ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚ... ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ? ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನ... Olympics | ಮೊದಲ ಪ್ರಯತ್ನದಲ್ಲೆ ಫೈನಲ್ ಪ್ರವೇಶಿಸಿದ ಭರವಸೆಯ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ : ಮತ್ತೊಂದು ಪದಕದ ನಿರೀಕ್ಷೆ Reporterkarnataka.com ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್ಗೆ ಮೊದಲ ಪ್ರಯತ್ನದಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂ... ಕೊರೊನಾ ಭೀತಿ: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆ ಅನಿರ್ದಿಷ್ಟಾವಧಿ ಮುಂದೂಡಿಕೆ ಮಂಗಳೂರು (reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಭಾಗದಿಂದ ಮಂಗಳೂರಿಗೆ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳಿಂದ ಸೋಂಕು ಹರಡುವುದನ್ನು ತಪ್ಪಿಸಲು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿ ಮುಂದೂಡಿದೆ. ... ಸ್ವಾಮೀ… ನಮ್ ಪ್ರಧಾನಿ ಪ್ರಾಮಾಣಿಕರಾದ್ರೆ ಸಾಲದು: ನಮ್ಮ ಅಕಾಡೆಮಿ ಅಧ್ಯಕ್ಷರು, ಎಂಎಲ್ ಎಗಳು, ಕಾರ್ಪೊರೇಟರ್ ಗಳು ಪ್ರಾಮಾಣಿಕರಾಗಬೇಕು ! ಮಂಗಳೂರು(repoeterkarnataka.com): ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆಗಿರುವಾಗ ಈ ಭಾಷಾ ಅಕಾಡೆಮಿಗಳ ಅಧ್ಯಕ್ಷರು ಎಲ್ಲಿಗೆ ಟೂರ್ ಹೋದ್ರು ಎಂಬ ಪ್ರಶ್ನೆ ಜನರನ್ನು ಕಾಡ ತೊಡಗಿದೆ. ಯಾಕೆಂದ್ರೆ ಮೂರು ಅಕಾಡೆಮಿಗಳ ಅಧ್ಯಕ್ಷರು ಈ ಅವಧಿಯಲ್ಲಿ ಪ್ರಯಾಣ ಭತ್ತೆಯನ್ನು ಪಡೆದು ಸಾರ್ವಜನಿಕರ ಹಣವನ್ನು ದುರುಪಯೋಗ... 3ನೇ ಅಲೆಯ ಭೀತಿ: ಕೊರೊನಾ ಲಸಿಕೆಗಾಗಿ ಮುಗಿದ ಬಿದ್ದ ನಾಗರಿಕರು: ವೆನ್ಲಾಕ್ ಆಯುಷ್ ಕೇಂದ್ರದಲ್ಲಿ ನೂಕುನುಗ್ಗಲು ಮಂಗಳೂರು(reporterkarnataka.com): ಕೊರೊನಾ ಲಸಿಕೆ ಪಡೆಯಲು ಮಂಗಳವಾರ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನೂಕು ನುಗ್ಗಲು ಉಂಟಾಯಿತು. ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ನಾಗರಿಕರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಬೆಳಗ್ಗೆ 8 ಗಂಟೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಜನರ... ತಲಪಾಡಿ ಗಡಿಯಲ್ಲಿ ಇನ್ನಷ್ಟು ಕಟ್ಟುನಿಟ್ಟು: ಆರ್ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ಇಂದಿನಿಂದ ಮಂಗಳೂರಿಗೆ ಪ್ರವೇಶ ಮಂಗಳೂರು(reporterkarnataka.com): ನೆರೆಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ತಲಪಾಡಿ ಗಡಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಮತ್ತು ಕೇರಳ ಕಡೆಯಿಂದ ಬರುವ ಬಸ್ ಗಳು ಗಡಿಯಿಂದ 100 ಮೀಟರ್ ದೂರದಲ್ಲಿ ತಂಗಲಿದ್ದು, ಅಲ್ಲಿ 100 ಮೀಟರ್ ಕಾಲ್ನಡಿಗೆಯಲ್ಲ... ಹೆಚ್ಚುತ್ತಿದೆ ಕೊರೊನಾ ಪಾಸಿಟಿವ್ ರೇಟ್ : ಮತ್ತೆ ಲಾಕ್ ಡೌನ್ ನತ್ತ ಮುಖ ಮಾಡಿದ ಸಿಲಿಕಾನ್ ಸಿಟಿ, ಕಡಲ ನಗರಿ ! ಬೆಂಗಳೂರು(reporterkarnataka.com): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮತ್ತೊಮ್ಮೆ ಲಾಕ್ ಡೌನ್ ನತ್ತ ಮುಖ ಮಾಡಿದೆ. ಇದರೊಂದಿಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ಸೋಂಕಿತರ ಪ್ರಮಾಣ ಹೆಚ್ಚಾ... ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಖಡಕ್ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ನೇಮಕ ಬೆಂಗಳೂರು(reporterkarnataka.com): ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್ ಅವರನ್ನು ನೇಮಕ ಮಾಡಲಾಗಿದೆ. ಡಾ. ಎಸ್. ಸೆಲ್ವರಾಜ್ ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪೊನ್ನುರಾಜ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ... « Previous Page 1 …477 478 479 480 481 … 512 Next Page » ಜಾಹೀರಾತು