ಮರಳಿ: ರೈತರ ಹಣದಿಂದ ರಸ್ತೆ ದುರಸ್ತಿ ಕಾರ್ಯ; ತಿರುಗಿ ನೋಡದ ಅಧಿಕಾರಿಗಳು, ಕೆಲಸಕ್ಕೆ ಬಾರದ ಜನಪ್ರತಿನಿಧಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಹೂನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮರಳಿ ಗ್ರಾಮದ ರೈತರ ಹೊಲಗಳಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾ... ತನಿಖೆಯ ಅಗತ್ಯವಿಲ್ಲ, ಆಡಿಯೋ ನಳಿನ್ ಅವರದ್ದೇ ಎನ್ನುವುದರಲ್ಲಿ ಎರಡು ಮಾತಿಲ್ಲ: ಹೀಗೆಂತ ಹೇಳಿದರೇ ಸಿಎಂ ಯಡಿಯೂರಪ್ಪ? ಬೆಂಗಳೂರು(reporterkarnataka news): ತನಿಖೆ ನಡೆಸುವ ಅಗತ್ಯವೇ ಇಲ್ಲ, ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸೋಮವಾರ ಸಂಜೆ ತನ್ನ ಆಪ್ತ ಸಚಿವರು ಹಾಗೂ ಮುಖಂಡರ ಜತೆ ಸಭೆ ನಡೆಸಿದ ಮುಖ್... ಪಿಯುಸಿ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿಗೆ 4ನೇ ಸ್ಥಾನ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka news): ಕೊರೊನಾ ಕಾರಣದಿಂದ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ನೆರೆಯ ಉಡುಪಿ ಜಿಲ್ಲೆ 4 ಸ್ಥಾನಗಳಿಸಿದೆ. ದ.ಕ. ಜಿಲ್ಲೆಯ 445 ವಿದ್ಯಾರ್ಥಿಗಳು 600ರಲ್ಲಿ 600 ಅ... ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32,567 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka news); ರಾಜ್ಯಮಟ್ಟದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 2 ದಿನಗಳ ಕಾಲ ಪರೀ... ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರಕ್ಕೆ ಪಾಲಿಕೆ ಮತ್ತೆ ಸಜ್ಜು; ನೀರು ಸರಬರಾಜು ವಿಭಾಗದ 40 ಹೊರಗುತ್ತಿಗೆ ಸಿಬ್ಬಂದಿಗಳ ಕೈಬಿಡಲು ಹುನ್ನಾರ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಆದಾಯ ಸೋರಿಕೆಯನ್ನು ತಡೆಗಟ್ಟುವಲ್ಲಿ ದಶಕಗಳಿಂದ ವಿಫಲವಾಗಿರುವ ಮಂಗಳೂರು ಮಹಾನಗರಪಾಲಿಕೆ ಮತ್ತೊಮ್ಮೆ ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. ಪಾಲಿಕೆಯಲ್ಲಿ ಹೊರಗುತ್ತಿಗೆ ಆ... ಮಂಗಳೂರು- ಕಾಸರಗೋಡು ಬಸ್ ಸಂಚಾರ ನಾಳೆಯಿಂದ ಆರಂಭ: ಷರತ್ತು ಅನ್ವಯ ಮಂಗಳೂರು(reporterkarnataka news): ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಷರತ್ತಿನ ಮೇಲೆ ಜುಲೈ 19ರಿಂದ ಅನುಮತಿ ನೀಡಲಾಗಿದೆ. ಪ್ರಸ್ತುತ ರಾಜ್ಯ ಸರಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗ... ಆನ್ ಲಾಕ್ 4.0: ರಾಜ್ಯದಲ್ಲಿ ನಾಳೆಯಿಂದ ಥಿಯೇಟರ್ ಆರಂಭ, ನೈಟ್ ಕರ್ಫ್ಯೂ ಒಂದು ತಾಸು ಸಡಿಲಿಕೆ, 26ರಿಂದ ಪದವಿ ತರಗತಿ ಶುರು ಬೆಂಗಳೂರು(reporterkarnataka news): ರಾಜ್ಯದಲ್ಲಿ ಅನ್ ಲಾಕ್ 4.O ಜಾರಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದಲೇ(ಜುಲೈ 19) ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಜುಲೈ 26 ರಿಂದ ಪದವಿ ಕಾಲೇಜು ಆರಂಭವಾಗಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು... ರಸ್ತೆ ಕಾಮಗಾರಿ ವಿಳಂಬ ಮಾಡಿದ ಗುತ್ತಿಗೆದಾರರ ಕಪ್ಪು ಪಟ್ಟಿಗೆ ಸೇರಿಸಿ: ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ಮಂಗಳೂರು (reporterkarnataka news): ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಸಾಮಾಜಿಕ ನೆರವು, ಪ್ರಧಾನಮಂತ್ರಿ ನಗರ ಅವಾಸ್ ಯೋಜ... ಮಂಡ್ಯದ ಗಾಂಧಿ, ಮಾಜಿ ಸಂಸದ, ಕಾವೇರಿ ಪರ ರೈತ ಹೋರಾಟಗಾರ ಮಾದೇ ಗೌಡ ಇನ್ನಿಲ್ಲ ಮಂಡ್ಯ(reporterkarnataka news): ಮಂಡ್ಯದ ಗಾಂಧಿ ಎಂದೇ ಖ್ಯಾತರಾದ ಮಾಜಿ ಸಂಸದ ಜಿ. ಮಾದೇ ಗೌಡ(94) ಅವರು ಶನಿವಾರ ನಿಧನರಾದರು. ಮಾದೇ ಗೌಡ ಅವರು ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಾವೇರಿ ನದಿ ನೀರು ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ... ಯಾರೂ ನನ್ನಲ್ಲಿ ರಾಜೀನಾಮೆ ಕೇಳೂ ಇಲ್ಲ, ತಾನು ಕೊಡುವುದೂ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ನುಡಿ ಬೆಂಗಳೂರು(reporterkarnataka news): ಮುಂದಿನ ತಿಂಗಳ ಮೊದಲ ವಾರ ತಾನು ಮತ್ತೆ ದೆಹಲಿಗೆ ಭೇಟಿ ನೀಡಲಿದ್ದೇನೆ. ಇದೀಗ ತನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ತಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಮುಖ್ಯಮಂತ್ರಿ ಅವರು ಶುಕ್ರವಾರ ವಿಶೇಷ ವಿಮಾನದ ಮೂಲ... « Previous Page 1 …484 485 486 487 488 … 512 Next Page » ಜಾಹೀರಾತು