ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯು ತೆರಿಗೆದಾರರ ಹಣದಲ್ಲಿ ಹೇಗೆ ಆಟವಾಡುತ್ತಿದೆ ಎನ್ನುವುದಕ್ಕೆ ಪಾಲಿಕೆ ವ್ಯಾಪ್ತಿಯಲ್ಲಿರುವ ಕಣ್ಣಗುಡ್ಡೆ ರಸ್ತೆಯೇ ತಾಜಾ ನಿದರ್ಶನ. ಇಲ್ಲಿ ಎರಡನೇ ಬಾರಿ ಹಾಕಿದ ಡಾಮರು ಕೂಡ... 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದ್ದು, ಎಷ್ಟು ಕಡೆ ದಲಿತ ಸಿಎಂ ಇದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪ್ರಶ್ನೆ ಮಂಗಳೂರು(reporterkarnatakanews): ಕಾಂಗ್ರೆಸ್ನಲ್ಲಿ ಯಾರನ್ನು ಮುಖ್ಯ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ದಲ... ಕುಲಶೇಖರ ರೈಲ್ವೆ ಟನಲ್ ಸಮೀಪ ಹಳಿ ಮೇಲೆ ಭೂಕುಸಿತ: ಮೇಯರ್, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ, ಪರಿಶೀಲನೆ ಮಂಗಳೂರು(reporterkarnataka news): ಕಳೆದ ನಾಲ್ಕೈದು ದಿನಗಳಿಂದ ಸುರಿದ ಬಿರುಸಿನ ಮಳೆಗೆ ಭೂಕುಸಿತ ಉಂಟಾದ ನಗರದ ಕುಲಶೇಖರ ಸಮೀಪದ ರೈಲ್ವೆ ಟನಲ್ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪದವು ಸೆಂಟ್ರಲ್ ವಾರ್ಡ್ ನ ಕೊಂ... PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು (ReporterKarnataka.com) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿ... 3 ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟಿ ಸುರೇಖಾ ಸಿಕ್ರಿ ವಿಧಿವಶ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಹಿರಿಯ ನಟಿ ಸುರೇಖಾ ಸಿಕ್ರಿ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಎರಡು ಬಾರಿ ಬ್ರೈನ್ ಸ್ಟ್ರೋಕ್ ಆಗಿ ಹಲವು ತಿಂಗಳುಗಳಿಂದ ಅವರು ಅನಾರೋಗ್ಯ ಸ್ಥಿತಿಯಲ್ಲಿದ್ದರೆನ್ನಲಾಗಿದೆ. ಖ್ಯಾತ ಹಿಂದಿ ಚಿತ್ರನಟಿ ಮತ್ತು ಕಿರುತೆರೆ ನಟಿ ಸುರೇಖಾ ಸಿಕ್ರಿ (Surekha Si... ಭಾರಿ ಮಳೆ; ಕುಲಶೇಖರ ರೈಲ್ವೆ ಸುರಂಗ ಸಮೀಪ ಭೂ ಕುಸಿತ; ರೈಲು ಸಂಚಾರ ವ್ಯತ್ಯಯ ಮಂಗಳೂರು(reporterkarnataka news) : ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ಕುಲಶೇಖರ ರೈಲ್ವೆ ಟನಲ್ ಬಳಿ ರೈಲು ಹಳಿಗಳ ಮೇಲೆ ಭಾರೀ ಭೂ ಕುಸಿತ ಉಂಟಾಗಿದ್ದು, ರೈಲ್ವೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕರಾವಳಿ, ಮಲೆ... ಮಳೆ ಹನಿಯಲ್ಲೂ ಹಣದ ಹೊಳೆ?: ಸ್ಪೆಷಲ್ ಗ್ಯಾಂಗ್ ಹೆಸರಿನಲ್ಲಿ ಭ್ರಷ್ಟಾಚಾರ?; ಪಾಲಿಕೆ ಕಮಿಷನರೇ..ಮಿನಿ ಲಾರಿ, 480 ಕೆಲಸಗಾರರ ಪೆರೇಡ್ ನಡೆಸಿ !! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯು ಪ್ರತಿ ವರ್ಷದಂತೆ ಈ ಬಾರಿಯೂ ವಾರ್ಡ್ ಗೊಂದು ಸ್ಪೆಷಲ್ ಗ್ಯಾಂಗ್ ಗಳನ್ನು ರಚಿಸಿದ್ದು, ಇದರಲ್ಲಿ ಭ್ರಷ್ಟಾಚಾರದ ವಾಸನೆ ಮಂಗಳೂರು ಜನತೆಯ ಮೂಗಿಗೆ ಬಡಿಯಲಾರಂಭಿಸಿದೆ. ಪ್ರತಿ... ಸಿಎಂ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದೇಕೆ?: ಕೇಸರಿ ಪಕ್ಷದ ಮುಂದಿನ ಕಾರ್ಯತಂತ್ರವೇನು? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಜುಲೈ 16ರಂದು ಅಂದ್ರೆ ನಾಳೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಆಗಾಗ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ ವೈ ರಾಜೀನಾಮ... ಧರೆ ಕುಸಿತ: ಪುತ್ತೂರಿನಲ್ಲಿ ಅಪಾಯದ ಸ್ಥಿತಿಯಲ್ಲಿ 2 ಮನೆಗಳು; ನಗರ ಸಭೆ ಅಧ್ಯಕ್ಷ, ಪೌರಾಯುಕ್ತ ಭೇಟಿ ಪುತ್ತೂರು(reporterkarnataka news) ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಕಡೆ ಮಣ್ಣು ಸಡಿಲಗೊಂಡು ಧರೆ ಕುಸಿತ ಹೆಚ್ಚಾಗಿದ್ದು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿನ ಬೊಳ್ಳಾನ ಎಂಬಲ್ಲಿ ಧರೆಯೊಂದು ಕುಸಿತಗೊಂಡು ಎರಡು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಬೊಳ್ಳಾನದಲ್ಲಿ ... ಶಾಲಾ ಫೀಸು; ಸರಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು; ಎಲ್ಲವೂ ಖಾಸಗಿ ಶಾಲೆಗಳದ್ದೇ ಕರಾಮತ್ತು; ದಲ್ಲಾಳಿಗಳ ತರಹ ವರ್ತಿಸುವ ಡಿಡಿಪಿಐ,... ಚಿತ್ರ ಸಾಂದರ್ಭಿಕ RK Exclusive ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka news@gmail.com ಸುಪ್ರೀಂಕೋರ್ಟ್ ಏನೇ ಹೇಳಿದರೂ, ಶಿಕ್ಷಣ ಇಲಾಖೆ, ಜಿಲ್ಲಾಧಿಕಾರಿ ಏನೇ ಎಚ್ಚರಿಕೆ ನೀಡಿದರೂ ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಫೀಸಿಗಾಗಿ ಹೆ... « Previous Page 1 …485 486 487 488 489 … 512 Next Page » ಜಾಹೀರಾತು