಳು ಒಂದೊಂದು ತರಹ ಹೇಳಿಕೆ ನೀಡುತ... « Previous Page 1 …454 455 456 457 458 … 463 Next Page » ಜಾಹೀರಾತು