ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ರಮಾನಾಥ ರೈ: ಮಹತ್ವದ ಚರ್ಚೆ ಮಂಗಳೂರು(reporterkarnataka news): ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಬಿ.ರಮಾನಾಥ ರೈ ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕರಾವಳಿಯಲ್ಲಿ ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವತಿ... ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ ಕಾರವಾರ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿ... ಕೊರೊನಾ ಸೋಂಕು: ಪತ್ರಕರ್ತ, ಕಿನ್ನಿಗೋಳಿಯ ಯಶವಂತ ಐಕಳ ಇನ್ನಿಲ್ಲ ಮಂಗಳೂರು(reporterkarnataka news): ಹಿರಿಯ ಪತ್ರಕರ್ತ ಕಿನ್ನಿಗೋಳಿಯ ಯಶವಂತ ಐಕಳ ಕೋವಿಡ್ ಸೋಂಕಿನಿಂದ ಬುಧವಾರ ನಿಧನರಾದರು. ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾದ ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾದಿಂದ ಗುಣಮುಖರಾದ ಅವರು ಇಂದು ಆಸ್ಪತ್ರೆಯಿಂದ ಡಿಸ್ ಚಾ... ವಾಯ್ಸ್ ಆಫ್ ಆರಾಧನಾ ಸ್ಪರ್ಧೆ: ಬಾಲ ಪ್ರತಿಭೆ ಅವನಿ ಹಾಗೂ ಭೂಮಿಕಾ ಶೆಟ್ಟಿ ಮೇ ತಿಂಗಳ ಟಾಪರ್ ಮಂಗಳೂರು(reporterkarnataka news); ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ 'ವಾಯ್ಸ್ ಆಫ್ ಆರಾಧನಾ' ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬಾಲಪ್ರತಿಭೆ ಅವನಿ ಮೋಹನ್ ಹಾಗೂ ಭೂಮಿಕಾ ಆರ್. ಶೆಟ್ಟಿ ಆಯ್ಕೆಗೊಂಡಿದ್ದಾರೆ. ಅವನಿ ಮೋಹನ್ ಮ... ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್... ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾ... ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು? ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಪೊಲೀಸರ ಅವಿಭಾಜ್ಯ ಅಂಗವೆಂದೇ ಕರೆಯಲ್ಪಡುವ ಹೋಮ್ ಗಾರ್ಡ್ ಪೊಲೀಸರಂತೆ ಕಾರ್ಯ ನಿರ್ವಹಿಸುತ್ತಾರೆ. ಪೋಲಿಸರೊಂದಿಗೆ ಸೇರಿ ದಿನನಿತ್ಯ ಉರಿಬಿಸಿ ನಲ್ಲಿ, ಮಳೆ ಗಾಳಿಯಲ್ಲಿ ತಮಗೆ ನಿಗದಿಪಡಿಸಿದ ಸ್ಥಳದಲ್ಲಿ ಮರು ಮಾತಿಲ್ಲದೆ ಕರ್ತವ್ಯ ... RK Impact : ಲಾಕ್ ಡೌನ್ ನೆಪದಲ್ಲಿ ವ್ಯಾಪಾರಿಗಳಿಂದ ಜನಸಾಮಾನ್ಯರ ಸುಲಿಗೆ ತಪ್ಪಿಸಲು ಕ್ರಮ: ನೋಡೆಲ್ ಅಧಿಕಾರಿಗಳ ನೇಮಕ ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಮಧ್ಯೆ ದಿನಬಳಕೆಯ ಸಾಮಗ್ರಿಗಳ ದರ ನಿಯಂತ್ರಣ ಬಗ್ಗೆ ನ... ಸದ್ದುಗದ್ದಲವಿಲ್ಲದೆ ವಾರ್ಡ್ ತುಂಬಾ ಫುಡ್ ಕಿಟ್ ವಿತರಿಸುತ್ತಿರುವ ಕಾರ್ಪೊರೇಟರ್: ಇವರೇ ಪ್ರವೀಣ್ ಚಂದ್ರ ಆಳ್ವ ಮಂಗಳೂರು(reporterkarnataka news): ಕೊರೊನ ಲೊಕ್ಡೌನ್ ಹಿನ್ನೆಲೆ ಜನರು ಉದ್ಯೋಗವಿಲ್ಲದೆ ಅದೆಷ್ಟೋ ಮಂದಿ ತಮ್ಮ ದಿನ ನಿತ್ಯದ ಆಹಾರ ಸಾಮಗ್ರಿಗಳನ್ನು ಖರೀದಿಸಲು ಕಷ್ಟ ಪಡುತ್ತಿದ್ದಾರೆ. ಅದಲ್ಲದೆ ಕಳೆದ ಬಾರಿ ಸರ್ಕಾರದಿಂದ ಒಂದಿಷ್ಟು ಆಹಾರ ಕಿಟ್ಟುಗಳು ಬಂದಿತ್ತು. ಸರಿಯಾದ ಫಲಾನುಭಾವಿಗಳಿಗೆ ಪೂರ್ಣ ಪ್ರ... ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು ನಟ, ನಿರ್ದೇಶಕ... « Previous Page 1 …517 518 519 520 521 … 527 Next Page » ಜಾಹೀರಾತು