ಪಿಲಿಕುಳ ಜೈವಿಕ ಉದ್ಯಾನವನದ ‘ರಾಜು’ ಇನ್ನಿಲ್ಲ: ಪ್ರವಾಸಿಗರ ಅಚ್ಚುಮೆಚ್ಚಿನ ಹನುಮಾನ್ ಲಂಗೂರ್ ಇದು!! ಮಂಗಳೂರು(reporterkarnataka.com): ಪಿಲಿಕುಳ ಜೈವಿಕ ಉದ್ಯಾನವನದ 21 ವರ್ಷ ಪ್ರಾಯದ ಹನುಮಾನ್ ಲಂಗೂರ್ “ರಾಜು” ಇಂದು ಮೃತಪಟ್ಟಿದೆ. ಉಡುಪಿ ಸಮೀಪದ ಪಡುಬಿದ್ರೆಯ ಬಾರ್ ಒಂದರಿಂದ ರಕ್ಷಿಸಿ ರಾಜುವನ್ನು ಪಿಲಿಕುಳ ಮೃಗಾಲಯದ ಪ್ರಾರಂಭ ದಿನಗಳಲ್ಲಿ ಅಲ್ಲಿಗೆ ನೀಡಲಾಗಿತ್ತು. ಬಾರ್ ಮಾಲೀಕ ಮತ್ತು ಗಿರಾಕಿ... ರಾಷ್ಟ್ರಪತಿ ಮಂಗಳೂರು ವಾಸ್ತವ್ಯ: ಬಿಗಿ ಬಂದೋಬಸ್ತ್; ಅಂತಿಮ ಹಂತದ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ರಾಜ್ಯ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಶೃಂಗೇರಿಯ ಶ್ರೀ ಶಾರದಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಇದೇ ಅ.7ರಂದು ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಿ, ಆ.8ರ ಸಂಜೆ ಮಂಗಳೂರಿನಿಂದ ನವದೆಹಲಿಗೆ ತೆರಳುವರು. ರಾಷ್ಟಪತಿ ಭೇಟ... ಪೆಟ್ರೋಲ್ ಬಂಕ್ ಮೆನೇಜರಿಂದ 4.20 ಲಕ್ಷ ರೂ. ದೋಚಿದ ಪ್ರಕರಣ: ಎಲ್ಲ 4 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ಬ್ಯಾಂಕ್ ಗೆ ಹಣ ಹಾಕಲು ಹೋಗುತ್ತಿದ್ದ ವ್ಯಕ್ತಿಯನ್ನು ನಾಲ್ವರ ತಂಡವೊಂದು ತಡೆದು ಹಲ್ಲೆ ನಡೆಸಿ 4.20 ಲಕ್ಷ ರೂ. ದೋಚಿದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಊರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.28 ರಂದು ನಗರದ ಮಣ್ಣಗುಡ್ಡೆ ಆಶೀರ್ವಾದ್ ಪೆಟ್ರೋಲ... ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್ ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರ... ಬಹುಪತ್ನಿತ್ವ ವಲ್ಲಭನಿಗೆ ಹುಡುಕಾಟ: ಪತ್ನಿಯನ್ನು ವಂಚಿಸಿ ಮತ್ತೊಂದು ಮದುವೆಯಾದ ಭೂಪ; ಬೆಳುವಾಯಿ ಗೃಹಿಣಿಯಿಂದ ದೂರು ಮಂಗಳೂರು(reporterkarnataka.com): ಒಂದು ಮದುವೆತಾಗಲು ಹುಡುಗಿ ಸಿಗದ ಈ ಕಷ್ಟ ಕಾಲದಲ್ಲಿ ಆತ ಎರಡು ಮದುವೆಯಾಗಿ ಮೂರನೇ ಮದುವೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈತನ ಜಾತಕ ಹೊರಗೆ ಬಿದ್ದಿದೆ. ಎರಡನೇ ಪತ್ನಿ ಪೊಲೀಸರಿಗೆ ಈತನ ವಿರುದ್ಧ ದೂರು ನೀಡಿದ್ದಾರೆ. ಮೂಡಬಿದ್ರೆ ಸಮೀಪದ ಬೆಳುವಾಯಿ ಗ್ರಾಮದ ತರು... ವಾಟರ್ ವಾರ್: ಶಿರ್ಲಾಲು ಗ್ರಾಪಂ ಸಭೆಯಲ್ಲಿ ಮಾರಾಮಾರಿ; ಕುಡಿಯುವ ನೀರಿಗಾಗಿ ಹೊಡೆದಾಡಿಕೊಂಡ ಗ್ರಾಮಸ್ಥರು ಅಜೆಕಾರು(reporterkarnataka.com): ಕುಡಿಯುವ ನೀರಿಗಾಗಿ ದೊಡ್ಡ ಯುದ್ಧವೇ ನಡೆದಿದೆ. ಶಿರ್ಲಾಲು ಗ್ರಾಮ ಪಂಚಾಯಿತಿನ ಪ್ರಥಮ ಗ್ರಾಮ ಸಭೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳು ಇಂದು ಹೊಡೆದಾಡಿಕೊಂಡಿವೆ. ಸಭೆಯಲ್ಲಿ ಮುಂಡ್ಲಿ ಗ್ರಾಮದ ಮಹಿಳೆಯೊಬ್ಬರು ಕುಡಿಯುವ ನೀರು ಒದಗಿಸ... ಸರಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಿದೆ ಆಂಧ್ರ ಸರಕಾರ ಅಮರಾವತಿ(ReporterKarnataka.com) ಜಗನ್ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಒದಗಿಸಲಿದೆ. ಮುಖ್ಯಮಂತ್ರಿ ಜಗನ್ ಅವರ ಕ್ಯಾಂಪ್ ಕಚೇರಿಯಲ್ಲಿ "ಸ್ವೇಚ್ಛ" (ಸ್ವಾತಂತ್ರ್ಯ) ಕಾರ್ಯಕ್ರಮಕ್ಕೆ... ನಟ ಸತ್ಯಜಿತ್ ಆರೋಗ್ಯ ಗಂಭೀರ: ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ ಬೆಂಗಳೂರು( reporterkarnataka.com): ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜೀತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೆ ಸತ್ಯಜೀತ್ ಅವರಿಗೆ ಹಾರ್ಟ್ ಸ್ಟ್ರೋಕ್ ಆಗಿತ್ತು. ನಗರದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲ... ಮಾರಿಕುಪ್ಪಂ ಸರಕಾರಿ ಜಮೀನು ಅತಿಕ್ರಮಣ ಆರೋಪ: ನೆಲದಲ್ಲೇ ಕುಳಿತು ಜನರ ಸಮಸ್ಯೆ ಆಲಿಸಿದ ಶಾಸಕಿ ರೂಪಕಲಾ ಶಶಿಧರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಜನರ ಸಮಸ್ಯೆ ಆಲಿಸಲು ಖುದ್ದು ಗ್ರಾಮಗಳಿಗೆ ತೆರಳಿ ಜನರ ನಡುವೆ ಬರಿನಲದಲ್ಲಿ ಕುಳಿತು ಕುಂದುಕೊರತೆ ಆಲಿಸಿ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಶಾಸಕರು, ಸಂಸ... ಮೀನು ವ್ಯಾಪಾರಿಯ ಕಿಡ್ನಾಪ್: 15 ಲಕ್ಷ ರೂ. ಬೇಡಿಕೆ; ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಮಲ್ಪೆ(reporterkarnataka.com): ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಸಾಧೀಕ್ ಎಂಬವವರು ಈ ಕುರಿತು ದೂರು ನೀಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪದಿಂದ ತನ್ನ ತಮ್ಮ ಸುಲೈಮಾನ್ ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.... « Previous Page 1 …456 457 458 459 460 … 513 Next Page » ಜಾಹೀರಾತು