ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಬೀದರ್ ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಬೀದರ್(reporterkarnataka.com): ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ... ವರ್ಷದಲ್ಲಿ 2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್ - *ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈವರೆಗೆ 2.5 ಲಕ್ಷ ಪಂಪ್ ಸೆಟ್ ಗಳು ಸಕ್ರಮ* - *ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆ* ವಿಜಯಪುರ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆ... ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ: ಜಿಲ್ಲೆಯ ಶಾಸಕರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ಬೆಂಗಳೂರು(reporterkarnataka.com): ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್ ಬಿಲ್ ರೂ. 52 ಕೋಟಿ ಮನ್ನಾ ಮಾಡಿರುವ... ವಿಜಯಪುರ: ಫೇಕ್ ಡಾಕ್ಟರ್ ಇದ್ದಾರೆ ಎಚ್ಚರ; ನಾಲತವಾಡದಲ್ಲೂ ನಕಲಿ ವೈದ್ಯರುಗಳ ಹಾವಳಿ ಶಿವು ರಾಠೋಡ ಹುಣಸಗಿ ವಿಜಯಪುರ info.reporterkarnataka@gmail.com ರಾಜ್ಯದ ಹಲವೆಡೆ ನಕಲಿ ವೈದ್ಯರ ಕಾಟ ಜಾಸ್ತಿಯಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿಯೂ ಫೇಕ್ ಡಾಕ್ಟರ್ ಗಳ ಹಾವಳಿ ಹೆಚ್ಚಾಗಿದೆ. ನಾಲತವಾಡ ಪಟ್ಟಣವು ಸುಮಾರು 20 ಸಾವಿರ ಜನಸಂಖ್ಯೆ... ಸ್ಥಳ ಮಹಜರು: ಕೋಟೆಕಾರು ದರೋಡೆ ಪ್ರಕರಣದ ಆರೋಪಿ ಪರಾರಿಗೆ ಯತ್ನ; ಪೊಲೀಸರ ಗುಂಡೇಟು, ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಟೆಕಾರು ಸಹಕಾರಿ ಬ್ಯಾಂಕು ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ತಮಿಳುನಾಡಿನ ತಿರುವೈಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರು ಪೊಲೀಸರು ಸ್ಥಳ ಮಹಜರಿಗೆ ಕರೆ... ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪ... ಗಾಂಧಿ ಭಾರತ ಮರು ನಿರ್ಮಾಣ ಕನ್ನಡ- ಆಂಗ್ಲ ಪುಸ್ತಕ ಬಿಡುಗಡೆ: ಬೃಹತ್ ಗಾಂಧಿ ಪುತ್ಥಳಿ ಅನಾವರಣ ಬೆಳಗಾವಿ(reporterkarnataka.com): 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ... ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ ಸಚಿವ ಖಂಡ್ರೆ ಎಚ್ಚರಿಕೆ ಬೆಂಗಳೂರು(reporterkarnataka.com): ಹಾಸನದ ಸಕಲೇಶಪುರ ಬಳಿಯ ಯಸಳೂರು ವಲಯದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಚಿತ್ರೀಕರಣ ವೇಳೆ ಷರತ್ತು ಉಲ್ಲಂಘನೆ ಮಾಡಿದ್ದಲ್ಲಿ ಚಿತ್ರೀಕರಣವನ್ನು ನಿರ್ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮ... ನಂಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ(reporterkarnataka.com): ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.... ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಬೆಂಗಳೂರು(reporterkarnataka.com): ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನ... « Previous Page 1 …45 46 47 48 49 … 439 Next Page » ಜಾಹೀರಾತು